Thursday, August 6, 2026

Telugu film industry

ರಶ್ಮಿಕಾ ಮಂದಣ್ಣ ನಿರ್ಧಾರಕ್ಕೆ ಇಂಡಸ್ಟ್ರಿ ಶಾಕ್ ಆಗಿದ್ದೇಕೆ?

ಸಿನಿಮಾ ಸೆಲೆಬ್ರಿಟಿಗಳು ಒಂದು ಹಂತಕ್ಕೆ ತಲುಪಿದ ಬಳಿಕ ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಮತ್ತು ಅವರು ಮಾಡುವ ಪಾತ್ರಗಳ ಬಗ್ಗೆ ಹೆಚ್ಚು ಗಮನವಹಿಸುತ್ತಾರೆ. ಕೆಲವು ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಲು ಒಂದು ದೊಡ್ಡ ಚಾನ್ಸ್ ತೆಗೆದುಕೊಳ್ಳುತ್ತಾರೆ. ಧೈರ್ಯ ಮಾಡಿ ಮುನ್ನುಗ್ಗುತ್ತಾರೆ. ‌ಇದೇ ರೀತಿ ರಶ್ಮಿಕಾ ಮಂದಣ್ಣ ಸಹ ಇದೀಗ ಒಂದು ದಿಟ್ಟ ನಿರ್ಧಾರ...

ವಿಷ್ಣು ಮಂಚು ವಿರುದ್ಧ ಪ್ರಕಾಶ್ ರಾಜ್ ಗೆ ಸೋಲು..!

www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು. ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img