ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ.
ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...
ಹೈದರಾಬಾದ್: ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ತೆಲಂಗಾಣದ ಮಂಚಾರ್ಯಾಲದಲ್ಲಿ ಘಟನೆ ನಡೆದಿದೆ.
ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ...
ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...