Thursday, July 23, 2026

temple

ಈ 2 ಗುಣವಿರುವವರು ಎಂದಿಗೂ ಉದ್ಧಾರವಾಗಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು..

Spiritual Story: ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಬೇಕು ಅಂದ್ರೆ, ಕೆಲವು ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡಿರಬೇಕು. ಆಗಲೇ ಆ ವ್ಯಕ್ತಿ ಯಶಸ್ವಿಯಾಗಲು ಸಾಧ್ಯ. ಆದರೆ ಈ 2 ಗುಣವಲಿರುವವರು ಎಂದಿಗೂ ಉದ್ದಾರವಾಗಲು ಸಾಧ್ಯವಿಲ್ಲ ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಯಾವುದು ಆ ಗುಣ ಅಂತಾ ತಿಳಿಯೋಣ ಬನ್ನಿ.. ನಮ್ಮನ್ನು ಯಶಸ್ಸಿನ ದಾರಿಗೆ ಒಯ್ಯದ 2 ಗುಣಗಳು ಯಾವುದು ಅಂದ್ರೆ, ಒಂದು...

ರಸ್ತೆಯಲ್ಲಿ ಸಿಕ್ಕ ಹಣವನ್ನು ಹೇಗೆ ಬಳಸಬೇಕು..?

Spiritual Story: ಹಲವರಿಗೆ ದಾರಿಯಲ್ಲಿ ನಡೆದು ಹೋಗುವಾಗ, ಅಚಾನಕ್ಕಾಗಿ ಹಣ ಸಿಗುತ್ತದೆ. ಅವರು ಆ ಹಣವನ್ನು ತೆಗೆದುಕೊಂಡು ಖರ್ಚು ಮಾಡಬಹುದು. ಇನ್ನು ಕೆಲವರು ಸ್ವಲ್ಪ ದಿನ ತಮ್ಮ ಬಳಿ ಆ ಹಣವನ್ನು ಇರಿಸಿಕೊಂಡು ಬಳಿಕ ಖರ್ಚು ಮಾಡಬಹುದು. ಇನ್ನು ಕೆಲವರು ಆ ಹಣವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಬಹುದು. ಆದರೆ ರಸ್ತೆಯಲ್ಲಿ ಸಿಗುವ ಹಣದ ಗುಣ ಹೇಗಿರುತ್ತದೆ..?...

ಈ ವಿಷಯಗಳನ್ನು ಯಾರಲ್ಲಿಯೂ ಹೇಳಿಕೊಳ್ಳಬೇಡಿ ಅಂತಾರೆ ಚಾಣಕ್ಯರು..

Spiritual Story: ನಾವೆಲ್ಲರೂ ನೆಮ್ಮದಿ, ಸುಖ, ಸಂತೋಷ, ಗೌರವದಿಂದ ಬದುಕಬೇಕು ಅಂದ್ರೆ, ನಾವು ನಮ್ಮ ಜೀವನದ ಕೆಲವು ವಿಷಯಗಳನ್ನು ಮತ್ತು ಕೆಲವು ಸತ್ಯಗಳನ್ನು ಯಾರಲ್ಲಿಯೂ ಹೇಳಬಾರದು. ಆ ವಿಷಯಗಳು ಬೇರೆಯವರಿಗೆ ತಿಳಿದಾಗ, ಅದರಿಂದ ನಮಗೇನು ನಷ್ಟವಾಗುವುದಿಲ್ಲ. ಆದರೆ ಅದು ಕೆಲವೊಂದು ಸಮಸ್ಯೆಗಳು ಬರಬಹುದು. ಹಾಗಾದ್ರೆ ನಾವು ಯಾವ ವಿಷಯಗಳನ್ನು ಬೇರೆಯವರಲ್ಲಿ ಹೇಳಬಾರದು ಅಂತಾ ತಿಳಿಯೋಣ...

ಶುಭಕಾರ್ಯವಿದ್ದಾಗ ಮನೆಗೆ ಮಾವಿನ ತೋರಣ ಕಟ್ಟಲು ಕಾರಣವೇನು..?

Spiritual Story: ಹಿಂದೂ ಧರ್ಮದಲ್ಲಿ ಶುಭಕಾರ್ಯಗಳಿದ್ದಾಗ, ಹಬ್ಬ ಹರಿದಿನಗಳಲ್ಲಿ ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟುವುದು ಪದ್ಧತಿ. ಇದು ಮನೆಯ ಅಂದವನ್ನು ಹೆಚ್ಚಿಸುವುದಲ್ಲದೇ, ಮನೆಯಲ್ಲಿ ಸಕಾರಾತ್ಮಕ ಶಕ್ತಿ ಪಸರಿಸಲು ಕಾರಣವಾಗುತ್ತದೆ. ಹಾಗಾದ್ರೆ ಶುಭಕಾರ್ಯವಿದ್ದಾಗ ಮನೆಗೆ ಮಾವಿನ ತೋರಣ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮನೆ ಅಥವಾ ಕಚೇರಿಗಳಲ್ಲಿ, ಅಂಗಡಿಗಳಲ್ಲಿ ಶುಭಕಾರ್ಯವಿದ್ದಾಗ ಮಾವಿನ ತೋರಣ ಕಟ್ಟಲಾಗುತ್ತದೆ....

ಇಂಥ ಪಾತ್ರೆಗಳನ್ನು ತಪ್ಪಾಗಿ ಬಳಸಿದಾಗ, ನಿಮ್ಮ ಮನೆಯ ನೆಮ್ಮದಿ ಹಾಳಾಗುತ್ತದೆ..

Spiritual Story: ಕೆಲವರಿಗೆ ಹೀಗೆ ಅನ್ನಿಸಬಹುದು. ಏನೆಂದರೆ, ಪಾತ್ರೆಗೂ ನಮ್ಮ ನೆಮ್ಮದಿಗೂ ಏನು ಸಂಬಂಧ ಅಂತಾ. ಆದರೆ ಅಡುಗೆ ಕೋಣೆ, ದೇವರ ಕೋಣೆ ಇತ್ಯಾದಿ ನಮ್ಮ ಜೀವನದ ಸುಖ- ದುಃಖ, ನೆಮ್ಮದಿ ಎಲ್ಲವನ್ನೂ ನಿರ್ಧರಿಸುತ್ತದೆ. ಆ ಸ್ಥಳವನ್ನು ನಾವು ಆದಷ್ಟು ಸ್ವಚ್ಛವಾಗಿ ಇರಿಸಬೇಕು. ಆ ಸ್ಥಳದಲ್ಲಿ ಬಳಸುವ ವಸ್ತುವನ್ನು ನಾವು ಸರಿಯಾದ ಕ್ರಮದಲ್ಲಿ ಬಳಸಬೇಕು....

ಪೂಜೆಯಲ್ಲಿ ತೆಂಗಿನಕಾಯಿಯನ್ನು ಕಡ್ಡಾಯವಾಗಿ ಬಳಸಲು ಕಾರಣವೇನು..?

Spiritual Story: ಪೂಜೆ ಮಾಡುವಾಗ ನಾವು ತೆಂಗಿನಕಾಯಿ, ಹೂವು, ಬಾಳೆಹಣ್ಣು, ಕರ್ಪೂರ, ಎಲೆ ಅಡಿಕೆ ಈ ಎಲ್ಲವನ್ನೂ ಕಡ್ಡಾಯವಾಗಿ ಉಪಯೋಗಿಸುತ್ತೇವೆ. ಹಾಗಾದ್ರೆ ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ನಾವು ಯಾವುದೇ ಹಣ್ಣು ಕಾಯಿಯನ್ನು ದೇವಿರೆಗ ನೈವೇದ್ಯಕ್ಕೆ ಇಟ್ಟರೂ, ಅದು ಅಷ್ಟು ವಿಶೇಷವಾಗುವುದಿಲ್ಲ. ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ನೈವೇದ್ಯವೇ ದೇವರಿಗೆ ಶ್ರೇಷ್ಠ...

ಇನ್ನೊಬ್ಬರ ಹಣಕ್ಕೆ ಆಸೆ ಮಾಡಿದರೆ ಏನಾಗತ್ತೆ ಗೊತ್ತಾ..?

Spiritual Story: ಹಣ ಯಾರಿಗೆ ತಾನೇ ಬೇಡ ಹೇಳಿ..? ಏಕೆಂದರೆ, ಹಣವಿದ್ದರೆ, ನಾವು ಜೀವನ ಮಾಡಲು ಆಗೋದು. ಆಹರ, ಬಟ್ಟೆ, ಮನೆ ಏನೇ ಖರೀದಿಸಬೇಕು ಅಂದ್ರೆ ದುಡ್ಡು ಬೇಕೆ ಬೇಕು. ಇಂದಿನ ಕಾಲದಲ್ಲಿ ಕೊಲೆ, ಸುಲಿಗೆ, ದರೋಡೆ, ಮೋಸ, ಲಂಚ ಎಲ್ಲವೂ ಹಣಕ್ಕಾಗಿಯೇ ಮಾಡುತ್ತಿರುವುದು. ಆದರೆ ಚಾಣಕ್ಯರ ಪ್ರಕಾರ, ನಾವು ನಮ್ಮ ಬುದ್ಧಿವಂತಿಕೆಯಿಂದ, ನಿಯತ್ತಾಗಿ...

ಪೂಜಾ ಸಮಯದಲ್ಲಿ ಕೆಂಪು ಉಡುಪನ್ನೇ ಧರಿಸಬೇಕು ಎನ್ನಲು ಕಾರಣವೇನು..?

Spiritual Story: ಕೆಲವರು ಪೂಜೆಯ ಸಮಯದಲ್ಲಿ ಕೆಂಪು ವಸ್ತ್ರವನ್ನು ಧರಿಸುತ್ತಾರೆ. ಹೆಚ್ಚಾಗಿ ಉತ್ತರ ಭಾರತದಲ್ಲಿ ಕೆಂಪು ಉಡುಪು, ಸೀರೆಯನ್ನು ಧರಿಸುವ ಪದ್ಧತಿ ಇದೆ. ಶುಭಕಾರ್ಯಗಳಲ್ಲಿ, ಪೂಜೆ, ಹೋಮ ಹವನದ ಸಂದರ್ಭದಲ್ಲಿ ಕೆಂಪು ಬಟ್ಟೆ ಧರಿಸುವ ನಿಯಮ ಕೆಲವೆಡೆ ಇದೆ. ಹಾಗಾದ್ರೆ ಕೆಂಪು ವಸ್ತ್ರವನ್ನು ದೇವರ ಕಾರ್ಯದಲ್ಲಿ ಧರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕೆಂಪು ಬಣ್ಣದ...

ಸೀತೆಯ ಈ ನಾಲ್ಕು ಹೆಸರುಗಳ ಅರ್ಥವೇನು ಗೊತ್ತೇ..?

Spiritual Story: ಹಿಂದೂಗಳಿಗೆ ರಾಮನೆಷ್ಟು ಮುಖ್ಯವೋ, ಅಷ್ಟೇ ಸೀತಾದೇವಿ ಕೂಡ ಮುಖ್ಯ. ಈಕೆ ಸಾಕ್ಷಾತ್‌ ಲಕ್ಷ್ಮೀ ದೇವಿಯ ಸ್ವರೂಪವಾಗಿದ್ದಳು ಎಂಬ ನಂಬಿಕೆ ಇದೆ. ಭರತ ಖಂಡದ ರಾಣಿಗೆ ಹಲವು ಹೆಸರುಗಳಿತ್ತು. ಅದರಲ್ಲಿ ಇಂದು ನಾವು ಸೀತಾದೇವಿಯ ನಾಲ್ಕು ಹೆಸರು ಮತ್ತು ಅದರ ಅರ್ಥವನ್ನು ವಿವರಿಸಲಿದ್ದೇವೆ. ಜಾನಕಿ. ಸೀತೆ ನೇಪಾಳದವಳು. ಮೊದಲು ಭಾರತ, ನೇಪಾಳ, ಶ್ರೀಲಂಕಾ ಎಂದು...

ಖಾಸಗಿ ವೀಡಿಯೋ ಲೀಕ್ ಪ್ರಕರಣ: ನಟಿ ರಾಖಿ ಸಾವಂತ್ ಜಾಮೀನು ಅರ್ಜಿ ರದ್ದು..

Movie News: ಒಂದಲ್ಲ ಒಂದು ಹೈಡ್ರಾಮಾ ಮಾಡುತ್ತ ಸುದ್ದಿಯಾಗುವ ನಟಿ ರಾಖಿ ಸಾವಂತ್, ಇದೀಗ ತಾವು ಮಾಡಿದ ತಪ್ಪಿನಿಂದಲೇ ಪೇಚಿಗೆ ಸಿಲುಕಿದ್ದಾರೆ. ಕೆಲ ತಿಂಗಳ ಹಿಂದೆ ಮೈಸೂರಿನ ಆದಿಲ್‌ನನ್ನು ಪ್ರೀತಿಸಿ, ಬಳಿಕ ಆತ ತನಗೆ ಮೋಸ ಮಾಡಿದ ಎಂದು, ಅವನ ವಿರುದ್ಧ ದೂರು ನೀಡಿ, ಮಾಧ್ಯಮದವರ ಮುಂದೆಯೂ ಅಳಲು ತೋಡಿಕೊಂಡಿದ್ದರು. ರಾಖಿ ಆರೋಪದಿಂದ ಆದಿಲ್ ಕೆಲ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img