Saturday, August 15, 2026

temple festival

ಹಾಸನಾಂಬೆ ದೇಗುಲ ಬಾಗಿಲು ಬಂದ್, ಮುಂದಿನ ವರ್ಷ ದರ್ಶನ ಯಾವಾಗ?

ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. 2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img