ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...
ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ಲಾಕ್ ಡೌನ್ ಮೇ 17ರ ವರೆಗೆ ವಿಸ್ತರಣೆಯಾಗಿದೆ.. ರೆಡ್ ಝೋನ್ ನಲ್ಲಿ ಮಾತ್ರ ಲಾಕ್ ಡೌನ್ ಬಿಗಿಯಾಗಿದೆ ಉಳಿದೆಡೆ ಎಂದಿನಂತೆ ಜನ ಕೆಲಸ ಕಾರ್ಯ ಮಾಡ್ತಿದ್ದಾರೆ.. ಆದ್ರೆ ತೆಲಂಗಾಣ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದೆ.. ಈ ಕುರಿತು ಸಿಎಂ ಚಂದ್ರಶೇಖರ್ ರಾವ್...