Tuesday, October 14, 2025

temple

Spiritual: ಶಿವನನ್ನೂ ಬಿಟ್ಟಿಲ್ಲ ಶನಿಯ ಪ್ರಕೋಪ: ಶಿವನಿಗೆ ಸಪ್ತಮಶನಿ ಕಾಟ ಹೇಗಿತ್ತು ಗೊತ್ತಾ..?

Spiritual: ಶಿವ ಎಂದರೆ, ಸಕಲವೂ ಎನ್ನಲಾಗುತ್ತದೆ. ಕೆಲ ಪುರಾಣದ ಪ್ರಕಾರ, ಶಿವನಿಂದಲೇ ಈ ಲೋಕ ಉದ್ಭವಿಸಿದ್ದು ಎನ್ನಲಾಗಿದೆ. ಅಂಥ ಶಿವನಿಗೂ ಶನಿ ಕಾಟ ಕೊಟ್ಟಿದ್ದ. ಹುಟ್ಟಿದ ಪ್ರತೀ ಮನುಷ್ಯನಿಗೂ ಸಾಡೇಸಾಥಿ ಕಾಟ ಇರುವಂತೆ, ಶಿವನಿಗೂ ಸಾಡೇ ಸಾಥಿ ಕಾಟವಿತ್ತು. ಹಾಗಾದ್ರೆ ಶಿವ ಶನಿಯ ಕಾಟವನ್ನು ಹೇಗೆ ಎದುರಿಸಿದ ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಸದಾಧ್ಯಾನ ಮಗ್ನನಾಗಿದ್ದ ಶಿವನ...

Ganesha: ಮಾನವ ಮುಖದ ಗಣೇಶನ ನೋಡಿದ್ದೀರಾ!

ನೀವೆಲ್ಲಾ ಉದ್ದವಾದ ಸೊಂಡಿಲು ಇರೋ ಗಣೇಶನನ್ನ ನೋಡಿರ್ತಿರಿ. ಗಣೇಶ ಅಂದ್ರೆ ಆನೆಯ ಮುಖ,ಅಗಲವಾದ ಹೊಟ್ಟೆ ಹೊಂದಿರ್ತಾನೆ ಅಂತ ನಮ್ಗೆಲ್ಲಾ ಗೊತ್ತೇಯಿದೆ.ಅದಲ್ಲದೇ ಭಾರತದ ಯಾವ ಮೂಲೆಗೇ ಹೋದ್ರು ಕೂಡ ಗಣೇಶ ಹೀಗೆ ಇರ್ತಾನೆ.ಆದ್ರೆ ಭಾರತದ ಈ ಒಂದು ಜಾಗದಲ್ಲಿ ಗಣೇಶನನ್ನ ನರಮುಖದಲ್ಲಿ ಪೂಜಿಸಲಾಗ್ತಾಯಿದೆ.ಆ ಜಾಗ ಯಾವುದು ಅಂತಾ ಹೇಳ್ತೀವಿ https://youtu.be/37-y-anFr1I?si=HR-Y8oQBazBGw37o ಇನ್ನೇನು ಗಣೇಶ ಹಬ್ಬ ಬಂದೇಬಿಡ್ತು. ಗಣೇಶನನ್ನ ಬರಮಾಡಿಕೊಳ್ಳೋಕೆ...

Ganesh Chaturthi Special: ಇಡೀ ವಿಶ್ವದಲ್ಲಿ ಕಾಣ ಸಿಗುವ ಏಕೈಕ ಬಾಲಗಣೇಶನೀತ

Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/N4RuiZXu0Zo ಉತ್ತರಕನ್ನಡ...

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...

ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕು ಅಂದ್ರೆ ಚಾಣಕ್ಯರು ಹೇಳಿದ ಮಾತನ್ನು ಕೇಳಿ

Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...

ಪ್ರೀತಿಯ ವಿಷಯದಲ್ಲಿ ಹೆಚ್ಚು ಟೆನ್ಶನ್ ತೆಗೆದುಕೊಳ್ಳದ ರಾಶಿಯವರು ಇವರು

Spiritual: ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದು ಸಲವಾದ್ರೂ ಪ್ರೀತಿ ಆಗೇ ಆಗುತ್ತದೆ. ಪ್ರೀತಿಸಿದವರು ಸಿಗದಿದ್ದರೂ, ಒಬ್ಬರ ಮೇಲಾದರೂ ಪ್ರೀತಿ ಮೂಡಿರುತ್ತದೆ. ಕೆಲವರು ಪ್ರೀತಿಯನ್ನು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಸಾಯುವ ಕೊನೆ ಘಳಿಗೆಯ ತನಕವೂ ಅವರಿಗೆ ಆ ಪ್ರೀತಿ ನೆನಪಿನಲ್ಲಿರುತ್ತದೆ. ಆದ್ರೆ ಇನ್ನು ಕೆಲವರು ಪ್ರೀತಿಯನ್ನು ಅಷ್ಟು ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಬಂದವರು ಬರಲಿ, ಹೋದವರು...

30 ವರ್ಷದ ಬಳಿಕ ಜೀವನದಲ್ಲಿ ಅಭಿವೃದ್ಧಿ ಹೊಂದುವ ರಾಶಿಯವರು ಇವರು

Spiritual: ಕೆಲವರು ಹುಟ್ಟುತ್ತಲೇ ಎಲ್ಲವನ್ನೂ ಪಡೆದುಕೊಂಡು ಬರುತ್ತಾರೆ. ಹಣ, ಸೌಂದರ್ಯ, ಶ್ರೀಮಂತಿಕೆ ಎಲ್ಲವನ್ನೂ ಪಡೆದಿರುತ್ತಾರೆ. ಅವರಿಗೆ ತಮ್ಮ ಜೀವನ ಕಟ್ಟಿಕೊಳ್ಳಲು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಲು ಹೆಚ್ಚು ಕಷ್ಟ ಪಡಬೇಕಾಗಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ಜೀವನದಲ್ಲಿ ಕಷ್ಟವಿರುತ್ತದೆ. ಚೆನ್ನಾಗಿ ಓದಿ, ದುಡಿದು, ಯಶಸ್ಸು ಗಳಿಸಬೇಕಾಗುತ್ತದೆ. ಕೆಲವರು ಎಷ್ಟೇ ಕಷ್ಟ ಪಟ್ಟರೂ, ಅದೇ ಪರಿಸ್ಥಿತಿಯಲ್ಲೇ ಇರುತ್ತಾರೆ....

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಭಾರತದಷ್ಟು ಶ್ರೀಮಂತ ರಾಷ್ಟ ಬೇರೆಲ್ಲೂ ಇಲ್ಲ

ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ.. 1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ ಆಂಧ್ರಪ್ರದೇಶದಲ್ಲಿರುವ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img