Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...
ಬೆಂಗಳೂರು : ನಿನ್ನೆ ಸಂಜೆ ಕೋಣನಕುಂಟೆಯ ವಾಜರಹಳ್ಳಿ(Vajrahalli of Koonanakunte)ಯಲ್ಲಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಕಲರ್ಸ್ ಕನ್ನಡದ ವಾಹಿನಿಯಲ್ಲಿ ಬರುವ ನನ್ನಮ್ಮ ಸೂಪರ್ ಸ್ಟಾರ್ (nannamma super star)ಸ್ಪರ್ಧಿ ಸಮನ್ವಿ (Samanvi)ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಶಾಪಿಂಗ್(Shopping)ಗಾಗಿ ತಾಯಿ ಅಮೃತಾ ಹಾಗೂ ಸಮನ್ವಿ ತೆರಳುತ್ತಿದ್ದರು ಈ ವೇಳೆ ಟಿಪ್ಪರ್ ಚಾಲಕ ಮಂಚೇಗೌಡ ಆಟೋ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...