Sunday, April 13, 2025

telangana news

ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು

ಹೈದರಾಬಾದ್: ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ತೆಲಂಗಾಣದ ಮಂಚಾರ್ಯಾಲದಲ್ಲಿ ಘಟನೆ ನಡೆದಿದೆ. ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ...

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img