Thursday, June 19, 2025

telangana

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...

‘ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್‌ಗಳನ್ನ ಖರೀದಿ ಮಾಡಿದೆ’

Political News: ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಮಾತನಾಡಿದ್ದು, 4 ರಾಜ್ಯಗಳಲ್ಲಿ ಮೂರನ್ನ ಗೆದ್ದೇ ಗೆಲ್ಲುತ್ತೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಬಾಕ್ಸ್ ಗಳಲ್ಲಿ ತೆಲಂಗಾಣಕ್ಕೆ ಸಾಗಿಸಿತ್ತು. ಈ ಹಣದ ಮೂಲಕ ತೆಲಂಗಾಣ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿತ್ತು. ಅದರಿಂದ ತೆಲಂಗಾಣದಲ್ಲಿ...

ತೆಲಂಗಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಬಿರುಸಿನ ಪ್ರಚಾರ

Political News: ಬೆಂಗಳೂರು: ನೆರೆಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಭರ್ಜರಿ ಪ್ರಚಾರ ನಡೆಸಿದರು. ಪತಂಚೆರು (ಸಂಗರೆಡ್ಡಿ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಾಟಾ ಶ್ರೀನಿವಾಸಗೌಡ ಅವರ ಪರ ರೋಡ್‌ ಶೋ ನಡೆಸಿದರು. ಅಪಾರ...

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಮೆಹಬೂಬ್ ನಗರ (ತೆಲಂಗಾಣ): ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಇನ್ಸ್ಟೆಕ್ಟರ್ ಒಬ್ಬರ ಮರ್ಮಾಂಗಕ್ಕೆ ಚೂರಿಯಿಂದ ಚುಚ್ಚಿ ಕತ್ತರಿಸಿದ ಘಟನೆ ತೆಲಂಗಾಣ ರಾಜ್ಯ ಮೆಬಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವಿನ ಗಲಾಟೆ ಇದಾಗಿದ್ದರೂ, ಪ್ರಕರಣ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಮೆಹಬೂಬ್ನಗರ ಠಾಣೆಯ ಇನ್ಸ್ಪೆಕ್ಟರ್ ಇಫ್ತಿಕಾರ್...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

ಅಪ್ರಾಪ್ತನಿಂದ ಕಾರು ಅಪಘಾತ, ನಾಲ್ವರು ಮಹಿಳೆಯರ ಸಾವು..

ತೆಲಂಗಾಣದಲ್ಲಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಲು ಹೋಗಿ, ಅಪಘಾತ ಮಾಡಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕರೀ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಯಸ್ಸು18 ತುಂಬದಿದ್ದಲ್ಲಿ, ವಾಹನಕ್ಕೆ ಲೈಸನ್ಸ್ ಕೊಡಲಾಗುವುದಿಲ್ಲ. ಮತ್ತು ಲೈಸೆನ್ಸ್ ಇಲ್ಲದೇ, ಕಾರು ಚಲಾಯಿಸುವುದು, ಕಾನೂನು...

ಕಾಳಿ ದೇವಿ ಮೂರ್ತಿಯ ಕಾಲ ಕೆಳಗೆ ಮನುಷ್ಯನ ರುಂಡ ಪತ್ತೆ..!

ನಿನ್ನೆ ತೆಲಂಗಾಣದ ಊರೊಂದರ ಬೀದಿ ಬದಿಯಲ್ಲಿರುವ ಕಾಳಿ ಮಾತೆಯ ಮೂರ್ತಿಯ ಬಳಿ, ಓರ್ವ ವ್ಯಕ್ತಿಯ ರುಂಡ ಪತ್ತೆಯಾಗಿದೆ. ಈ ಭೀಕರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಯಾರ ತಲೆ ಬುರುಡೆಯಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಈ ಕೃತ್ಯವನ್ನು ಎಸಗಿದವರು ಯಾರು ಎಂದು ಕಂಡು ಹಿಡಿಯಲು ಪೊಲೀಸರು...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

ಭಾರತೀಯ ವ್ಯಕ್ತಿಗೆ ದುಬೈನಲ್ಲಿ ಕೊರೊನಾ ಚಿಕಿತ್ಸೆ: ಬಿಲ್ ಬಗ್ಗೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ..!

ದುಬೈನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ಭಾರತದ ವ್ಯಕ್ತಿಗೆ ಅಲ್ಲಿನ ಆಸ್ಪತ್ರೆ 1.52 ಕೋಟಿ ಬಿಲ್ ಮಾಡಿದೆ. ತೆಲಂಗಾಣದವರಾದ ಒಡ್ನಾಲಾ ರಾಜೇಶ್(42) ಎಂಬುವರಿಗೆ ಕೊರೊನಾ ಸೋಂಕು ಹರಡಿದ್ದು, ಏಪ್ರಿಲ್ 23ರಂದು ದುಬೈನ ಆಸ್ಪತ್ರೆಗೆ ಸೇರಿಕೊಂಡಿದ್ದಾರೆ. 80 ದಿನಗಳ ಕಾಲ ಇವರಿಗೆ ಕೊರೊನಾ ಟ್ರೀಟ್‌ಮೆಂಟ್ ನೀಡಲಾಗಿದೆ. ಇದೀಗ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, 1.52 ಕೋಟಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img