Sunday, March 22, 2026

telugu movies

ಥಿಯೇಟರ್‌ನಲ್ಲಿ ಕಾಲ್ತುಳಿತ ಕೇಸ್: ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಕೊಡುವ ನಿರ್ಧಾರ ಮಾಡಿದ ನಟ ಅಲ್ಲು ಅರ್ಜುನ್

Movie News: ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಫುಷ್ಪ 2 ಪೇಡ್ ಪ್ರಿಮಿಯರ್ ಶೋ ವೇಳೆ, ಅಲ್ಲು ಅರ್ಜುನ್ ನೋಡಲು ಬಂದಿದ್ದ ಕುಟುಂಬದಲ್ಲಿ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಳು. ಆಕೆಯ ಮಗ ಈಗಲೂ ಕೋಮಾದಲ್ಲಿ ಇದ್ದಾನೆ. ಇದಕ್ಕೆ ಸಂಬಂಧಿಸಿದಂತೆ, ನಟ ಅಲ್ಲು ಅರ್ಜುನ್ ವಿರುದ್ಧ ದೂರು ನೀಡಿ, ಅಲ್ಲು ಜೈಲಿಗೆ ಹೋಗಿ, ಬೇಲ್...

ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್ ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಇಂದು ಪೊಲೀಸರು ಅಲ್ಲು ಅರ್ಜುನ್‌ನನ್ನು ಬಂಧಿಸಿ, ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಅಲ್ಲು ಸೇರಿ ಇನ್ನಿತರರಿಗೆ...

Movie news: ‘KGF 2’ ದಾಖಲೆ ಮೀರಿಸಿದ ‘ಪುಷ್ಪ- 2’ ಕ್ರೇಜ್..

Movie News: ಸಿನಿಮಾ ಚೆನ್ನಾಗಿದ್ದರೆ ಮನಸ್ಸಿಗೆ ಹಿಡಿಸಿದರೆ ಯಾವ ಭಾಷೆಯಾದರೇನು? ಯಾವ ಕಲಾವಿದನಾದರೇನು? ಜನ ಪ್ರೀತಿಯಿಂದ ಅಪ್ಪಿ, ಒಪ್ಪಿಕೊಳ್ತಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್. ಯೆಸ್, ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾವನ್ನು ಜನ ಇಷ್ಟಪಟ್ಟಿದ್ದರು. ಇಡೀ ದೇಶ ಮಾತ್ರವಲ್ಲ, ವಿದೇಶದಲ್ಲೂ ಕೆಜಿಎಫ್ ದಾಖಲೆ ಬರೆದಿತ್ತು. ಇಲ್ಲಿಯವರೆಗೂ...

ನಾಗಚೈತನ್ಯ ಎಂಗೇಜ್‌ಮೆಂಟ್ ಬಗ್ಗೆ ನಾಗಾರ್ಜುನ್ ಮೊದಲ ಪ್ರತಿಕ್ರಿಯೆ

Tollywood News: ಮೊನ್ನೆಯಷ್ಟೇ ಟಾಲಿವುಡ್ ನಟ ನಾಗಚೈತನ್ಯ ಮತ್ತು ನಟಿ ಶೋಭಿತಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ, ನಾಗಚೈತನ್ಯ ಸಮಂತಾ ಜೊತೆ ಡಿವೋರ್ಸ್ ಪಡೆದು, ದೂರವಾಗಿದ್ದರು. ಶೋಭಿತಾ ಜೊತೆ ಡೇಟ್ ಮಾಡುತ್ತಿದ್ದಾರೆ ಅನ್ನೋ ಗುಸು ಗುಸು ಕೇಳಿಬಂದಿದ್ದರೂ ಕೂಡ, ಸಮಂತಾ ಫ್ಯಾನ್ಸ್ ಮಾತ್ರ ಇದ್ನನು ನಂಬಿರಲಿಲ್ಲ. https://youtu.be/2SCsxA4jJlw ಸಮಂತಾ ಮತ್ತು ನಾಗ್ ಮತ್ತೆ ಒಂದಾಗ್ತಾರೆ ಅಂತಾನೇ...

ಅಂಬಾನಿ ಮನೆ ಮದುವೆಯ ಫೋಟೋ ವೈರಲ್: ಟ್ರೋಲ್ ಆದ ರಶ್ಮಿಕಾ

Movie News: ನಟಿ ರಶ್ಮಿಕಾ ಮಂದಣ್ಣ, ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಮಧ್ಯೆ ಅನಿಲ್ ಮತ್ತು ರಾಧಿಕಾ ಮದುವೆಗೆ ತೆರಳಿದ್ದು, ನೀಲಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. https://youtu.be/UB6WvFYNlaU ಅವರ ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಿಂತ ಹೆಚ್ಚು ವ್ಯಂಗ್ಯ ಕಾಮೆಂಟ್ಸ್ ಬಂದಿದೆ. ಏಕೆಂದರೆ, ಸದಾ ಜಿಮ್‌ನಲ್ಲೇ ಕಾಲ ಕಳೆಯುವ ರಶ್ಮಿಕಾ ದೇಹ, ಬಾಡಿ...

ಪ್ರಿನ್ಸ್ ಮಹೇಶ್ ಬಾಬುಗೆ ರಶ್ಮಿಕಾ ಮಂದಣ್ಣ ಕೊಟ್ಟ ಗಿಫ್ಟ್ ಏನು.?

ಕರ್ನಾಟಕ ಟಿವಿ : ಸೌತ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಕಡೆಯಿಂದ ಟಿಟೌನ್ ಪ್ರಿನ್ಸ್ ಮಹೇಶ್ ಬಾಬು ಮನೆಗೆ ಈ ಲಾಕ್ ಡೌನ್ ಟೈಮ್ ನಲ್ಲಿ ಒಂದು ಉಡುಗೊರೆ ಬಂದಿದೆ.. ರಶ್ಮಿಕಾ ಕೊಡಗಿನಲ್ಲಿ ತಮ್ಮ ತೋಟದಲ್ಲಿ ಬೆಳೆದ ಬಟರ್ ಫ್ರೂಟ್ ಹಾಗೂ ಜೇನುತುಪ್ಪ ಸೇರಿದಂತೆ ಇನ್ನೂ ಸಾಕಷ್ಟು ಆಹಾರ ಪದಾರ್ಥಗಳನ್ನ ಗಿಫ್ಟ್ ಆಗಿ ಪ್ರಿನ್ಸ್ ಮನೆಗೆ ಕಳುಹಿಸಿದ್ದಾರೆ.....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img