Sunday, July 26, 2026

Tejaswi soorya

ಮೋದಿ ಅವರ ಹೆಸರಲ್ಲಿ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಸಿಎಂ ಮೊದಲು ನಿಲ್ಲಿಸಲಿ: ತೇಜಸ್ವಿ ಸೂರ್ಯ

Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ! ಈ ಬಿಡದಿ ಟೌನ್‌ಶಿಪ್ ಯೋಜನೆ...

ನನ್ನ ಎದುರು ತಗ್ಗಿ ಬಗ್ಗಿ ಇರಬೇಕು: ಅನುದಾನದ ಬಗ್ಗೆ ಕೇಳಿದ್ದಕ್ಕೆ ತೇಜಸ್ವಿ ಸೂರ್ಯಗೆ ಡಿಕೆಶಿ ಪ್ರತಿಕ್ರಿಯೆ

Political News: ನಾಗಸಂದ್ರದಿಂದ ಮಾದಾವರದವರೆಗೂ ಮೆಟ್ರೋ ಸೌಕರ್ಯ ಮುಂದುವರೆದಿದ್ದು, ನಾಳೆಯಿಂದ ಈ ಮಾರ್ಗದ ಮೂಲಕ ಚಲಿಸಬಹುದಾಗಿದೆ. ಹಾಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವರು ಮೆಟ್ರೋ ಮಾರ್ಗದ ಪರಿಶೀಲನೆ ನಡೆಸಿದರು. https://youtu.be/95K7wRaTkLI ಈ ವೇಳೆ ತೇಜಸ್ವಿ ಸೂರ್ಯ ಜಯನಗರವನ್ನು ಬಿಟ್ಟು, ಉಳಿದ ಕ್ಷೇತ್ರಗಳಿಗೆ ಅನುದಾನ ನೀಡಿದ್ದರ ಬಗ್ಗೆ ಪ್ರಶ್ನಿಸಿದ್ದು, ಯಾಕೆ ಹೀಗೆ...

”ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನ’ ಇದು ಕಾಂಗ್ರೆಸ್‌ನ ಟೊಳ್ಳು ಗ್ಯಾರಂಟಿಗಳ ವ್ಯಥೆ’

Political News: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಕೊಡುತ್ತದೆ ಎಂಬ ಗ್ಯಾರಂಟಿ ನೀಡಿ, ಈಗ ಪದೇ ಪದೇ ಕರೆಂಟ್ ಕಟ್ ಮಾಡುತ್ತಿರುವ ಬಗ್ಗೆ, ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಬಗ್ಗೆ, ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನವೆಂಬ ಮಾತಂತಾಯಿತು ಕಾಂಗ್ರೆಸ್‌...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img