Wednesday, February 4, 2026

Tejaswi soorya

ನನ್ನ ಎದುರು ತಗ್ಗಿ ಬಗ್ಗಿ ಇರಬೇಕು: ಅನುದಾನದ ಬಗ್ಗೆ ಕೇಳಿದ್ದಕ್ಕೆ ತೇಜಸ್ವಿ ಸೂರ್ಯಗೆ ಡಿಕೆಶಿ ಪ್ರತಿಕ್ರಿಯೆ

Political News: ನಾಗಸಂದ್ರದಿಂದ ಮಾದಾವರದವರೆಗೂ ಮೆಟ್ರೋ ಸೌಕರ್ಯ ಮುಂದುವರೆದಿದ್ದು, ನಾಳೆಯಿಂದ ಈ ಮಾರ್ಗದ ಮೂಲಕ ಚಲಿಸಬಹುದಾಗಿದೆ. ಹಾಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವರು ಮೆಟ್ರೋ ಮಾರ್ಗದ ಪರಿಶೀಲನೆ ನಡೆಸಿದರು. https://youtu.be/95K7wRaTkLI ಈ ವೇಳೆ ತೇಜಸ್ವಿ ಸೂರ್ಯ ಜಯನಗರವನ್ನು ಬಿಟ್ಟು, ಉಳಿದ ಕ್ಷೇತ್ರಗಳಿಗೆ ಅನುದಾನ ನೀಡಿದ್ದರ ಬಗ್ಗೆ ಪ್ರಶ್ನಿಸಿದ್ದು, ಯಾಕೆ ಹೀಗೆ...

”ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನ’ ಇದು ಕಾಂಗ್ರೆಸ್‌ನ ಟೊಳ್ಳು ಗ್ಯಾರಂಟಿಗಳ ವ್ಯಥೆ’

Political News: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಕೊಡುತ್ತದೆ ಎಂಬ ಗ್ಯಾರಂಟಿ ನೀಡಿ, ಈಗ ಪದೇ ಪದೇ ಕರೆಂಟ್ ಕಟ್ ಮಾಡುತ್ತಿರುವ ಬಗ್ಗೆ, ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಬಗ್ಗೆ, ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನವೆಂಬ ಮಾತಂತಾಯಿತು ಕಾಂಗ್ರೆಸ್‌...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img