Sunday, July 26, 2026

temple

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 4

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈ ಮೊದಲ ಮೂರು ಭಾಗದಲ್ಲಿ ವಿಷ್ಣುವಿನ 12 ಅವತಾರಗಳ ಬಗ್ಗೆ ಹೇಳಿದ್ದೆವು. ಈ ಭಾಗದಲ್ಲಿ ಇನ್ನೂ 4 ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹದಿಮೂರನೇಯ ಅವತಾರ ಧನ್ವಂತರಿ ಅವತಾರ. ಧನ್ವಂತರಿ ಎಂದರೆ, ರೋಗ ರುಜಿನಗಳಿಂದ ಮುಕ್ತಿ ಕೊಡುವ ದೇವರು. ಸಮುದ್ರಮಂಥನದ ವೇಳೆ ಬರುವ ಉತ್ತಮ ವಸ್ತುಗಳಲ್ಲಿ ಧನ್ವಂತರಿ ದೇವ ಕೂಡ...

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 3

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ, ಈ ಮೊದಲ ಎರಡು ಭಾಗದಲ್ಲಿ, ಶ್ರೀವಿಷ್ಣುವಿನ 8 ಅವತಾರಗಳ ಬಗ್ಗೆ ಹೇಳಿದ್ದೆವು. ಈ ಭಾಗದಲ್ಲಿ ಶ್ರೀವಿಷ್ಣುವಿನ ಇನ್ನೂ  4 ಅವತಾರಗಳ ಬಗ್ಗೆ ಹೇಳಲಿದ್ದೇವೆ. ಒಂಭತ್ತನೇಯ ಅವತಾರ ರಿಷಭ ಅವತಾರ. ಜೈನ ಧರ್ಮದ ಸಂಸ್ಥಾಪಕರೇ ರಿಷಭ. ಮಹಾರಾಜ ನಾಭಿ ತನ್ನ ಪತ್ನಿಯ ಜೊತೆ ಸೇರಿ ಯಜ್ಞ ಮಾಡಿ ಪಡೆದ ಪುತ್ರನೇ ರಿಷಭ....

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 2

Spiritual: ಮೊದಲ ಭಾಗದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ಶ್ರೀವಿಷ್ಣುವಿನ 4 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಇನ್ನೂ 4 ಅವತಾರಗಳ ಬಗ್ಗೆ ತಿಳಿಯೋಣ.. ಐದನೇಯ ಅವತಾರ ನರ ಮತ್ತು ನಾರಾಯಣ ಅವತಾರ. ಸೃಷ್ಟಿಯ ಆರಂಭದಲ್ಲಿ ಧರ್ಮಸ್ಥಾಪನೆ ಮಾಡಲು, ಶ್ರೀವಿಷ್ಣು ನರ ನಾರಾಯಣನ ರೂಪ ತಾಳಿದರು ಎಂದು ಹೇಳಲಾಗುತ್ತದೆ. ಇವರು ಅವಳ ಋಷಿಮುನಿಗಳಾಗಿದ್ದು, ತಮ್ಮ ಧ್ಯಾನದ...

ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 1

Spiritual: ಲೋಕ ಕಲ್ಯಾಣಕ್ಕಾಗಿ ಶ್ರೀವಿಷ್ಣು 24 ಅವತಾರಗಳನ್ನು ತಾಳಿದ್ದು, ಒಂದೊಂದು ಅವತಾರದಲ್ಲೂ ರಕ್ಕಸರ ವಧೆ ಮಾಡಿ, ಶ್ರೀವಿಷ್ಣು ಲೋಕ ಕಲ್ಯಾಣ ಮಾಡಿದ್ದಾನೆ. ಇಂದು ನಾವು ಶ್ರೀವಿಷ್ಣುವಿನ 24 ಅವತಾರಗಳಲ್ಲಿ, 4 ಅವತಾರಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮೊದಲನೇಯ ಅವತಾರ ಆದಿ ಪುರುಷ. ಆದಿ ಎಂದರೆ, ಈ ಲೋಕ ಸೃಷ್ಟಿಯಾದಾಗ ಆ ಲೋಕವನ್ನು ತನ್ನ ತಲೆಯ ಮೇಲೆ...

ಹಲ್ಲಿಗಳು ಜಗಳವಾಡುತ್ತಿದ್ದರೆ ಏನರ್ಥ..? ಏನಿದರ ಸೂಚನೆ..?

Spiritual: ಹಿಂದೂ ಧರ್ಮದಲ್ಲಿ ಹಲ್ಲಿಯ ಬಗ್ಗೆ ಹಲವಾರು ಊಹಾಪೋಹಗಳಿದೆ. ಕೆಲವೊಂದು ಸತ್ಯವೂ ಆಗಿದೆ. ಆದ್ದರಿಂದಲೇ, ಹಿರಿಯರು ಹಲ್ಲಿ ಮುಟ್ಟಿದರೆ ಕೈ ಕಾಲು ತೊಳೆದು, ದೇವರಿಗೆ ನಮಸ್ಕರಿಸಬೇಕು. ಹಲ್ಲಿ ತಲೆಯ ಮೇಲೆ ಬಿದ್ದರೆ, ಸ್ನಾನ ಮಾಡಿ, ದೇವರಿಗೆ ದೀಪ ಹಚ್ಚಬೇಕು ಎಂದು ಹೇಳುತ್ತಾರೆ. ಹಾಗಾಗಿ ನಾವಿಂದು ಹಲ್ಲಿ ಶಕುನದ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಲಿದ್ದೇವೆ. ಯಾರಾದರೂ ಮಾತನಾಡುವಾಗ,...

ಎಂಥ ಹೂವುಗಳನ್ನು ದೇವರಿಗೆ ಹಾಕಬಾರದು..?

Spiritual: ದೇವರಿಗೆ ಪೂಜೆ ಮಾಡುವಾಗ, ಹೂವಿದ್ದರೆ, ಆ ಪೂಜೆ ಪರಿಪೂರ್ಣಗೊಂಡಂತೆ. ಆದರೆ ಆ ಹೂವು ದೇವರಿಗೆ ಹಾಕುವಂತಿರಬೇಕು. ಕೆಲವು ಹೂವುಗಳು ದೇವರಿಗೆ ಹಾಕಲು ಅರ್ಹವಿರುವುದಿಲ್ಲ. ಅಂಥ ಹೂವುಗಳನ್ನು ದೇವರಿಗೆ ಹಾಕಬಾರದು. ಹಾಗಾದರೆ ಎಂಥ ಹೂವುಗಳನ್ನು ದೇವರಿಗೆ ಹಾಕಬಾರದು ಅಂತಾ ತಿಳಿಯೋಣ ಬನ್ನಿ.. ಗುಲಾಬಿ, ಸಂಪಿಗೆ, ಮಲ್ಲಿಗೆ, ಸೇವಂತಿಗೆ ಸೇರಿ ಹಲವು ಹೂವುಗಳನ್ನು ದೇವರಿಗೆ ಹಾಕಲಾಗುತ್ತದೆ. ಇಂಥ...

ಕಹಿ ಬೇವಿನ ಎಲೆಯನ್ನು ಸಿಹಿ ಬೇವಾಗಿ ಮಾರ್ಪಾಡು ಮಾಡಿದ್ದರಂತೆ ಶಿರಡಿ ಸಾಯಿಬಾಬಾ

Spiritual: ದೇವರಂತೆ, ಗುರುಗಳ ಶಕ್ತಿಯೂ ಹೆಚ್ಚು ಎಂದು ಹಿರಿಯರು ಹೇಳಿದ್ದನ್ನು ನೀವು ಕೇಳಿರಬಹುದು. ಗುರುರಾಯರು, ದತ್ತಾತ್ರೇಯರು, ದಕ್ಷಿಣಾ ಮೂರ್ತಿ, ಸಾಯಿಬಾಬಾ ಹೀಗೆ ಗುರುಗಳನ್ನ ಪೂಜಿಸಿ, ಉದ್ಧಾರವಾದವರೂ ಇದ್ದಾರೆ. ಇಂದು ನಾವು ಸಾಯಿಬಾಬಾ ನೆಲೆಸಿರುವ ಶಿರಡಿ ಪುಣ್ಯಕ್ಷೇತ್ರದ ಬಗ್ಗೆ ವಿವರಣೆ ನೀಡಲಿದ್ದೇವೆ. ಮಹಾರಾಷ್ಟ್ರದ ಶಿರಡಿ ಗ್ರಾಮದಲ್ಲಿ ಸಾಯಿಬಾಬಾ ದೇವಸ್ಥಾನವಿದ್ದು, ಪ್ರತಿದಿನ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಬಂದು...

ತಿರುಪತಿಗೆ ಹೋದಾಗ, ನೀವು ಪಾಲಿಸಬೇಕಾದ ನಿಯಮಗಳೇನು..?

Spiritual: ತಿರುಪತಿಗೆ ಹೋಗಿ, ಬಾಲಾಜಿಯ ದರ್ಶನ ಪಡೆಯಬೇಕು ಅಂದ್ರೆ, ಪುಣ್ಯ ಮಾಡಿರಬೇಕು ಅನ್ನೋದು ಹಲವರ ಮಾತು. ಯಾಕಂದ್ರೆ ತಿರುಪತಿಯ ತನಕ ಹೋಗಿ, ಎಷ್ಟೋ ಜನ ಬಾಲಾಜಿಯ ದರ್ಶನ ಪಡಿಯದೇ, ಹಾಗೇ ಮನೆಗೆ ಬಂದವರಿದ್ದಾರೆ. ಹಾಗಾಗಿಯೇ ಬಾಲಾಜಿ ಕರೆಸಿಕೊಂಡರೆ ಮಾತ್ರ, ಅವನ ದರ್ಶನ ಮಾಡಲು ಸಾಧ್ಯ ಅಂತಾ ಹೇಳುವುದು. ನೀವು ತಿರುಪತಿಗೆ ಹೋದಾಗ, ಹಲವು ರೂಲ್ಸ್...

ಕೇರಳದ ತ್ರಿಶೂರಿನಲ್ಲಿರುವ ರೊಬೋಟಿಕ್ ಆನೆ ಬಗ್ಗೆ ಇಲ್ಲಿದೆ ನೋಡಿ ಪುಟ್ಟ ಮಾಹಿತಿ..

Spiritual: ವಿಜ್ಞಾನ ಎಷ್ಟು ಮುಂದುವರೆದಿದೆ ಅಂದ್ರೆ, ಹೊಟೇಲ್, ಮನೆ, ನ್ಯೂಸ್ ಚಾನೆಲ್ ಎಲ್ಲ ಕಡೆಯೂ ರೋಬೋಟ್ ತಂದು ನಿಲ್ಲಿಸಬಹುದು. ಅಷ್ಟು ಮುಂದುವರೆದಿದೆ. ಆದ್ರೆ ಭಾರತದ ಪ್ರಥಮ ರೊಬೋಟಿಕ್ ಆನೆಯನ್ನು ಕೇರಳದ ತ್ರಿಶೂರಿನ ದೇವಸ್ಥಾನದಲ್ಲಿ ತಂದು ನಿಲ್ಲಿಸಲಾಗಿದೆ. ಇದು ನೋಡಲು ಥೇಟ್ ಜೀವಂತ ಆನೆಯ ರೀತಿಯೇ ಇದ್ದು, ಎಲ್ಲರ ಗಮನ ಸೆಳೆದಿದೆ. ತ್ರಿಶೂರಿನಲ್ಲಿರುವ ಶ್ರೀಕೃಷ್ಣ ದೇವಸ್ಥಾನದಲ್ಲಿ ಈ...

ದಕ್ಷಿಣಾಭಿಮುಖ ಹನುಮಾನ್ ದೇವಸ್ಥಾನದ ಪ್ರಾಮುಖ್ಯತೆ ಏನು..?

Spiritual: ನಮ್ಮ ದೇಶದಲ್ಲಿ ಹಲವಾರು ದೇವಸ್ಥಾನಗಳಿದೆ. ಗಲ್ಲಿಗೊಂದು ದೇವಸ್ಥಾನವೆಂದರೂ ತಪ್ಪಾಗದು. ಚಿಕ್ಕ ಪುಟ್ಟ ದೇವಸ್ಥಾನವಂತೂ ಇದ್ದೇ ಇದೆ. ಅದರಲ್ಲೂ ಹನುಮಂತನ ದೇವಸ್ಥಾನಗಳು ಸಾಕಷ್ಟಿದೆ. ಇಂದು ನಾವು ಭಾರತದ ಪ್ರಸಿದ್ಧ ದಕ್ಷಿಣಾಭಿಮುಖ ಹನುಮಂತನ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿಯೋಣ. ದೆಹಲಿಯ ಕನ್ನಾಟ್ ಎಂಬಲ್ಲಿ ದಕ್ಷಿಣಾಭಿಮುಖ ಹನುಮಂತನ ದೇವಸ್ಥಾನವಿದೆ. ಪಾಂಡವರಿಂದ ಈ ದೇವಸ್ಥಾನ ಸ್ಥಾಪನೆಯಾಗಿದ್ದು, ಯಮುನಾ ನದಿ ದಡದಲ್ಲಿರುವ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img