Tuesday, September 16, 2025

telugu

ಮಾಜಿ ಪತಿ ನಾಗಚೈತನ್ಯನಿಗಾಗಿ ಖರ್ಚು ಮಾಡಿದ್ದ ಹಣ ವೇಸ್ಟ್ ಆಯ್ತು ಎಂದ ನಟಿ ಸಮಂತಾ..

Movie News: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯಾ ಸಮಂತಾ ಜೊತೆ ಡಿವೋರ್ಸ್ ಪಡೆದ ಬಳಿಕ, ನಟಿ ಶೋಭಿತಾ ಧೂಲಿಪಾಲ್ ಜೊತೆ, ಇತ್ತೀಚೆಗೆ ವಿವಾಹವಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಈ ವಿವಾಹ ನೆರವೇರಿದ್ದು, ಹಲವು ಸೆಲೆಬ್ರಿಟಿಗಳು ಈ ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಇದರಿಂದ ಸಮಂತಾ ಫ್ಯಾನ್ಸ್ ಮಾತ್ರ ತುಂಬಾ ಬೇಸರಪಟ್ಟಿದ್ದಾರೆ. ಪುರುಷರು ಅದೆಷ್ಟು ಬೇಗ ಮೂವ್ ಆನ್...

ನಟ ವಿಜಯ್ ದೇವರಕೊಂಡ ಜೊತೆಗಿನ ಸಂಬಂಧ ಒಪ್ಪಿಕೊಂಡ ನಟಿ ರಶ್ಮಿಕಾ..?

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದಾರೆ. ಸಂಬಂಧದಲ್ಲಿದ್ದಾರೆ ಅನ್ನೋದು ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪ್ರೂವ್ ಆಗುತ್ತಲೇ ಇದೆ. ಆದರೆ ಇವರಿಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿಯೇ ಇಲ್ಲ. https://youtu.be/jaenXhGgxFg ಕೆಲ ದಿನಗಳ ಹಿಂದೆ ರಶ್ಮಿಕಾ ದೇವರಕೊಂಡ ಮನೆಯಲ್ಲೇ ದೀಪಾವಳಿ ಸೆಲೆಬ್ರೇಟ್ ಮಾಡಿದ್ದು, ತಮ್ಮ ಫೋಟೋ ತೆಗೆದಿದ್ದು, ವಿಜಯ್...

Movie News: ರಾಮ್ ಗೋಪಾಲ್ ವರ್ಮಾಗೆ ಬಿಗ್ ಶಾಕ್: ಬಂಧನವಾಗುವ ಭೀತಿ

Movie News: ಸದಾ ಒಂದಲ್ಲ ವಿಷಯಕ್ಕೆ ಸುದ್ದಿಯಾಗುವ ನಿರ್ದೇಶಕ ರಾಮ್‌ಗೋಪಾಲ್ ವರ್ಮ ಈ ಬಾರಿ ಬರೀ ಸುದ್ದಿಯಾಗುತ್ತಿಲ್ಲ. ಬದಲಾಗಿ, ಜೈಲು ಸೇರುವ ಆತಂಕದಲ್ಲಿದ್ದಾರೆ. ಏಕೆಂದರೆ, ರಾಮ್‌ಗೋಪಾಲ್ ವರ್ಮಾ ಆಂಧ್ರ ಸಿಎಂ ವಿರುದ್ಧ ಟ್ವೀಟ್ ಮಾಡಿದ್ದು, ಈ ಟ್ವೀಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಎಫ್‌ಐಆರ್ ದಾಖಲಿಸಲಾಗಿದೆ. https://youtu.be/6x2p8stOzyw ಟಿಡಿಪಿ ಮುಖಂಡರೊಬ್ಬರು ವರ್ಮಾ ವಿರುದ್ಧ ದೂರು ದಾಖಲಿಸಿದ್ದು, ವರ್ಮಾರನ್ನು ಅರೆಸ್ಟ್...

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ಇಬ್ಬರು ಸಬ್‌ಸ್ಕ್ರೈಬರ್‌ಗಳಿಗಾಗಿ ಫ್ರೀ ಪೆಟ್ರೋಲ್ ಬಂಕ್ ತೆರೆದ ಯೂಟ್ಯೂಬರ್..

ಇತ್ತೀಚೆಗೆ ಯ್ಯೂಟ್ಯೂಬರ್‌ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್‌ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್‌ಸ್ಕ್ರೈಬರ್‌ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್‌ಸ್ಕ್ರೈಬರ್ಸ್‌ಗಳಿಗಾಗಿ...

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...

ಪವನ್ ಕಲ್ಯಾಣ್ ವರ್ಸಸ್ ಪವರ್ ಸ್ಟಾರ್..!

ಕರ್ನಾಟಕ ಟಿವಿ : ವಿವಾದಾತ್ಮಕ ನಿರ್ದೇಶಕ ಅಂತಲೇ ಗುರುತಿಸಿಕೊಂಡಿರುವ ನಿರ್ದೇಶಕ ಆರ್ ಜಿವಿ ಇದೀಗ ತಮ್ಮ ಹೊಸ ಸಿನಿಮಾ ಮೂಲಕ ಸದ್ದು ಮಾಡ್ತಿದ್ದಾರೆ.. ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರವನ್ನ ಅನೌನ್ಸ್ ಮಾಡಿದ್ದು, ಅದಕ್ಕೆ ಪವರ್ ಸ್ಟಾರ್ ಅನ್ನೋ ಟೈಟಲ್ ಇಟ್ಡಿದ್ದಾರೆ.. ಈ ಟೈಟಲ್ ಕೇಳಿದ್ರೆ ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್...
- Advertisement -spot_img

Latest News

ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ – ಬಿಜೆಪಿಗೆ ಸಂವಿಧಾನ ಓದಿ ಎಂದ ಡಿ.ಕೆ. ಶಿವಕುಮಾರ್

ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ...
- Advertisement -spot_img