Friday, July 4, 2025

Television

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...

Samanvi : ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಸಾವು..!

ಬೆಂಗಳೂರು : ನಿನ್ನೆ ಸಂಜೆ ಕೋಣನಕುಂಟೆಯ ವಾಜರಹಳ್ಳಿ(Vajrahalli of Koonanakunte)ಯಲ್ಲಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಕಲರ್ಸ್ ಕನ್ನಡದ ವಾಹಿನಿಯಲ್ಲಿ ಬರುವ ನನ್ನಮ್ಮ ಸೂಪರ್ ಸ್ಟಾರ್ (nannamma super star)ಸ್ಪರ್ಧಿ ಸಮನ್ವಿ (Samanvi)ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಶಾಪಿಂಗ್(Shopping)ಗಾಗಿ ತಾಯಿ ಅಮೃತಾ ಹಾಗೂ ಸಮನ್ವಿ ತೆರಳುತ್ತಿದ್ದರು ಈ ವೇಳೆ ಟಿಪ್ಪರ್ ಚಾಲಕ ಮಂಚೇಗೌಡ ಆಟೋ...

ಕೇಂದ್ರ ಬಜೆಟ್- ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ…?

ನವದೆಹಲಿ: ಕೇಂದ್ರದ ಈ ಬಾರಿಯ ಬಜೆಟ್ ನಲ್ಲಿ ಕೆಲ ವಸ್ತುಗಳ ಬೆಲೆ ಏರಿಕೆಯಾದ್ರೆ ಮತ್ತೆ ಕೆಲ ವಸ್ತುಗಳ ಬೆಲೆ ಇಳಿಕೆಯಾಗಿದೆ. ಈ ಬಾರಿಯ ಆಯ ವ್ಯಯದಲ್ಲಿ ಮೇಕ್ ಇನ್ ಇಂಡಿಯಾವನ್ನು ಸಬಲಪಡಿಸೋ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಗೃಹೋಪಯೋಗಿ ವಸ್ತುಗಳು, ಜಿಮ್ ಉಪಕರಣ, ಕ್ರೀಡಾ ಸಾಮಾಗ್ರಿಗಳು, ಹಾಲು ಉತ್ಪನ್ನಗಳು, ಚಾಕೊಲೇಟ್,...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img