Wednesday, April 29, 2026

temple

ಪತಿ-ಪತ್ನಿ ಜಗಳವಾಡುವಾಗ ಮಧ್ಯೆ ಹೋಗಬಾರದು ಅಂತಾ ಹೇಳುವುದ್ಯಾಕೆ..?

Spiritual: ಪತಿ-ಪತ್ನಿ ಅಂದಮೇಲೆ ಜಗಳ ಮಾಮೂಲಿಯಾಗಿರುತ್ತದೆ. ಯಾಕಂದ್ರೆ ಪತಿ-ಪತ್ನಿಯಾದವರು ಜಗಳವೇ ಆಡಿಲ್ಲವೆಂದಲ್ಲಿ, ಆ ಸಂಸಾರ ವ್ಯರ್ಥ. ಅಲ್ಲಿ ನಿಜವಾದ ಪ್ರೀತಿ ಇಲ್ಲವೆಂದರ್ಥ. ಹಾಗಾಗಿ ಪತಿ- ಪತ್ನಿ ಅಂದ ಮೇಲೆ ಜಗಳ, ಪ್ರೀತಿ, ಕಾಳಜಿ, ಎಲ್ಲವೂ ಸಹಜ. ಆದರೆ ಪತಿ-ಪತ್ನಿ ಜಗಳವಾಡುವ ವೇಳೆ, ಮತ್ತು ಕೆಲ ಕೆಲಸಗಳನ್ನು ಮಾಡುವ ವೇಳೆ, ಯಾರೂ ಮಧ್ಯ ಹೋಗಬಾರದಂತೆ. ಯಾಕೆ...

ಇಂಥ ಕಾರಣದಿಂದಲೇ, ಮರಣ ಸಮೀಪಿಸುವ ವೇಳೆ ಮನುಷ್ಯ ಮಾತು ಕಳೆದುಕೊಳ್ಳುತ್ತಾನೆ..

Spiritual: ನೀವು ಹಲವರನ್ನು ಗಮನಿಸಿ, ಅವರ ನಿಧನದ ವೇಳೆ ಅವರು ಕೆಲ ವಿಷಯಗಳನ್ನು ಹೇಳಬೇಕು ಎಂದುಕೊಳ್ಳುತ್ತಾರೆ. ಆದರೆ ಕೊನೆಗೆ ಮಾತು ಬಾರದೇ, ಹೇಳುವ ಮಾತನ್ನು ತಮ್ಮಲ್ಲೇ ಇರಿಸಿಕೊಂಡು ಪ್ರಾಣ ಬಿಡುತ್ತಾರೆ. ಹೀಗೆ ಮರಣದ ವೇಳೆ ಮಾತು ಬಾರದಂತಾಗಲು ಕೂಡ ಗರುಡ ಪುರಾಣದಲ್ಲಿ ಕಾರಣವಿದೆ. ಹಾಗಾದ್ರೆ ಆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಹುಟ್ಟಿದ ಪ್ರತೀ ಜೀವಿ...

ಬೇರೆಯವರಿಗೆ ಇರುವ ಈ 3 ಗುಣಗಳು ನಿಮ್ಮ ಜೀವನವನ್ನು ಹಾಳು ಮಾಡಬಹುದು..

Spiritual: ಬುದ್ಧಿವಂತರಾದವರು, ಎಲ್ಲರ ಮಾತನ್ನು ಕೇಳುತ್ತಾರೆ. ಆದರೆ ತಮ್ಮ ಮನಸ್ಸಿನ ಮಾತನ್ನು ಕೇಳುತ್ತಾರೆ. ತಮಗೆ ಒಳ್ಳೆಯದಾಗುವ ಕೆಲಸವನ್ನು ಮಾಡುತ್ತಾರೆ. ಆದರೆ ನೀವು ಬೇರೆಯವರ ಮಾತನ್ನು ಕೇಳಿ, ನಿಮ್ಮ ಜೀವನ ನಡೆಸುವವರು ಆಗಿದ್ದಲ್ಲಿ, ನಿಮ್ಮ ಜೀವನ ಹಳಿ ತಪ್ಪುವ ಸಾಧ್ಯತೆ ಇದೆ ಎಂದರ್ಥ. ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಬೇರೆಯವರಿಗೆ ಇರುವ 3 ಗುಣಗಳು ಹೇಗೆ...

ಬ್ರಹ್ಮಕಮಲ ಹೇಗೆ ಉದ್ಭವವಾಯಿತು..? ಈ ಹೂವು ಅರಳಿದಾಗ ಏನು ಮಾಡಬೇಕು..?

Spiritual: ನಾವು ನೀವು ನೋಡಿರುವ ಸುಂದರವಾದ, ಬರೀ ರಾತ್ರಿಯ ಹೊತ್ತಷ್ಟೇ ಅರಳುವ ಹೂವು ಅಂದ್ರೆ, ಬ್ರಹ್ಮಕಮಲ. ಸುಂದರ ಸುಹಾಸನೆ ಇರುವ ಹೂವಾಗಿರುವ ಬ್ರಹ್ಮಕಮಲ, ಬರೀ ಮಳೆಗಾಲದಲ್ಲಿ, ಅದರಲ್ಲೂ ಜುಲೈ- ಆಗಸ್ಟ್ ಸಂದರ್ಭದಲ್ಲಿ ಅರಳುವ ಹೂವು. ಹಾಗಾದ್ರೆ ಬ್ರಹ್ಮಕಮಲದ ಇತಿಹಾಸವೇನು..? ಈ ಹೂವಿನ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಹಲವು ಹೂವುಗಳನ್ನು ನಾವು ದೇವರಿಗೆ ಹಾಕುತ್ತೇವೆ....

ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ, ನೀವು ಮಲಗುವ ದಿಂಬಿನ ಕೆಳಗೆ ಇರಿಸಬೇಡಿ..

Spiritual: ಹಿಂದೂ ಧರ್ಮದ ಪ್ರಕಾರ, ಹಲವು ನಿಯಮಗಳನ್ನು ನುಸರಿಸಲೇಬೇಕು. ಹಲವು ನಂಬಿಕೆಗಳನ್ನು ನಂಬಲೇಬೇಕು. ಇಲ್ಲವಾದಲ್ಲಿ, ಅಂಥ ಕೆಲಸಗಳು ನಮ್ಮ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಕೆಲ ನಂಬಿಕೆಗಳನ್ನು ನಾವು ನಂಬಿ, ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅವುಗಳಲ್ಲಿ ದಿಂಬಿನ ಕೆಳಗೆ ಕೆಲ ವಸ್ತುಗಳನ್ನು ಇಡುವುದು ಕೂಡ ಒಂದು. ಹೌದು, ನಾವು ಕೆಲ ವಸ್ತುಗಳನ್ನು...

ಪುರುಷರಿಗೆ ಹೋಲಿಸಿದರೆ, ಈ ವಿಷಯದಲ್ಲಿ ಮಹಿಳೆಯರೇ ಮುಂದು ಅಂತಾರೆ ಚಾಣಕ್ಯರು..

Spiritual: ಜೀವನ ನಡೆಸುವ ಬಗ್ಗೆ, ಹಣದ ವಿಷಯದ ಬಗ್ಗೆ, ಪತಿ-ಪತ್ನಿ ಹೇಗಿರಬೇಕು ಎಂಬ ಬಗ್ಗೆ, ಎಂಥ ಸ್ಥಳದಲ್ಲಿ ಜನ ಬದುಕಬೇಕು ಮತ್ತು ಎಂಥ ಸ್ಥಳದಲ್ಲಿ ಬದುಕಬಾರದು ಅನ್ನೋ ಬಗ್ಗೆ, ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಚಾಣಕ್ಯರು ಜೀವನ ನೀತಿಯನ್ನು ಹೇಳಿದ್ದಾರೆ. ಜೊತೆಗೆ ಪುರುಷರಿಗೆ ಹೋಲಿಸಿದರೆ, ಈ ವಿಷಯದಲ್ಲಿ ಮಹಿಳೆಯರೇ ಮುಂದು ಎಂದಿದ್ದಾರೆ. ಹಾಗಾದ್ರೆ...

ಹೆಣ್ಣು ಮಕ್ಕಳ ಈ ಹುಟ್ಟುಗುಣ ಸುಟ್ಟರೂ ಹೋಗದು ಅಂತಾರೆ ಚಾಣಕ್ಯರು.

Spiritual: ಜೀವನ ನಡೆಸುವ ಬಗ್ಗೆ, ಹಣದ ವಿಷಯದ ಬಗ್ಗೆ, ಪತಿ-ಪತ್ನಿ ಹೇಗಿರಬೇಕು ಎಂಬ ಬಗ್ಗೆ, ಎಂಥ ಸ್ಥಳದಲ್ಲಿ ಜನ ಬದುಕಬೇಕು ಮತ್ತು ಎಂಥ ಸ್ಥಳದಲ್ಲಿ ಬದುಕಬಾರದು ಅನ್ನೋ ಬಗ್ಗೆ, ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಚಾಣಕ್ಯರು ಜೀವನ ನೀತಿಯನ್ನು ಹೇಳಿದ್ದಾರೆ. ಅದರ ಜೊತೆಗೆ ಹೆಣ್ಣಿನ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಹೆಣ್ಣಿನ ಕೆಲ...

ಬೆಳಿಗ್ಗೆ ಎದ್ದ ತಕ್ಷಣ ನೀವು ಈ ಕೆಲಸ ಮಾಡಿದರೆ, ನಿಮ್ಮ ದಿನ ಉತ್ತಮವಾಗಿರುತ್ತದೆ..

Spiritual: ಕೆಲವರು ಪ್ರತಿದಿನ ಯಾರೊಂದಿಗಾದರೂ ಜಗಳವಾಡುತ್ತಿರುತ್ತಾರೆ. ಅಥವಾ ಮನೆಯಲ್ಲಿ ನೆಮ್ಮದಿಯೇ ಇರುವುದಿಲ್ಲ. ಕೆಲಮಕ್ಕಳು ಕೂಡ ಪ್ರತಿದಿನ ಬಿದ್ದು ಗಾಯ ಮಾಡಿಕೊಳ್ಳುತ್ತಾರೆ. ಒಟ್ಟಿನಲ್ಲಿ ಹಲವರ ಜೀವನವೇ ನೆಮ್ಮದಿ ಕಳೆದುಕೊಂಡಿರುತ್ತದೆ. ಹಾಗಾಗಿ ನಾವಿಂದು ನಿಮ್ಮ ದಿನ ಉತ್ತಮವಾಗಿರಬೇಕು. ನೀವು ಖುಷಿಯಾಗಿರಬೇಕು. ಏನಿಲ್ಲವೆಂದರೂ ಕೊಂಚ ನೆಮ್ಮದಿಯಾದರೂ ನಿಮ್ಮ ಪಾಲಾಗಬೇಕೆಂದಲ್ಲಿ ಏನು ಮಾಡಬೇಕು ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ ನೀವು ಬೆಳಿಗ್ಗೆ ಏಳುವಾಗ...

ಪತಿ ಶ್ರೀಮಂತನಾಗಬೇಕು, ಉದ್ಧಾರವಾಗಬೇಕು ಅಂದ್ರೆ ಪತ್ನಿ ಈ ಕೆಲಸವನ್ನು ಮಾಡಬೇಕು..

Spiritual: ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ...

ಮಂಗಳವಾರದ ದಿನ ಇಂಥ ಕೆಲಸಗಳನ್ನು ಮಾಡಬೇಡಿ.. ಇಲ್ಲದಿದ್ದಲ್ಲಿ ದರಿದ್ರತನ ಆವರಿಸುತ್ತದೆ..

Spiritual: ಮಂಗಳವಾರ ಗಣಪನ ದಿನ. ಯಾವುದೇ ಶುಭಕಾರ್ಯ ಮಾಡುವ ಮುನ್ನ, ಗಣಪನ ಪೂಜೆ ಮೊದಲು ಮಾಡಲಾಗುತ್ತದೆ. ಆದರೆ ಮಂಗಳವಾರ ಮಾತ್ರ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಅಲ್ಲದೇ, ಮಂಗಳವಾರ ಹಲವು ಕೆಲಸಗಳನ್ನು ಮಾಡುವಂತಿಲ್ಲ. ಹಾಗಾದ್ರೆ ಮಂಗಳವಾರ ಯಾವ ಕೆಲಸ ಮಾಡುವಂತಿಲ್ಲ ಅಂತಾ ತಿಳಿಯೋಣ ಬನ್ನಿ.. ಪ್ರತೀ ಮಂಗಳವಾರ, ಸಲೂನ್ ಶಾಪಿಗೆ ರಜೆ ಇರುತ್ತದೆ. ಯಾಕೆ ಅಂದ್ರೆ, ಮಂಗಳವಾರದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img