Wednesday, August 5, 2026

telugu news

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...

ಮೇ 29ರ ವರೆಗೆ ಲಾಕ್ ವಿಸ್ತರಣೆ ಮಾಡಿ ಆದೇಶ..!

ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ಲಾಕ್ ಡೌನ್ ಮೇ 17ರ ವರೆಗೆ ವಿಸ್ತರಣೆಯಾಗಿದೆ.. ರೆಡ್ ಝೋನ್ ನಲ್ಲಿ ಮಾತ್ರ ಲಾಕ್ ಡೌನ್ ಬಿಗಿಯಾಗಿದೆ ಉಳಿದೆಡೆ ಎಂದಿನಂತೆ ಜನ ಕೆಲಸ ಕಾರ್ಯ ಮಾಡ್ತಿದ್ದಾರೆ.. ಆದ್ರೆ ತೆಲಂಗಾಣ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದೆ.. ಈ ಕುರಿತು ಸಿಎಂ ಚಂದ್ರಶೇಖರ್ ರಾವ್...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img