Monday, April 13, 2026

TejasviSurya

SITಗೆ ತುರ್ತು ನಿರ್ಣಯ CMಗೆ ತೇಜಸ್ವಿ 5 ಪ್ರಶ್ನೆಗಳು!

ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ. ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...
- Advertisement -spot_img

Latest News

ಜಾಹೀರಾತಿನಿಂದ ನಗರ ಅಭಿವೃದ್ಧಿಯಾಗುವುದಿಲ್ಲ: ಬ್ರ್ಯಾಂಡ್ ಬೆಂಗಳೂರು ಯೋಜನೆ ಬಗ್ಗೆ ಆರ್.ಅಶೋಕ್ ಕಿಡಿ

Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ...
- Advertisement -spot_img