Wednesday, April 29, 2026

temple

ಈ ವಸ್ತುಗಳನ್ನು ಯಾರಿಗೂ ಕೊಡಬೇಡಿ.. ಹೀಗೆ ಮಾಡಿದ್ರೆ ನಿಮ್ಮ ಅದೃಷ್ಟ ಅವರ ಪಾಲಾಗುತ್ತದೆ..

Spiritual: ಅದೃಷ್ಟ ಅನ್ನೋದು ಬರೀ ಹಣೆಬರಹದಲ್ಲಿ ಬರೆದಾಗ ಮಾತ್ರ ಸಿಗುವಂಥದ್ದಲ್ಲ. ನಮ್ಮ ಬಳಿ ಇರುವ ಕೆಲ ವಸ್ತುಗಳು ನಮ್ಮ ಅದೃಷ್ಟಕ್ಕೆ ಕಾರಣವಾಗಿರುತ್ತದೆ. ನಮಗೆ ಸಿಗುವ ಕೆಲ ವಸ್ತುಗಳು ಕೂಡ ನಮ್ಮ ಅದೃಷ್ಟಕ್ಕೆ ಕಾರಣವಾಗುತ್ತದೆ. ಇಂದು ನಾವು ಯಾವ ವಸ್ತುಗಳನ್ನು ಯಾಕೆ ಬೇರೆಯವರಿಗೆ ಕೊಡಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಲಿದ್ದೇವೆ. ಮೊದಲನೇಯದಾಗಿ ರುಬ್ಬುವ ಕಲ್ಲು. ಇದು...

ಈ 4 ರಾಶಿಯವರು ನೋಡಲು ಆಕರ್ಷಕವಾಗಿರುತ್ತಾರೆ..

Spiritual: ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸದಾ ನಗುವ ಗುಣ, ಕೆಲವರು ಸದಾ ಪೆಚ್ಚು ಮೋರೆ ಹಾಕಿಕೊಂಡಿರುತ್ತಾರೆ. ಇನ್ನು ಕೆಲವರದ್ದು ಹೊಟ್ಟೆ ಕಿಚ್ಚಿನ ಗುಣ. ಮತ್ತೆ ಕೆಲವರದ್ದು ಸಿಟ್ಟಿನ ಗುಣ. ಹೀಗೆ ಒಂದೊಂದು ರಾಶಿಯವರ ಗುಣ, ಒಂದೊಂದು ರೀತಿ ಇರುತ್ತದೆ. ಇಂದು ನಾವು ಯಾವ 4 ರಾಶಿಯವರು ನೋಡಲು ಆಕರ್ಷಕರಾಗಿರುತ್ತಾರೆ ಅಂತಾ ಹೇಳಲಿದ್ದೇವೆ. ವೃಷಭ...

ತಿರುಪತಿ ಲಡ್ಡುವಿನ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು..

Spiritual: ಪ್ರಪಂಚದಲ್ಲಿ ಸಿಗುವ ಎಲ್ಲ ಸಿಹಿ ತಿಂಡಿಗಳ ರುಚಿ ಒಂದೆಡೆಯಾದರೆ, ತಿರುಪತಿ ಲಡ್ಡು ಪ್ರಸಾದದ ರುಚಿ ಒಂದೆಡೆ. ಆ ಅದ್ಭುತ ರುಚಿಯನ್ನು ಯಾವ ಸಿಹಿ ತಿಂಡಿಯೂ ಮೀರಿಸಲು ಸಾಧ್ಯವಿಲ್ಲ. ತುಪ್ಪ, ಗೋಡಂಬಿ, ದ್ರಾಕ್ಷಿ ಎಲ್ಲವನ್ನೂ ಹಾಕಿ, ಮಾಡುವ ರುಚಿ ರುಚಿಯಾದ ಲಡ್ಡು ಪ್ರಸಾದದ ಬಗ್ಗೆ ನಾವು ಇಂದು ಒಂದಿಷ್ಟು ಕುತೂಹಲಕಾರಿ ಸಂಗತಿಯನ್ನ ಹೇಳಲಿದ್ದೇವೆ. ತಿರುಪತಿ ಲಾಡುವಿಗೆ...

ಮುಸ್ಸಂಜೆ ಹೊತ್ತು ಈ ಕೆಲಸಗಳನ್ನು ಮಾಡಲೇಬೇಡಿ.. ನಿಮ್ಮ ನೆಮ್ಮದಿಯೇ ಹಾಳಾಗುತ್ತದೆ..

Spiritual: ಮುಸ್ಸಂಜೆ ಹೊತ್ತು ಎಂದರೆ, ಹಿಂದೂಗಳಿಗೆ ಒಂದು ಪವಿತ್ರವಾದ ಹೊತ್ತು. ಈ ವೇಳೆ ದೇವರಿಗೆ ದೀಪ ಹಚ್ಚಿ, ಭಜನೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಈ ವೇಳೆ ವಿದ್ಯಾಭ್ಯಾಸದಲ್ಲಿ ತೊಡಗಿದರೆ, ಅವರ ಜೀವನ ಉತ್ತವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಅಲ್ಲದೇ, ಇದೇ ವೇಳೆ ಲಕ್ಷ್ಮೀ ಮನೆಗೆ ಬರುತ್ತಾಳೆ. ಅಶಿವನಿ ದೇವತೆಗಳು ಅಸ್ತು ಅಸ್ತು ಎನ್ನುತ್ತಾರೆಂಬ ನಂಬಿಕೆ ಇದೆ....

ದೀಪ ಹಚ್ಚುವಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ..

Spiritual: ಕೆಲವರ ಮನೆಯಲ್ಲಿ ಪದೇ ಪದೇ ಜಗಳವಾಗುತ್ತದೆ. ಆರ್ಥಿಕ ಸಂಕಷ್ಟ ಬರುತ್ತದೆ. ಆಗಾಗ ಮನೆ ಜನರಿಗೆ ರೋಗ ರುಜಿನಗಳು ಬರುತ್ತದೆ. ಒಟ್ಟಿನಲ್ಲಿ ನೆಮ್ಮದಿಯೇ ಇಲ್ಲದಂತಾಗಿರುತ್ತದೆ. ಅದಕ್ಕೆಲ್ಲ ಕಾರಣ ಅವರು ಪಾಲಿಸದ ಕೆಲ ನಿಯಮಗಳಾಗಿರುತ್ತದೆ. ಅದರಲ್ಲೂ ದೇವರ ವಿಷಯದಲ್ಲಿ ನಾವು ಮುಂಜಾಗೃತೆ ವಹಿಸಿ, ಎಲ್ಲ ನಿಯಮಗಳನ್ನು ಪಾಲಿಸಬೇಕು. ಹಾಗಾಗಿ ಇಂದು ನಾವು ದೀಪ ಹಚ್ಚುವಾಗ ಯಾವ...

ತುಳಸಿಯನ್ನು ಭಾನುವಾರದಂದು ಮುಟ್ಟಬಾರದು ಅಂತಾ ಹೇಳುವುದು ಯಾಕೆ..?

Spiritual: ತುಳಸಿ ಗಿಡವನ್ನು ರವಿವಾರದ ದಿನ ಮುಟ್ಟಬಾರದು. ಮುಟ್ಟಾದಾಗ ಮುಟ್ಟಬಾರದು. ರವಿವಾರದ ದಿನ ತುಳಸಿ ಎಲೆ ಕೀಳಬಾರದು ಅಂತಾ ಹೇಳಲಾಗುತ್ತದೆ. ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಹಾಗಾದ್ರೆ ಯಾಕೆ ರವಿವಾರದ ದಿನ ಯಾಕೆ ತುಳಸಿ ಎಲೆಯನ್ನು ಕೀಳಬಾರದು ಅಂತಾ ತಿಳಿಯೋಣ ಬನ್ನಿ.. ಭಾನುವಾರ ಎಂದರೆ, ಸೂರ್ಯನ ವಾರ. ಹಾಗಾಗಿ ಆ ದಿನ ಸೂರ್ಯನ ಶಾಖ ಹೆಚ್ಚಾಗಿರುತ್ತದೆ....

ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬೆಡ್ ರೂಮ್ನಲ್ಲಿ ಇರಿಸಬೇಡಿ..

Spiritual: ಹಿಂದೂ ಧರ್ಮದಲ್ಲಿ ಹಲವು ನಂಬಿಕೆಗಳಿದೆ. ಮನೆಯಲ್ಲಿ ಕೆಲ ಕೆಲಸಗಳನ್ನು ಮಾಡಬಾರದು. ಮನೆಯೊಳಗೆ ಕೆಲ ವಸ್ತುಗಳನ್ನು ತರಬಾರದು. ಅಡುಗೆ ಮನೆಗೆ ಹೋಗುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹೀಗೆ ಹಲವಾರು ನಂಬಿಕೆಗಳಿದೆ. ಇದರೊಂದಿಗೆ ಕೆಲ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬೆಡ್‌ರೂಮ್‌ನಲ್ಲಿ ಇರಿಸಬಾರಡು. ಹಾಗಾದ್ರೆ ಯಾವ ವಸ್ತುಗಳನ್ನು ಬೆಡ್‌ರೂಮ್‌ನಲ್ಲಿ ಇರಿಸಬಾರದು ಅಂತಾ ತಿಳಿಯೋಣ ಬನ್ನಿ.. ಬೆಡ್‌ರೂಮ್ ಎಂದರೆ ಪತಿ-ಪತ್ನಿ...

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 6

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈ ಮೊದಲ ಮೂರು ಭಾಗದಲ್ಲಿ ವಿಷ್ಣುವಿನ 20 ಅವತಾರಗಳ ಬಗ್ಗೆ ಹೇಳಿದ್ದೆವು. ಕೊನೆಯ ಭಾಗದಲ್ಲಿ ಇನ್ನೂ 4 ಅವತಾರಗಳ ಬಗ್ಗೆ ಹೇಳಲಿದ್ದೇವೆ. ಇಪ್ಪತ್ತೊಂದನೇಯ ಅವತಾರ ಶ್ರೀಕೃಷ್ಣನ ಅವತಾರ. ಅಧರ್ಮವನ್ನು ನಾಶ ಮಾಡಿ, ಧರ್ಮಸ್ಥಾಪನೆಗಾಗಿ ಬಂದವನೇ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇಯ ಪುತ್ರನೇ ಶ್ರೀಕೃಷ್ಣ. ಮಾವ ಕಂಸನ ಸಂಹಾರಕ್ಕಾಗಿ...

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 5

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈ ಮೊದಲ ಮೂರು ಭಾಗದಲ್ಲಿ ವಿಷ್ಣುವಿನ 16 ಅವತಾರಗಳ ಬಗ್ಗೆ ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 4 ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹದಿನೇಳನೇಯ ಅವತಾರ ಹಯಗ್ರೀವ ಅವತಾರ. ಹಯಗ್ರೀವ ಎಂದರೆ, ಕುದುರೆ ಮುಖ ಮತ್ತು ಮಾನವ ಶರೀರದ ಅವತಾರ. ಬ್ರಹ್ಮನ ವೇದಗ್ರಂಥವನ್ನು ಕದ್ದ ಮಧು ಕೈಟಭರು, ಪಾತಾಳ ಲೋಕಕ್ಕೆ...

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 4

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈ ಮೊದಲ ಮೂರು ಭಾಗದಲ್ಲಿ ವಿಷ್ಣುವಿನ 12 ಅವತಾರಗಳ ಬಗ್ಗೆ ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 4 ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹದಿಮೂರನೇಯ ಅವತಾರ ಧನ್ವಂತರಿ ಅವತಾರ. ಧನ್ವಂತರಿ ಎಂದರೆ, ರೋಗ ರುಜಿನಗಳಿಂದ ಮುಕ್ತಿ ಕೊಡುವ ದೇವರು. ಸಮುದ್ರಮಂಥನದ ವೇಳೆ ಬರುವ ಉತ್ತಮ ವಸ್ತುಗಳಲ್ಲಿ ಧನ್ವಂತರಿ ದೇವ ಕೂಡ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img