Tuesday, August 4, 2026

temple visit

ಮೀನಾಕ್ಷಿ ಸೋಮೇಶ್ವರ ದೇಗುಲದಲ್ಲಿ ಕುಂಬ್ಳೆ ದಂಪತಿ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಪತ್ನಿ ಚೇತನಾ ಜೊತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಪ್ರಸಿದ್ಧ ಮೀನಾಕ್ಷಿ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಿಂದೆ ಮಾಡಿದ ಹರಕೆ ನೆರವೇರಿದ ಹಿನ್ನೆಲೆಯಲ್ಲಿ ಕುಂಬ್ಳೆ ದಂಪತಿ ದೇವಾಲಯಕ್ಕೆ ಆಗಮಿಸಿದ್ದು, ಚೇತನಾ ಕುಂಬ್ಳೆ ದೇವರಿಗೆ ಮಡಿಲಕ್ಕಿ ಅರ್ಪಿಸಿದರು....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img