Wednesday, September 2, 2026

tejsvi yadav

ಇಬ್ಬರು ಯುವರಾಜರ ಮೇಲೆ ಪ್ರಧಾನಿ ಮೋದಿ ಗುಡುಗು

ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ರ‍್ಯಾಲಿಯಲ್ಲಿ ಭಾಷಣದ ವೇಳೆ ವಿರೋಧಿ ಪಡೆಗಳ ವಿರುದ್ಧ ಗುಡುಗಿದ್ದಾರೆ. ಬಿಹಾರದ ಚುನಾವಣಾ ಕಣದಲ್ಲಿ, ತಮ್ಮನ್ನು ಯುವರಾಜರು ಎಂದು ಭಾವಿಸುವ ಇಬ್ಬರು ಯುವಕರಿದ್ದಾರೆ. ಅವರು ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ, ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ....
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img