ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್ ಅಭ್ಯರ್ಥಿ ಸುನಿತಾ ಅವರಿಗಿಂತ 15,000ಕ್ಕೂ ಹೆಚ್ಚು ಮತಗಳಿಂದ ಮುಂದೆ ಇದ್ದಾರೆ. ಒಡಿಶಾದ ನುವಾಪಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆಯಲ್ಲಿದ್ದು, 28,000ಕ್ಕೂ ಹೆಚ್ಚು ಮತಗಳಿಂದ ಎದುರಾಳಿಗಳಿಗಿಂತ ಮುಂದೆ ಸಾಗುತ್ತಿದೆ.
ಜಮ್ಮು-ಕಾಶ್ಮೀರದ ನಗ್ರೋಟಾದಲ್ಲಿ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...