ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ.
65ನೇ...