Sunday, August 30, 2026

temple inauguration

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಕ್ಷೇತ್ರ ಸಂಪೂರ್ಣವಾಗಿ ಸಜ್ಜುಗೊಂಡಿದ್ದು,...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img