Saturday, August 15, 2026

Temple Revenue

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ – ಕೋಟಿ ಕಾಣಿಕೆ!

ಮಂತ್ರಾಲಯಕ್ಕೆ ರಾಘವೇಂದ್ರ ಸ್ವಾಮಿಯ ಭಕ್ತರು ಅಪಾರ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವರ ಬದುಕಲ್ಲಿ ರಾಯರು ಪವಾಡ ಮಾಡಿದ್ದಾರೆ ಅಂತ ಭಕ್ತರು ನಂಬಿದ್ದಾರೆ. ಹೀಗಾಗಿ ಮಂತ್ರಾಲಯಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂತ್ರಾಲಯದಲ್ಲಿ ಹುಂಡಿ ಎಣಿಸುವ ಕಾರ್ಯ ನಡೆದಿದ್ದು, ಕೇವಲ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ...

ಹಾಸನಾಂಬೆ ದೇಗುಲ ಬಾಗಿಲು ಬಂದ್, ಮುಂದಿನ ವರ್ಷ ದರ್ಶನ ಯಾವಾಗ?

ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. 2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img