Wednesday, June 24, 2026

telangana

International News: ಅಮೆರಿಕದಲ್ಲಿ ಪಿಜ್ಜಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಡಿಲೆವರಿ ಬಾಯ್ ಹ*ತ್ಯೆ

America: ಅಮೆರಿಕದಲ್ಲಿ ಪಿಜ್ಝಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಸಾವನ್ನಪ್ಪಿದ ಯುವಕನಾಗಿದ್ದು, ಫಿಲಡೆಲ್ಫಿಯಾ ಎಂಬಲ್ಲಿ ದುಷ್ಕರ್ಮಿಗಳು ಈತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಅನ್ಶುಲ್ ಮಲ್ಟಿನ್ಯಾಶನಲ್ ಕಂಪನಿಯಲ್ಲಿ ಕೆಲಸ ಮಾಡುವುದರ ಜೊತೆಯಲ್ಲಿ ಪಿಜ್ಜಾ ಡಿಲೆವರಿ ಕೂಡ ಮಾಡುತ್ತಿದ್ದರು. ಇದನ್ನರಿತಿದ್ದ ದುಷ್ಕರ್ಮಿಗಳು, ಜನರಿಲ್ಲದ ಜಾಗಕ್ಕೆ ಪಿಜ್ಜಾ ಆರ್ಡರ್ ಮಾಡಿ,...

Telangana: ರಾತ್ರಿ ರಸ್ತೆಯಲ್ಲಿ ಮಫ್ತಿಯಲ್ಲಿ ನಿಂತಿದ್ದ ಮಹಿಳಾ ಐಪಿಎಸ್ ಅಧಿಕಾರಿಗೆ 40 ಪುರುಷರಿಂದ ಕಿರುಕುಳ

Telangana: ರಾತ್ರಿ ವೇಳೆ ಕೆಲ ವೇಶ್ಯೆಯರು ರಸ್ತೆ ಬದಿ ನಿಲ್ಲುವುದನ್ನು ನೀವು ನೋಡಿರಬಹುದು. ಅಂಥವರ ಬಳಿ ಹಲವು ಪುರುಷರು ಬಂದು ಕಿರುಕುಳ ನೀಡುತ್ತಾರೆ. ವೇಶ್ಯೆಯರು ಜೀವನ ನಡೆಸಲು ಈ ರೀತಿ ಮಾಡಿದರೂ ಕೂಡ, ಅವರಿಗೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಹಿಳೆಯರ ರಕ್ಷಣೆಗೆ ಕ್ರಮ ಕೈಗ``ಂಡ ಮಹಿಳಾ ಐಪಿಎಸ್ ಅಧಿಕಾರಿ ಬಿ.ಸುಮತಿ, ನಿನ್ನೆ  ತೆಲಂಗಾಣದ ರಸ್ತೆಯಲ್ಲಿ...

ಇರುವೆಗಳಿಗೆ ಹೆದರಿ ಮಹಿಳೆ ಸೂಸೈಡ್

ತೆಲಂಗಾಣದಲ್ಲಿ ಮಹಿಳೆಯೊಬ್ರು ಇರುವೆಗಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯ 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಅಂದ್ರೆ ಭಯ ಇತ್ತಂತೆ. ಈ ಹಿಂದೆ ಮಂಚೇರಿಯ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇರುವೆಗಳಿಗೆ ಹೆದರುವ ರೋಗ ವಾಸಿಯಾಗಿರಲಿಲ್ಲ. ಆ ಮಹಿಳೆಗೆ 2022ರಲ್ಲಿ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಎಂದಿನಂತೆ ಪತಿ ಕೆಲಸಕ್ಕೆ ಹೋಗಿದ್ದಾರೆ. ಸಂಜೆ ಹಿಂದಿರುಗಿದಾಗ ಬಾಗಿಲು...

ಗಾಣಗಾಪುರ ಯಾತ್ರೆ ಮಧ್ಯೆ ಮೂವರ ದುರಂತ ಅಂತ್ಯ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ತೆಲಂಗಾಣ ಮೂಲದವರಾಗಿದ್ದು, ರಾಜಪ್ಪ, ನವೀನ್‌ ಹಾಗೂ ನಾಗರಾಜ್‌ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ...

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ಪವನ್ ಕಲ್ಯಾಣ್ OG ಸಿನಿಮಾಗೆ ಆಂಧ್ರದಲ್ಲಿ ಮಧ್ಯರಾತ್ರಿ ಶೋಗಳಿಗೆ ಗ್ರೀನ್ ಸಿಗ್ನಲ್, ತೆಲಂಗಾಣದಲ್ಲಿ ನಿರಾಕರಣೆ

ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಕಮಲ ಪಕ್ಷಕ್ಕೆ ಗುಡ್‌ಬೈ ಹೇಳಿದ್ದೇಕೆ ರಾಜಾಸಿಂಗ್?

ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ. ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್‌​ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ತೆಲಂಗಾಣ MLC ಚುನಾವಣೆ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್ ಶೂನ್ಯ ಫಲಿತಾಂಶ

Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ. ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್‌ನ ನರೇಂದ್ರ ರೆಡ್ಡಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img