ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ಈ ಆಭರಣ ದಾನವನ್ನು ದೇವಸ್ಥಾನದ ಅಭಿವೃದ್ಧಿ ಹಾಗೂ ದೇವರ ಅಲಂಕಾರಕ್ಕಾಗಿ ಸಮರ್ಪಿಸಲಾಗಿದೆ ಎಂದು ತಿಳಿದುಬಂದಿದೆ. ರಾಮಾಯಣ ಕಾಲದಿಂದಲೇ ಪ್ರಸಿದ್ಧವಾಗಿರುವ ಈ ಬೆಟ್ಟವು ಹನುಮಂತನ...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...