Tuesday, July 28, 2026

Telangana B J P

ಪಾಕ್‌ ಎಷ್ಟು ರಫೆಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದೆ ಹೇಳಿ..? : ಪ್ರಧಾನಿ ಮೋದಿ ಪ್ರಶ್ನಿಸಿ ರೇವಂತ್‌ ರೆಡ್ಡಿ ಹೊಸ ವಿವಾದ..

ಹೈದ್ರಾಬಾದ್‌ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲೂಚಿಸ್ತಾನ್‌ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ.. ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img