Tuesday, March 17, 2026

telangana bjp

ಕಮಲ ಪಕ್ಷಕ್ಕೆ ಗುಡ್‌ಬೈ ಹೇಳಿದ್ದೇಕೆ ರಾಜಾಸಿಂಗ್?

ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ. ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್‌​ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img