Monday, March 2, 2026

Temple run

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...

Siddaramaiah : ಚಾಮುಂಡಿ ತಾಯಿಗೆ ಶರಣಾದ ಸಿಎಂ – ಕುಂಕುಮ ಹಚ್ಚಿಸಿಕೊಂಡ ಸಿದ್ದು!

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್​​ಗೆ ರಿಟ್...

Shakthi yojane: ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ನಾರಿಯರು

ಜಿಲ್ಲಾ ಸುದ್ದಿಗಳು : ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿರುವ ಬೆನ್ನಲ್ಲೆ ಮಹಿಳೆಯರು ಪುಣ್ಯ ಕ್ಷೆತ್ರಗಳಿಗೆ ಬೇಟಿ ನೀಡುವುದು ಶುರುವಾಗಿದೆ . ಬಸ್ಸಿನಲ್ಲಿ ನಾಲ್ಕೈದು ದಿನ ಪ್ರಯಾಣ ಬೆಳೆಸುವ ಸಲುವಾಗಿ ಬಟ್ಟೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಸ್ನಾನ ಮಾಡಿ ದೇವರ ದರ್ಶನ ಮಾಡಿ ಬೇರೆ ಕಡೆ ಹೋಗುವಾಗ ಒಗೆದಿರುವ...

ಪುಣ್ಯಕ್ಷೇತ್ರಕ್ಕೆ ಹೋಗುವ ಮುನ್ನ ಹಿರಿಯರಿಗೆ ಹೇಳಿ ಹೋಗಬೇಕು: ಯಾಕೆ ಗೊತ್ತಾ..?

ಭಾರತದಲ್ಲಿ ಹಲವಾರು ಪುಣ್ಯಕ್ಷೇತ್ರಗಳಿದೆ. ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಿ, ತಮಗೆ ಬೇಕಾದ ಕೋರಿಕೆಯನ್ನ ಬೇಡಿಕೊಳ್ಳುತ್ತಾರೆ. ದೇವರಿಗೆ ನೈವೇದ್ಯ ಇಡುತ್ತಾರೆ, ಹರಕೆ ತೀರಿಸುತ್ತಾರೆ. ಬಟ್ಟೆ, ಚಿನ್ನ, ಬೆಳ್ಳಿ ನೀಡುತ್ತಾರೆ. ಆದ್ರೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವುದಕ್ಕೂ ಕೂಡ ಅದರದ್ದೇ ಆದ ನೀತಿ ನಿಯಮಗಳಿದೆ. ಅದು ಯಾವುದು ಅನ್ನೋದನ್ನ ನೋಡೋಣ ಬನ್ನಿ. ಪಂಡಿತ್ ವಿವೇಕಾನಂದ ಗುರೂಜಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img