Monday, September 7, 2026

temple vandalism

ಮತ್ತೆ ದೇವಸ್ಥಾನಗಳ ಧ್ವಂಸ; ನಿಲ್ಲದ ಕಿಡಿಗೇಡಿಗಳ ಅಟ್ಟಹಾಸ!

ಗದಗ ಜಿಲ್ಲೆಯಲ್ಲಿ ದೇವಸ್ಥಾನಗಳಲ್ಲಿ ಧ್ವಂಸ ನಡೆದಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಶಿಂಗಟಾಲೂರು ಗ್ರಾಮದಲ್ಲಿನ ಇತ್ತೀಚಿನ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಸಮೀಪ ಈ ಘಟನೆಗಳು ಸಂಭವಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನಪುರ ಗ್ರಾಮದ ಬಸ್ ನಿಲ್ದಾಣದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img