Tuesday, July 21, 2026

temple

ಹುಂಡಿಗೆ ಹಾಕಿದ್ದ ನೋಟಿನಲ್ಲಿ ಬರೆದಿದ್ದ ಕೋರಿಕೆ ಕಂಡು ದೇಸ್ಥಾನ ಆಡಳಿತ ಮಂಡಳಿ ಶಾಕ್

Anantapura News: ನಾವು ನೀವು ಹಲವು ಬಾರಿ ಹುಂಡಿಯ ಹಾಕಿದ ಹಣದ ಮೇಲೆ ಬೇಗ ಮದುವೆ ಮಾಡಿಸು, ಬೇಗ ಮನೆ ಖರೀದಿಸುವ, ನಿರ್ಮಿಸುವ ಭಾಗ್ಯ ನೀಡು, ಹೀಗೆ ಇತ್ಯಾದಿ ಕೋರಿಕೆಗಳನ್ನು ಕೇಳಿದ್ದನ್ನು ನೋಡಿರುತ್ತೇವೆ. ಅಪರೂಪಕ್ಕೆ ಯಾರದ್ದಾದರೂ ಸಾವು ಬಯಸಿದ ಕೋರಿಕೆಯನ್ನೂ ಸಹ ನಾವು ನೋಡಿರುತ್ತೇವೆ. ಅದೇ ರೀತಿ ಇಲ್ಲೋರ್ವರು ದೇವರಿಗೆ ಸಲ್ಲಿಸಿದ ಹಣದ ಮೇಲೆ...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

ಆನ್‌ಲೈನ್ ಸೇವೆಯ ಭಕ್ತರೇ ಎಚ್ಚರ : ದೇವರ ಹೆಸರಲ್ಲಿ ಮಹಾ ವಂಚನೆ!

ಆನ್‌ಲೈನ್ ಸೇವೆಗೆ ಮೊರೆ ಹೋಗುವ ಭಕ್ತರು ಹುಷಾರಾಗಿರಿ. ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ಹಣ ವಂಚಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ತೆಲಂಗಾಣ ಮೂಲದ ಸುದೀಪ್...

ದೇವರ ಹುಂಡಿಗೆ ಬಿದ್ದ ಐ ಫೋನ್, ಈಗ ಇದು ದೇವರ ಕಾಣಿಕೆ ಅಂದ ದೇವಸ್ಥಾನ ಆಡಳಿತ ಮಂಡಳಿ

Tamilunadu News: ದೇವಸ್ಥಾನಕ್ಕೆ ಹೋದಾಗ, ಹುಂಡಿಗೆ ಹಣ ಹಾಕುವುದು ಪದ್ಧತಿ. ನಾವು ದುಡಿದ ಹಣದಲ್ಲಿ ಕೆಲ ಕಾಣಿಕೆಯನ್ನು ದೇವರಿಗೆ ಹಾಕಲಾಗುತ್ತದೆ. ಆದರೆ ನಮ್ಮ ಕಾಸ್ಟ್‌ಲೀ ಐಫೋನ್ ಹುಂಡಿಗೆ ಬಿದ್ದರೆ ಏನು ಗತಿ..? ಇಂಥ ಘಟನೆ ತಮಿಳು ನಾಡಿನ ದೇವಸ್ಥಾನವೊಂದರಲ್ಲಿ ನಡೆದಿದೆ. ಚೆನ್ನೈನ ತಿರುಪ್ಪೂರ್ ಅರಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಯ ಐಫೋನ್...

ನೀವು ಹೀಗಿದ್ದರೆ ನಿಮಗೆ ಆರ್ಥಿಕ ಸಮಸ್ಯೆ ಸದಾ ಕಾಡುತ್ತಿರುತ್ತದೆ..

Spiritual: ಜನ ದುಡಿಯುವುದೇ ದುಡ್ಡಿಗಾಗಿ, ಕೆಲವರು ಹೊಟ್ಟೆಗೆ, ಬಟ್ಟೆ ಖರೀದಿಸುವುದಕ್ಕೆ, ಇರಲೊಂದು ಸೂರಿಗಾಗಿ ದುಡಿಯುತ್ತಾರೆ. ಆದರೆ ಮತ್ತೆ ಕೆಲವರು ಅದಕ್ಕೂ ಮೀರಿ ಶ್ರೀಮಂತರಾಗಲು ದುಡಿಯುತ್ತಾರೆ. ಹಣ ಹೂಡಿಕೆ ಮಾಡುತ್ತಾರೆ. ಆದರೆ ನೀವು ಎಷ್ಟೇ ದುಡಿದರೂ, ಹಣ ಹೂಡಿಕೆ ಮಾಡಿದರೂ, ಅದು ಹೆಚ್ಚಾಗಲು ದೇವರ ಕೃಪೆ ಬೇಕೆ ಬೇಕು. ಹಾಗಾದ್ರೆ ಎಂಥ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ...

ಪತಿ-ಪತ್ನಿ ನಡುವಿನ ವಯಸ್ಸಿನ ಅಂತರದ ಬಗ್ಗೆ ಚಾಣಕ್ಯರು ಹೀಗೆ ಹೇಳಿದ್ದಾರೆ ನೋಡಿ..

Spiritual: ಪತಿ- ಪತ್ನಿ ನಡುವಿನ ವಯಸ್ಸಿನ ಅಂತರ ಹೆಚ್ಚೂ ಇರಬಾರದು, ಕಡಿಮೆಯೂ ಇರಬಾರದು. ವರನಿಗಿಂದ ವಧು 5 ವರ್ಷ ಚಿಕ್ಕವಳಿದ್ದರೆ ಉತ್ತಮ. ಅದಕ್ಕಿಂತ ಹೆಚ್ಚು ಚಿಕ್ಕವಳಿರಬಾರದು. ಇನ್ನು ಇತ್ತೀಚೆಗೆ ಯುವತಿಯರು ಮುದುಕರನ್ನು ವಿವಾಹವಾಗುತ್ತಿದ್ದಾರೆ. ಅಲ್ಲದೇ ಕೆಲ ಯುವಕರೂ ಮಹಿಳೆಯರನ್ನು ವರಿಸುತ್ತಿದ್ದಾರೆ. ಇಂಥ ಸಂಬಂಧದ ಬಗ್ಗೆ ಚಾಣಕ್ಯರು ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://youtu.be/Ga9F_Birm10 ಪತಿ-...

ಈ ಕೆಲಸ ಮಾಡುವಾಗ ಎಂದಿಗೂ ನಾಚಿಕೊಳ್ಳಬಾರದು ಎಂದಿದ್ದಾರೆ ಚಾಣಕ್ಯರು

Spiritual Story: ಕೆಲ ಕೆಲಸ ಮಾಡುವಾಗ ನಾವು ನಾಚಿಕೊಳ್ಳಬಾರದು ಅಂತಾರೆ ಚಾಣಕ್ಯರು. ಯಾಕಂದ್ರೆ ಅಂಥ ಕೆಲಸ ಮಾಡುವಾಗ ನಾವು ನಾಚಿಕೊಂಡರೆ, ನಾವು ಜೀವನದಲ್ಲಿ ಉದ್ಧಾರವಾಗಲು ಸಾಧ್ಯವಿಲ್ಲ ಅಂತಾರೆ ಚಾಣಕ್ಯರು. ಹಾಗಾದರೆ ಯಾವ ಕೆಲಸ ಮಾಡುವಾಗ, ನಾವು ನಾಚಿಕೊಳ್ಳಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/qxt6PCphmCY ದುಡಿಯುವಾಗ. ಕೆಲಸ ಮಾಡುವ ಜಾಗದಲ್ಲಿ ನಾಚಿಕೆಯಿಂದ ಇರಬಾರದು. ಹಾಗಿದ್ದರೆ, ನಾವು ಕೆಲಸ ಕಲಿಯಲು...

ಇವರು ತಪ್ಪು ಮಾಡಿದರೆ ಇನ್ನೊಬ್ಬರಿಗೆ ಶಿಕ್ಷೆಯಂತೆ.. ಹಾಗಾದ್ರೆ ಚಾಣಕ್ಯರ ಪ್ರಕಾರ ಇವರು ಎಂದರೆ ಯಾರು..?

Spiritual Story: ಎಲ್ಲರೂ ಜೀವನದಲ್ಲಿ ಈ ಒಂದು ಪರಿಸ್ಥಿತಿಯನ್ನು ಅನುಭವಿಸಿಯೇ ಇರುತ್ತಾರೆ. ಅದೇನೆಂದರೆ, ನಾವು ಮಾಡಿದ ಕೆಲ ತಪ್ಪುಗಳಿಂದ, ನಮ್ಮೊಂದಿಗೆ ಇರುವ ಕೆಲವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವುದು. ಅಥವಾ ಅವರು ತಪ್ಪು ಮಾಡಿ, ನೀವು ಶಿಕ್ಷೆ ಅನುಭವಿಸುವುದು. ಇಂಥ ಪರಿಸ್ಥಿತಿಯ ಬಗ್ಗೆ ಚಾಣಕ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. https://youtu.be/J-JuT3tB1rA ಪತಿ-...

ಮನೆಯಲ್ಲಿ ಇಂಥ ಹಣವಿದ್ದರೆ, ಅದು ಎಂದಿಗೂ ಸದುಪಯೋಗವಾಗಲು ಸಾಧ್ಯವಿಲ್ಲ

Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ. https://youtu.be/sJfok5LZqMk ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...

Spiritual: ಹಿಂದೂ ಧರ್ಮದಲ್ಲಿ ಮುಂಜಾನೆ ಮತ್ತು ಮುಸ್ಸಂಜೆ ಶಂಖ ಊದಲು ಕಾರಣವೇನು..?

Spiritual: ಕೆಲವು ಹಿಂದೂಗಳು ಈಗಿನ ಕಾಲದಲ್ಲೂ ಕೂಡ, ಬೆಳಿಗ್ಗೆ ಪೂಜೆಯಾಗುವ ಹೊತ್ತಿಗೆ, ಘಂಟೆ, ಜಾಗಟೆ, ಶಂಖ ಊದುತ್ತಾರೆ. ಮತ್ತು ಸಂಜೆ ದೀಪ ಹಚ್ಚಿದ ಬಳಿಕ, ಶಂಖ ಊದಲಾಗುತ್ತದೆ. ಹಾಗಾದ್ರೆ ಶಂಖ ಊದುವುದರ ಹಿಂದಿರುವ ರಹಸ್ಯವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಶಂಖ ಊದುವುದರಿಂದ ಆ ಶಬ್ಧ ಎಲ್ಲಿಯವರೆಗೂ ಕೇಳುತ್ತದೆಯೋ, ಅಲ್ಲಿಯವರೆಗೆ ಇರುವ ಕ್ರಿಮಿಗಳು ನಿಷ್ಕ್ರೀಯಗೊಳ್ಳುತ್ತದೆ ಅಥವಾ ಸತ್ತು...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img