Saturday, August 8, 2026

telangana

ತೆಲಂಗಾಣ MLC ಚುನಾವಣೆ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್ ಶೂನ್ಯ ಫಲಿತಾಂಶ

Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ. ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್‌ನ ನರೇಂದ್ರ ರೆಡ್ಡಿ...

Hyderabad: ಬಿರಿಯಾನಿಯಲ್ಲಿ ಪತ್ತೆಯಾಯ್ತು ಅರ್ಧ ಸೇದಿ ಬಿಟ್ಟ ಸಿಗರೇಟ್..

Hyderabad News: ಹೈದರಾಬಾದ್‌ನ ತೆಲಂಗಾಣದಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್‌ನಲ್ಲಿ ಬಿರಿಯಾಾನಿ ತಿನ್ನುವಾಗ, ಅರ್ಧ ಸೇದಿ ಬಿಟ್ಟ ಸಿಗರೇಟ್ ಪತ್ತೆಯಾಗಿದೆ. ಬಾವರ್ಚಿ ಎಂಬ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಹಲವು ಸ್ನೇಹಿತರು ಸೇರಿ, ಬಿರಿಯಾನಿ ತಿನ್ನಲು ಈ ರೆಸ್ಟೋರೆಂಟ್‌ಗೆ ಆಗಮಿಸಿದ್ದರು. ಈ ವೇಳೆ ಅದರಲ್ಲಿ ಒಬ್ಬರು ಈ ಸನ್ನಿವೇಶವನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಈ ವೇಳೆ ಓರ್ವ...

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...

ಮಗನ ಸಾವಿನ ಸುದ್ದಿ ಗೊತ್ತಿಲ್ಲದೇ, ಶ*ವದೊಂದಿಗೆ 4 ದಿನ ಕಳೆದ ಅಂಧ ದಂಪತಿ

Telangana News: ಸಾವು ಹೇಗೆ ಬರುತ್ತದೆ.? ಯಾವಾಗ ಬರುತ್ತದೆ ಅನ್ನೋದು ಯಾರಿಗೂ ಗೊತ್ತಿಲ್ಲ. ಖುಷಿಖುಷಿಯಾಗಿ ನೃತ್ಯ ಮಾಡುತ್ತಿದ್ದ ವ್ಯಕ್ತಿ, ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯನ್ನು ನಾವು ನೀವು ನೋಡಿರುತ್ತೇವೆ. ವೃತ್ತಿಜೀವನದಲ್ಲಿ ನಿರತರಾಗಿ, ಸಾವನ್ನಪ್ಪಿದ ಬಗ್ಗೆ ಕೇಳಿರುತ್ತೇವೆ. ಆದರೆ ತತಮ್ಮ ಜೊತೆ ವಾಸಿಸುತ್ತಿದ್ದ ಮಗ, ಸತ್ತಿದ್ದರೂ, ಆ ಬಗ್ಗೆ ಗೊತ್ತಿಲ್ಲದೇ, ಶವದೊಂದಿಗೆ ನಾಲ್ಕು ದಿನ ಕಳೆದ...

ಇದು ಓಯೋ ಅಲ್ಲ ಕ್ಯಾಬ್, ಇಲ್ಲಿ ನೋ ರೋಮ್ಯಾನ್ಸ್: ಚಾಲಕನ ನೊಟೀಸ್‌ಗೆ ಭಾರೀ ಮೆಚ್ಚುಗೆ

Hyderabad News: ಹೈದರಾಬಾದ್‌ನ ಕಾರ್‌ ಒಂದರಲ್ಲಿ ಕ್ಯಾಬ್ ಚಾಲಕ, ಇದು ಓಯೋ ರೂಮ್ ಅಲ್ಲ, ಕಾರ್, ಇಲ್ಲಿ ನೋ ರೋಮ್ಯಾನ್ಸ್ ಎಂದು ನೋಟೀಸ್ ಅಂಟಿಸಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ, ಚಾಲಕ ಹಾಾಕಿರುವ ನೊಟೀಸ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. https://youtu.be/eOdVi02HU3k ಕ್ಯಾಬ್ ಬುಕ್ ಮಾಡುವ ಕೆಲವು ಜೋಡಿಗಳು, ಕಾರಿನಲ್ಲೇ ಅಸಭ್ಯ ವರ್ತನೆ ಶುರು ಮಾಡಿಕೊಳ್ಳುತ್ತಾರೆ. ರೋಮ್ಯಾಂಟಿಕ್ ಆಗಿ, ಇತರರಿಗೆ...

ತೆಲಂಗಾಣದಲ್ಲಿ ಸಾರ್ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ

Telangana News: ತೆಲಂಗಾಣ: ತೆಲಂಗಾಣದಲ್ಲಿ ಸಾರ್‌ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಸಿರುವ ಬಣ್ಣದ ಬಟ್ಟೆಯ ಜೊತೆಗೆ, ಹಸಿರು ಬಣ್ಣದ ಟೊಪ್ಪಿಯನ್ನು ಸಹ ಹಾಕಲಾಗಿದೆ. ಅಲ್ಲದೇ, ಗಣೇಶ ನಿಂತಿರುವ ಶೈಲಿ ಕೂಡ, ಅದೇ ರೀತಿ ಇದೆ. ಹಾಗಾಗಿ ಅಲ್ಲಿನ ಹಿಂದೂಗಳು ಈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಯಂಗ್ ಲಿಯೋಸ್...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

Telangana : ರೈತರಿಗೆ ಗುಡ್ ನ್ಯೂಸ್… ಬೆಳೆ ಸಾಲ ಮನ್ನಾ!

ಬ್ಯಾಂಕುಗಳಿಂದ 2 ಲಕ್ಷ ರೂಪಾಯಿವರೆಗೆ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಹೇಳಿದ್ದಾರೆ. ಕೃಷಿಯನ್ನು ಹಬ್ಬದ ರೀತಿ ಆಚರಿಸುವುದೇ ಕಾಂಗ್ರೆಸ್ ನೀತಿಯಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ರೇವಂತ್, ಕೃಷಿ ಸಮುದಾಯವನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯ...

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img