Sunday, September 6, 2026

TejasviSurya

SITಗೆ ತುರ್ತು ನಿರ್ಣಯ CMಗೆ ತೇಜಸ್ವಿ 5 ಪ್ರಶ್ನೆಗಳು!

ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಣಯಕ್ಕೆ ತ್ವರಿತವಾಗಿ ಎಳೆಯುವ ರೀತಿಯನ್ನು ಪ್ರಶ್ನಿಸಿ ಐದು ತೀಕ್ಷ್ಣ ಪ್ರಶ್ನೆಗಳನ್ನು ಎಸೆದಿದ್ದಾರೆ. ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ನೀಡಿದ ಹೇಳಿಕೆಯಲ್ಲಿ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img