Wednesday, April 29, 2026

temple

ವಿವಾಹಿತ ಹೆಣ್ಣು ಮಕ್ಕಳು ಈ ವಸ್ತುವನ್ನು ಎಂದಿಗೂ ಯಾರಿಗೂ ನೀಡಬೇಡಿ..

Spiritual: ವಿವಾಹಕ್ಕಿಂತ ಮುಂಚೆ ನಮ್ಮ ಜೀವನ ಬೇರೆ ರೀತಿಯೇ ಇರುತ್ತದೆ. ಕುತ್ತಿಗೆಗೆ ತಾಳಿ ಬಿದ್ದ ಬಳಿಕ, ಜೀವನ ಬೇರೆ ರೀತಿಯಾಗುತ್ತದೆ. ಏಕೆಂದರೆ, ವಿವಾಹಕ್ಕೂ ಮುನ್ನ ಹೆಣ್ಣು ಮಕ್ಕಳು ಮನಬಂದಂತೆ ಇರುತ್ತಾರೆ. ಆದರೆ ವಿವಾಹವಾದ ಬಳಿಕ, ನಾವು ಹಲವಾರು ಪದ್ಧತಿಯನ್ನು ಅನುಸರಿಸಬೇಕಾಗುತ್ತದೆ. ಕೆಲ ವಸ್ತುಗಳನ್ನು ಸಹ ಇನ್ನೊಬ್ಬರಿಗೆ ಕೊಡಬಾರದು. ಹಾಗಾದರೆ ಯಾವ ವಸ್ತುವನ್ನು ವಿವಾಹಿತೆ ಇನ್ನೊಬ್ಬರಿಗೆ...

ಅಂತ್ಯಕ್ರಿಯೆಗೆ ಹೋದಾಗ, ಮತ್ತು ಹೋಗಿ ಬಂದ ಬಳಿಕ ಈ ಕೆಲಸಗಳನ್ನು ಮಾಡಬೇಡಿ..

Spiritual: ಹುಟ್ಟಿದ ಪ್ರತೀ ಮನುಷ್ಯ ಸಾವನ್ನಪ್ಪಲೇಬೇಕು. ಇದು ವಿಧಿ ಲಿಖಿತ. ಇದನ್ನು ನಾವು ಬದಲಿಸಲು ಆಗುವುದಿಲ್ಲ. ಇನ್ನು ಹಿಂದೂ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು, ಸಾವಿನ ತನಕ ಹಲವಾರು ಪದ್ಧತಿಗಳನ್ನು ಅನುಸರಿಸಬೇಕಾಗುತ್ತದೆ. ಅಲ್ಲದೇ, ಸಾವಿನ ಮನೆಗೆ ಹೋದಾಗ, ಮಾನವೀಯತೆಯೂ ಮುಖ್ಯವಾಗುತ್ತದೆ. ಹಾಗಾಗಿ ಇಂದು ನಾವು ಅಂತ್ಯಕ್ರಿಯೆಗೆ ಹೋದಾಗ ಮತ್ತು ಹೋಗಿ ಬಂದ ಬಳಿಕ ಎಂಥ ಕೆಲಸಗಳನ್ನು...

ಸಾಧ್ವಿಗಳೆಂದರೆ ಯಾರು..? ಇವರ ಜೀವನದ ಉದ್ದೇಶಗಳೇನು..?

Spiritual: ಜೀವನದ ಸಕಲ ಖುಷಿಗಳನ್ನು ತ್ಯಜಿಸಿ, ಪರಮಾತ್ಮನ ಭಕ್ತಿಯಲ್ಲಿ ಲೀನವಾಗುವುದೇ ಸಾಧುಗಳ ಜೀವನ. ಪುರುಷರನ್ನು ಸಾಧುಗಳು ಅಂತಾ ಕರೆದರೆ, ಸ್ತ್ರೀಯರನ್ನು ಸಾಧ್ವಿಗಳು ಎಂದು ಕರೆಯುತ್ತಾರೆ. ಇಂದು ನಾವು ಸಾಧ್ವಿಗಳ ಜೀವನ ಹೇಗಿರುತ್ತದೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಭಾರತದಲ್ಲಿ ಸಾಧುಗಳಿರುವಷ್ಟು ಸಂಖ್ಯೆಯಲ್ಲಿ ಸಾಧ್ವಿಗಳಿಲ್ಲ. ಆದರೆ ಇರುವ ಸಾಧ್ವಿಗಳಲ್ಲಿ ಒಂದೆರಡು ಸಾಧ್ವಿಗಳು ಪ್ರಸಿದ್ಧರಿದ್ದಾರೆ. ಲೌಕಿಕ ಜೀವನವನ್ನು ತ್ಯಜಿಸಿ,...

ನಾಗರ ಪಂಚಮಿ ಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ..?

Spiritual: ಇನ್ನೇನು ಕೆಲವೇ ದಿನಗಳಲ್ಲಿ ನಾಗರ ಪಂಚಮಿ ಹಬ್ಬ ಬರಲಿದೆ. ಈ ಹಬ್ಬವನ್ನು ಹೆಣ್ಣು ಮಕ್ಕಳ ಹಬ್ಬವೆಂದೇ ಕರೆಯಲಾಗುತ್ತದೆ. ಏಕೆಂದರೆ, ವಿವಾಹವಾಗಿ ಹೋದ ಹೆಣ್ಣು ಮಗಳನ್ನು ಅಣ್ಣನಾದವರು, ಹೋಗಿ ಕರೆತರಬೇಕು. ಆಕೆಗೆ ಉಡುಗೊರೆ ಕೊಟ್ಟು, ಸಿಹಿ ಊಟ ಮಾಡಿ ಉಣಬಡಿಸಬೇಕು. ಇದು ಪದ್ಧತಿ. ಹಾಗಾದರೆ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ...

ರಕ್ಷಾಬಂಧನದ ಮಹತ್ವವೇನು..? ಯಾಕೆ ಈ ಹಬ್ಬವನ್ನು ಆಚರಿಸುತ್ತಾರೆ..?

Spiritual: ಶ್ರಾವಣ ಮಾಸದ ಹುಣ್ಣಿಮೆಯಂದು ಬರುವ ಹಬ್ಬವೇ ರಕ್ಷಾಬಂಧನ. ಇದನ್ನು ನೂಲು ಹುಣ್ಣಿಮೆ ಎಂದು ಕರೆಯುತ್ತಾರೆ. ರಕ್ಷಾ ಬಂಧನದಂದು ಸಹೋದರಿಯಾದವಳು, ಸಹೋದರನಿಗೆ ರಾಖಿ ಕಟ್ಟಿ, ಆರತಿ ಮಾಡಿ, ಸಿಹಿ ತಿನ್ನಿಸುತ್ತಾಳೆ. ಮತ್ತು ಸಹೋದರ ಆಕೆಗೆ ಉಡುಗೊರೆ ನೀಡುತ್ತಾನೆ. ಹಾಗಾದರೆ ಯಾಕೆ ರಾಖಿ ಹಬ್ಬವನ್ನು ಆಚರಿಸುತ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪೌರಾಣಿಕ ಕಥೆಯ ಬಗ್ಗೆ ನೋಡುವುದಾದರೆ,...

ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆ..

Spiritual: ಹಿಂದೂಗಳು ಪ್ರತೀ ವರ್ಷ ದೀಪಾವಳಿ ಮುಗಿದ ಬಳಿಕ, ತುಳಸಿ ಪೂಜೆ ಮಾಡುತ್ತಾರೆ. ಈ ದಿನ ತುಳಸಿಯೊಂದಿಗೆ ಸಾಲಿಗ್ರಾಮ ವಿವಾಹ ಮಾಡಲಾಗುತ್ತದೆ. ಹಾಗಾದ್ರೆ ತುಳಸಿ ಮತ್ತು ಸಾಲಿಗ್ರಾಮ ವಿವಾಹದ ಕಥೆಯನ್ನು ತಿಳಿಯೋಣ ಬನ್ನಿ.. ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದ ವೃಂದಾಳ ಪತಿಯಾಗಿದ್ದ ಜಲಂಧರ ರಾಕ್ಷಸನಾಗಿದ್ದ. ಅವನು ಋಷಿಮುನಿಗಳಿಗೆ ಉಪಟಳ ನೀಡುತ್ತಿದ್ದ. ಅವನಿಂದ ಬೇಸತ್ತ ಋಷಿಮುನಿಗಳು, ವಿಷ್ಣುವಿನ ಬಳಿ...

ದೇವರ ದಯೆ ಇಲ್ಲದಿದ್ದರೆ, ಹುಲ್ಲುಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುವುದ್ಯಾಕೆ..?

Spiritual: ಈ ಸೃಷ್ಟಿಗೆ ಶಿವ ಕಾರಣನಾದರೂ, ತಾನಿಲ್ಲದೇ, ಎಲ್ಲವೂ ಅಪೂರ್ಣ ಎಂಬುದನ್ನು ತೋರಿಸಿಕೊಟ್ಟಿದ್ದು, ಪಾರ್ವತಿ ದೇವಿ. ಆಕೆಯ ಸ್ವರೂಪವಾಗಿದ್ದ ದುರ್ಗಾ ದೇವಿ, ಲೋಕ ರಕ್ಷಣೆಗಾಗಿ, ದುಷ್ಟ ಸಂಹಾರಕ್ಕಾಗಿಯೇ ಇದ್ದವಳು. ಇಂದು ನಾವು ದುರ್ಗಾದೇವಿ ಹೇಗೆ ದೇವತೆಗಳ ಅಹಂಕಾರವನ್ನು ಇಳಿಸುತ್ತಾಳೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದಾನವರು ಮತ್ತು ದೇವತೆಗಳ ಮಧ್ಯೆ ಘೋರ ಯುದ್ಧ ನಡೆಯಿತು. ದುರ್ಗಾದೇವಿಯ...

ಈ 6 ಸ್ಥಳದಲ್ಲಿ ರುದ್ರಾಕ್ಷಿ ಧರಿಸಿ, ಓಡಾಡಬಾರದು..

Spiritual: ರುದ್ರಾಕ್ಷಿ ಎಂದರೆ, ಹಿಂದೂಗಳ ಪವಿತ್ರ ವಸ್ತುಗಳಲ್ಲಿ ಒಂದು. ಶಿವನ ಮೂರನೇ ಕಣ್ಣೇ ರುದ್ರಾಕ್ಷಿ ಎಂದು ಹೇಳಲಾಗುತ್ತದೆ. ಇನ್ನು ಕೆಲವರು ಶಿವನ ಕಣ್ಣೀರೇ ರುದ್ರಾಕ್ಷಿ ಎನ್ನುತ್ತಾರೆ. ಹಿಂದೂಗಳಲ್ಲಿ ರುದ್ರಾಕ್ಷಿ ಧರಿಸುವುದಕ್ಕೂ ಹಲವು ನಿಯಮಗಳಿದೆ. ರುದ್ರಾಕ್ಷಿ ಧರಿಸಿ ಕೆಲ ಕೆಲಸಗಳನ್ನು ಮಾಡಬಾರದು. ರುದ್ರಾಕ್ಷಿ ಧರಿಸಿ, ಕೆಲ ಸ್ಥಳಗಳಿಗೆ ಹೋಗಬಾರದು. ರುದ್ರಾಕ್ಷಿ ಧರಿಸಿ, ಕೆಲವು ಕಡೆ ಓಡಾಡಬಾರದು...

ಪತ್ನಿ ಇಂಥ ಕೆಲಸಗಳನ್ನು ಮಾಡಿದ್ರೆ, ಪತಿ ಜೀವನದಲ್ಲಿ ಸಫಲನಾಗುತ್ತಾನೆ..

Spiritual: ಓರ್ವ ವಿವಾಹಿತ ಹೆಣ್ಣನ್ನು ಆ ಮನೆಯ ಲಕ್ಷ್ಮೀ ಎಂದು ಹೇಳಲಾಗುತ್ತದೆ. ಹಾಗಾಗಿ ಆಕೆಗೆ ಲಕ್ಷ್ಮೀಯಂಥ ಗುಣವಿದ್ದರೆ, ಪತಿಯು ಜೀವನದಲ್ಲಿ ಸಫಲನಾಗುತ್ತಾನೆ. ಗರುಡ ಪುರಾಣದ ಪ್ರಕಾರ, ಹೆಣ್ಣಿಗೆ ಕೆಲವು ಗುಣಗಳಿದ್ದರೆ, ಪತಿಯ ಏಳಿಗೆಯಾಗುವುದಲ್ಲದೇ, ಪತಿಯ ಮನೆಯವರೆಲ್ಲ ಖುಷಿಯಾಗಿ ಇರುತ್ತಾರೆ. ಹಾಗಾದರೆ ಆ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಗುಣ ತಾಳ್ಮೆ. ಯಾವ ಹಣ್ಣಿಗೆ...

ಇದು ಶ್ರೀವಿಷ್ಣು ಪಾರ್ವತಿಯ ಅಣ್ಣನಾದ ಕಥೆ..

Spiritual: ಈ ಲೋಕ ಸೃಷ್ಟಿಗೆ ಕಾರಣರಾದವರು ಬ್ರಹ್ಮ, ವಿಷ್ಣು, ಮಹೇಶ್ವರ ಎಂದು ಎಲ್ಲರಿಗೂ ಗೊತ್ತು. ಪೌರಾಣಿಕ ಪುಸ್ತಕಗಳಲ್ಲಿ ಇವರ ಬಗ್ಗೆ ಹಲವಾರು ಕಥೆಗಳಿದೆ. ಅದರಲ್ಲಿ ಶ್ರೀವಿಷ್ಣು, ಪಾರ್ವತಿಯ ಅಣ್ಣನಾದ ಕಥೆಯೂ ಒಂದು. ಈ ಕಥೆಯನ್ನ ತಿಳಿಯೋಣ ಬನ್ನಿ.. ಸತಿ ದೇವಿ ಅಗ್ನಿಕುಂಡಕ್ಕೆ ಹಾರಿ ತನ್ನ ಪ್ರಾಣತ್ಯಾಗ ಮಾಡಿ, ಮುಂದಿನ ಜನ್ಮದಲ್ಲಿ ಪರ್ವತರಾಜನ ಮಗಳು ಪಾರ್ವತಿಯಾಗಿ ಜನಿಸುತ್ತಾಳೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img