Saturday, July 25, 2026

temple

ಸಾಕು ಪ್ರಾಣಿಗಳ ಅಂತ್ಯಕ್ರಿಯೆ ಮಾಡಬೇಕು ಅಂತಾ ಹೇಳುವುದು ಯಾಕೆ..?

Spiritual: ನಾವು ಪ್ರಾಣಿಗಳನ್ನು ಸಾಕುವಾಗ, ಅದನ್ನು ಮನೆ ಮಗುವಂತೆ ಸಾಕಿರುತ್ತೇವೆ. ಹಾಗಾಗಿ ಅದರ ಅಗಲುವಿಕೆ ನಮ್ಮ ಮನಸ್ಸನ್ನು ಘಾಸಿ ಗೊಳಿಸುತ್ತದೆ. ಪ್ರಾಣಿಗಳನ್ನು ಸಾಕದವರಿಗೆ, ಪ್ರಾಣಿಪ್ರಿಯರ ಮನಸ್ಸು ಎಂದಿಗೂ ಅರ್ಥವಾಗುವುದಿಲ್ಲ. ಏನಪ್ಪಾ ಒಂದು ನಾಯಿ ಸತ್ತಿದ್ದಕ್ಕೆ ಇಷ್ಟು ಅಳುತ್ತಾರಲ್ಲಾ, ಇವರಿಗೇನು ಹುಚ್ಚಾ..? ಅಂತಾ ಕೆಲವರು ಹೇಳುತ್ತಾರೆ. ಇನ್ನು ಪ್ರಾಣಿಗಳ ಅಂತ್ಯಸಂಸ್ಕಾರ ಮಾಡಿದರೆ, ತಮಾಷೆ ಮಾಡುವವರೂ ಇದ್ದಾರೆ....

ಉತ್ತಮ ದಾಂಪತ್ಯ ನಿಮ್ಮದಾಗಿರಬೇಕು ಅಂದ್ರೆ ನೀವು ಇಂಥ ತಪ್ಪುಗಳನನ್ನು ಮಾಡಲು ಹೋಗಲೇಬೇಡಿ..

Spiritual: ದಾಂಪತ್ಯ ಅನ್ನೋದು ಹೆಣ್ಣಿಗಾಗಲಿ, ಗಂಡಿಗಾಗಲಿ ಎರಡನೇಯ ಜೀವನವಿದ್ದಂತೆ. ಮದುವೆಗೂ ಮುನ್ನ ಇಬ್ಬರೂ ತಮ್ಮ ಮನಸ್ಸಿಗೆ ಬಂದ ಹಾಗೆ ಇರುತ್ತಾರೆ. ಇಬ್ಬರಲ್ಲೂ ಹುಡುಗ ಬುದ್ಧಿ ಇರುತ್ತದೆ. ಜವಾಬ್ದಾರಿ ಇರುವುದಿಲ್ಲ. ಆದರೆ ಮದುವೆಯಾದ ಮೇಲೆ ಜೀವನವೇ ಬದಲಾಗುತ್ತದೆ. ಜವಾಬ್ದಾರಿ ಹೆಚ್ಚುತ್ತದೆ. ಜಗಳಗಳಾಗುತ್ತದೆ. ಆದರೆ ಅವುಗಳನ್ನೆಲ್ಲ ತಾಳ್ಮೆಯಿಂದ ನಿಭಾಯಿಸಬೇಕು. ಉತ್ತಮ ದಾಂಪತ್ಯ ನಿಮ್ಮದಾಗಬೇಕು ಅಂದ್ರೆ ನೀವು ಕೆಲವು...

ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಇವರನ್ನು ಗೌರವಿಸಿ ಎನ್ನುತ್ತಾರೆ ಚಾಣಕ್ಯರು.

Spiritual: ಕೆಲವೊಮ್ಮೆ ನಮ್ಮ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡುತ್ತದೆ ಅನ್ನೋದು ನಮಗೂ ಗೊತ್ತಿರುವುದಿಲ್ಲ. ಬ್ಯಾಂಕ್ ಬ್ಯಾಲೆನ್ಸ್ ನೀರಿನಂತೆ ಖಾಲಿಯಾಗುತ್ತಾ ಬರುತ್ತದೆ. ಸಂಬಳವಾಗಿ ಮೂರು ದಿನಕ್ಕೆ ಅಕೌಂಟ್ ಖಾಲಿಯಾಗಿರುತ್ತದೆ. ಇನ್ನು ಕೆಲವು ಕಡೆಯಿಂದ ಲಕ್ ಬೈ ಚಾನ್ಸ್ ದುಡ್ಡು ಬರುವುದಿದ್ದರೆ, ಅದು ಕೂಡ ತಪ್ಪಿ ಹೋಗುತ್ತದೆ. ಇದ್ಕಕೆ ಕಾರಣ ನಾವು ಕೆಲವರಿಗೆ ಗೌರವಿಸುವುದಿಲ್ಲ ಅನ್ನೋದು ಅಂತಾ...

ನೀವು ಯಶಸ್ವಿ ಉದ್ಯಮಿಯಾಗಬೇಕು ಎಂದರೆ, ನಿಮ್ಮ ಈ ಗುಣಗಳಿರಬೇಕು..

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ, ಮನುಷ್ಯ ಎಂಥ ಜೀವನ ಸಂಗಾತಿಯನ್ನು ಹುಡುಕಬೇಕು. ಹೆಣ್ಣಿನ ಗುಣ ಹೇಗಿದ್ದರೆ ಚೆಂದ. ಹಣ ಉಳಿಸಲು ಏನು ಮಾಡಬೇಕು..? ಶ್ರೀಮಂತಿಕೆಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದರೊಂದಿಗೆ, ಯಶಸ್ವಿ ಉದ್ಯಮಿಯಾಗಬೇಕು ಅಂದ್ರೆ, ಮನುಷ್ಯನಿಗೆ ಯಾವ ಗುಣವಿರಬೇಕು ಅಂತಲೂ ಹೇಳಿದ್ದಾರೆ. ಈ...

ಸಂಬಂಧ ಮಾಡುವ ಮುನ್ನ ಈ ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಿ ಅಂತಾರೆ ಚಾಣಕ್ಯರು..

Spiritual: ಪತಿ-ಪತ್ನಿಯಾಗೋದು, ಒಬ್ಬರ ಕುಟುಂಬದೊಂದಿಗೆ ಸಂಬಂಧ ಬೆಳೆಸಿ, ಆ ಕುಟುಂಬವೂ ನಮ್ಮದು ಅಂತಾ ಹೇಳೋದು ಸುಲಭದ ವಿಷಯವಲ್ಲ. ಹಾಗಾಗಿಯೇ ಸಂಬಂಧ ಬೆಳೆಸುವಾಗ, ಕೆಲವು ವಿಚಾರಣೆಗಳನ್ನು ಕೂಡ ಮಾಡಲಾಗುತ್ತದೆ. ಹೆಣ್ಣಿನ ಸ್ವಭಾವ ಹೇಗಿದೆ..? ಗಂಡಿಗೆ ಕುಡಿಯುವ, ಧೂಮಪಾನ ಮಾಡುವ ಚಟ ಸೇರಿ, ಇನ್ಯಾವುದಾದರೂ ಚಟವಿದೆಯಾ..? ಹೀಗೆ ಹಲವಾರು ವಿಚಾರಣೆಗಳನ್ನು ನಡೆಸಿ, ಸಂಬಂಧ ಬೆಳೆಸಲಾಗುತ್ತದೆ. ಈ ಬಗ್ಗೆ...

ಶ್ರೀಮಂತಿಕೆ ಇದ್ದಾಗ ನಾವು ಯಾವ ಕೆಲಸ ಮಾಡಬೇಕು ಅಂತಾರೆ ಚಾಣಕ್ಯರು..

Spiritual: ಶ್ರೀಮಂತಿಕೆ ಸುಮ್ಮನೆ ಬರುವುದಿಲ್ಲ. ಅದನ್ನು ಓರ್ವ ವ್ಯಕ್ತಿ ಕಷ್ಟಪಟ್ಟು ಸಂಪಾದಿಸುತ್ತಾನೆ. ಆದರೆ ಆ ಸಂಪಾದನೆಯ ಮಹತ್ವ ಗೊತ್ತಿರದ ವ್ಯಕ್ತಿ, ಅದನ್ನು ಮನಬಂದಂತೆ ಖರ್ಚು ಮಾಡುತ್ತಾನೆ. ಆಗ ಇದ್ದ ಶ್ರೀಮಂತಿಕೆಯೂ ಹೋಗಿ, ಬಡತನ ಬರುತ್ತದೆ. ಹಾಗಾಗಿ ನಮಗೆ ಶ್ರೀಮಂತಿಕೆ ಇದ್ದಾಗ, ಅದನ್ನು ಉಳಿಸಿಕೊಳ್ಳಲು ಕೆಲ ಕೆಲಸಗಳನ್ನು ಮಾಡಬೇಕು ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಅದೇನು ಕೆಲಸ...

ಮಹಿಳೆಯರು ಕುಂಬಳಕಾಯಿ ಕತ್ತರಿಸಬಾರದಂತೆ.. ಯಾಕೆ ಗೊತ್ತಾ..?

Spiritual: ಕುಂಬಳಕಾಯಿ ಎಂದರೆ, ರುಚಿಕರವಾದ, ಆರೋಗ್ಯಕರವಾದ ತರಕಾರಿ. ಆದರೆ ಈ ತರಕಾರಿಯನ್ನು ಮಹಿಳೆಯರು ಕತ್ತರಿಸಬಾರದು ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿರುವ ಈ ನಂಬಿಕೆ ಬಗ್ಗೆ ಹಲವರಿಗೆ ಆಶ್ಚರ್ಯವಾಗಬಹುದು. ಆದರೆ ಈ ನಂಬಿಕೆಯ ಪ್ರಕಾರ, ಹೆಣ್ಣು ಮಕ್ಕಳು ಕುಂಬಳಕಾಯಿ ಕತ್ತರಿಸುವುದು ಎಂದರೆ, ಪುರುಷರನ್ನು ಕೊಲ್ಲುವುದು ಎಂಬ ಅರ್ಥ ಬರುತ್ತದೆಯಂತೆ. ಈ ಬಗ್ಗೆ ಪೂರ್ತಿ ಮಾಹಿತಿ...

ಜೀವನದಲ್ಲಿ ಈ 4 ಜನರ ಮಾತನ್ನು ಎಂದಿಗೂ ಕಡೆಗಣಿಸಬೇಡಿ.

Spiritual: ನಾವು ಉದ್ಧಾರವಾಗಲು ಕೆಲವೊಮ್ಮೆ, ಕೆಲವರು ಹೇಳುವ ಮಾತನ್ನು ಕೇಳುವ ಅನಿವಾರ್ಯತೆ ಇರುತ್ತದೆ. ಅದರಲ್ಲೂ ಮನೆಯಲ್ಲಿರುವ ಹಿರಿಯರು, ಕೆಲವೊಮ್ಮೆ ಬೈದು ಬುದ್ಧಿ ಹೇಳುತ್ತಾರೆ. ಅದು ನಮಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ. ಆದರೆ ಕೆಲವರು ಹಿರಿಯರ ಮಾತನ್ನು ಕಡೆಗಣಿಸುತ್ತಾರೆ. ಆದರೆ ನಾವೆಂದು 4 ಜನರ ಮಾತನ್ನು ಕಡೆಗಣಿಸಬಾರದಂತೆ. ಹಾಗಾದ್ರೆ ಆ 4 ಜನ ಯಾರು ಅಂತಾ...

ಮನೆಯಲ್ಲಿ ಈ ವಸ್ತುಗಳು ಎಂದಿಗೂ ಖಾಲಿಯಾಗಲು ಬಿಡಲೇಬೇಡಿ..

Spiritual: ಹಿಂದೂಗಳಲ್ಲಿ ಇರುವ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಕೆಲವು ಪದಾರ್ಥಗಳು ಎಂದಿಗೂ ಖರ್ಚಾಗಬಾರದು. ಆ ವಸ್ತು ಇನ್ನೇನು ಖರ್ಚಾಗುತ್ತಿದೆ ಎಂದಾಗಲೇ, ಅದನ್ನು ಮತ್ತೊಂದಿಷ್ಟು ತರಿಸಿ ಇಟ್ಟುಕೊಳ್ಳಬೇಕು. ಯಾಕಂದ್ರೆ ಆ ವಸ್ತುಗಳು ಖಾಲಿಯಾದರೆ, ಅಪಶಕುನವೆಂದರ್ಥ. ಹಾಗಾದ್ರೆ ಎಂಥ ವಸ್ತುಗಳು ಖಾಲಿಯಾಗಬಾರದು ಅಂತಾ ತಿಳಿಯೋಣ ಬನ್ನಿ.. ಅಕ್ಕಿ, ಧಾನ್ಯಗಳ ಡಬ್ಬಿ: ಅಕ್ಕಿ ಡಬ್ಬಿ ಅಥವಾ ಯವುದೇ ಧಾನ್ಯಗಳ ಡಬ್ಬಿ...

ಹಿಂದೂಗಳು ಪೂಜೆಯಲ್ಲಿ ಬಳಸುವ ಪವಿತ್ರವಾದ ಎಲೆಗಳಿವು..

Spiritual: ಹಿಂದೂ ಧರ್ಮದಲ್ಲಿ ಪ್ರಕೃತಿಯನ್ನು ಕೂಡ ಆರಾಧಿಸಲಾಗುತ್ತದೆ. ಹಾಗಾಗಿ ಪೂಜೆಗೆ ಪ್ರಕೃತಿಯಿಂದ ಸಿಕ್ಕ ಕೊಡುಗೆಗಳನ್ನೇ ನಾವು ಉಪಯೋಗಿಸುವುದು. ಎಲೆ, ಹೂವು, ಹಾಲು, ಜೇನು ಇವುಗಳನ್ನೇ ನೈವೇದ್ಯ ಮಾಡುವುದು. ಅದರಲ್ಲೂ ಕೆಲವು ಎಲೆಗಳನ್ನು ಹಿಂದೂ ಧರ್ಮದ ಪೂಜೆಗಳಲ್ಲಿ ಪವಿತ್ರ ಸ್ಥಾನ ಕೊಟ್ಟು, ಬಳಸಲಾಗುತ್ತದೆ. ಅಂಥ ಎಲೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ತುಳಸಿ ಎಲೆ: ತುಳಸಿ ಗಿಡವನ್ನು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img