Wednesday, October 15, 2025

telugu industry

ಸೂಪರ್‌ ಸ್ಟಾರ್‌ಗಳ ಲೇಡಿ ಸೂಪರ್ ಸ್ಟಾರ್ ಸರೋಜಾ ದೇವಿ

ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಬಿ. ಸರೋಜಾ ದೇವಿ ಅಂದಾಕ್ಷಣ ನಮ್ಮೆಲ್ಲರಿಗೂ ನೆನಪಾಗೊದೇ ಡಾ. ರಾಜ್‌ ಕುಮಾರ್‌ ಮತ್ತು ಅವರ ಜೋಡಿ. ಅದೆಷ್ಟೋ ಸಿನಿಮಾಗಳಲ್ಲಿ ಈ ಜೋಡಿ ನಟನೆ ಮಾಡಿ ಕನ್ನಡ ಚಿತ್ರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದರು. ಬಹುಶಹಃ 90ರ ದಶಕದಲ್ಲಿ ಎಲ್ಲರ ಫೇವರೆಟ್‌ ಜೋಡಿ ಇವರಾಗಿದ್ದರು ಎಂದರು ತಪ್ಪಾಗೋದಿಲ್ಲ. ಎಲ್ಲಾ ಸೂಪರ್‌ ಸ್ಟಾರ್‌ಗಳ ಜೊತೆ...

ಕೋಟ ಶ್ರೀನಿವಾಸ್ ರಾವ್ ನಿಧನ : 750ಕ್ಕೂ ಹೆಚ್ಚು ಸಿನಮಾಗಳಲ್ಲಿ ನಟಿಸಿದ್ದ ಶ್ರೀನಿವಾಸ ರಾವ್

ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

ವಿಜಯ್ ದೇವರಕೊಂಡ ಬಳಿ ಎಂಥೆಂಥ ವಾಚ್ ಇದೆ ಗೊತ್ತಾ..? ಲಕ್ಷ ಲಕ್ಷದ ಕೈ ಗಡಿಯಾರ..

ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್‌ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...

ರಾಬರ್ಟ್ಗೆ ಶುರುವಾದ ಪೈರೆಸಿ ಕಾಟ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ. ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img