Wednesday, April 29, 2026

temple

ಇಲ್ಲಿನ ಜನ ತಮ್ಮ ಮಕ್ಕಳನ್ನು ನಾಯಿಯೊಂದಿಗೆ ವಿವಾಹ ಮಾಡಿಸುತ್ತಾರೆ..

Spiritual: ಭಾರತದಲ್ಲಿ ಹಲವು ಕಡೆ ಚಿತ್ರ ವಿಚಿತ್ರ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ತಮ್ಮ ಮಕ್ಕಳನ್ನು ನಾಯಿಯ ಜೊತೆ ಮದುವೆ ಮಾಡಿಕೊಡುವ ಪದ್ಧತಿಯೂ ಒಂದು. ಇದು ಕೇಳಲು ವಿಚಿತ್ರವಾದರೂ, ನಿಜವಾಗಿ ನಡೆಯುತ್ತಿದೆ. ಹಾಗಾದ್ರೆ ಯಾಕೆ ಈ ಜನ ತಮ್ಮ ಮಕ್ಕಳಿಗೆ ನಾಯಿಯೊಂದಿಗೆ ವಿವಾಹ ಮಾಡುತ್ತಾರೆ..? ಇದರ ಹಿಂದಿರುವ ಕಾರಣವೇನು..? ಈ ಪದ್ಧತಿ ನಡೆಯುವುದಾದರೂ ಎಲ್ಲಿ..? ಈ...

ನಿಮ್ಮಲ್ಲಿರುವ ಈ 3 ಗುಣಗಳನ್ನು ಬಿಟ್ಟುಬಿಡಿ, ಇಲ್ಲದಿದ್ದಲ್ಲಿ ನೀವೆಂದೂ ಉದ್ಧಾರವಾಗುವುದಿಲ್ಲ..

Spiritual: ಮನುಷ್ಯನಲ್ಲಿರುವ ಕೆಲ ಗುಣಗಳು, ಅವನನ್ನು ಉದ್ಧಾರವಾಗಲು ಬಿಡುವುದಿಲ್ಲ. ಈ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಭಗವದ್ಗೀತೆಯ ಪ್ರಕಾರ, ಮನುಷ್ಯನಲ್ಲಿರುವ 3 ಗುಣಗಳೇ ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾದ್ರೆ ಆ ಕಾರಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ದುರಾಸೆ. ಮನುಷ್ಯನಿಗೆ ಆಸೆ ಇರಬೇಕು ಅನ್ನುವುದು ನಿಜ. ಆದರೆ ದುರಾಸೆ ಇರಬಾರದು. ಮನುಷ್ಯನಿಗಿರುವ ದುರಾಸೆಯೇ, ಅವನ ಜೀವನ ಹಾಳು...

ಊಟ ಮಾಡುವಾಗ ಈ 5 ನಿಯಮಗಳನ್ನು ನೀವು ಅನುಸರಿಸಲೇಬೇಕು..

Spiritual: ಊಟವಿದ್ದರಷ್ಟೇ ಮನುಷ್ಯ ಬದುಕಲು ಸಾಧ್ಯ. ಹಾಗಾಗಿಯೇ ಜನ ದುಡಿಯುವುದು. ಆದರೆ ನಾವು ಅನ್ನ ಉಣ್ಣುವಾಗ ಅನುಸರಿಸಬೇಕಾದ ನಿಯಮಗಳನ್ನು ಅನುಸರಿಸಿ, ಊಟ ಮಾಡಿದರಷ್ಟೇ, ಅದಕ್ಕೆ ನಾವು ಗೌರವ ನೀಡಿದಂತೆ. ಹಾಗಾದ್ರೆ ಊಟ ಮಾಡುವಾಗ ಯಾವ 5 ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಯೋಣ ಬನ್ನಿ.. ಎಲ್ಲಕ್ಕಿಂತ ಮೊದಲ ನಿಯಮ ಅಂದ್ರೆ ಕೈ ಕಾಲು ಮುಖ ತೊಳೆದು ಊಟಕ್ಕೆ...

ದೆವ್ವ ಬಿಡಿಸಲು ಫೇಮಸ್ ಅಂತೆ ಈ ಬೇತಾಳ ದೇವಸ್ಥಾನ..

Spiritual: ನಮ್ಮ ದೇಶದಲ್ಲಿ ಹಲವಾರು ದೇವಸ್ಥಾನಗಳಿದೆ. ಕೆಲವು ವಾಸ್ತುಶಿಲ್ಪಕ್ಕೆ ಪ್ರಸಿದ್ಧವಾಗಿದ್ದರೆ, ಕೆಲವು ತನ್ನ ಚಮತ್ಕಾರಗಳಿಗೆ ಫೇಮಸ್ ಆಗಿದೆ. ಇಂದು ನಾವು ದೆವ್ವ ಬಿಡಿಸಲು ಫೇಮಸ್ ಆಗಿರುವ ಬೇತಾಳ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓರಿಸ್ಸಾದ ಭುವನೇಶ್ವರದಲ್ಲಿರುವ ಬೇತಾಳ ದೇವಸ್ಥಾನ ದೆವ್ವ ಬಿಡಿಸಲು ಫೇಮಸ್. ಇಲ್ಲಿ ಚಾಮುಂಡಾ ದೇವಿಯನ್ನು ಪೂಜಿಸುತ್ತಿದ್ದು, ಈಕೆಯ ಕೃಪೆಯಿಂದಲೇ ಇಲ್ಲಿ ದೆವ್ವ ಬಿಡಿಸಲಾಗುತ್ತದೆ....

ಈ 5 ಎಲೆಗಳು ಹಿಂದೂಗಳಲ್ಲಿ ಪೂಜನೀಯ ಸ್ಥಾನವನ್ನು ಪಡೆದಿವೆ..

Spiritual: ಹಿಂದೂಗಳಲ್ಲಿ ಸಾಕಷ್ಟು ನಿಯಮ, ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಪೂಜೆ ಪುನಸ್ಕಾರಗಳೆಲ್ಲವೂ ಇರುತ್ತದೆ. ಈ ವೇಳೆ ಹಣ್ಣು- ಹಂಪಲು, ಹೂವು, ಎಲೆಗಳನ್ನು ಬಳಸಲಾಗುತ್ತದೆ. ಹಾಗಾದರೆ ಹಿಂದೂಗಳಲ್ಲಿ ಯಾವ ಎಲೆಗಳಿಗೆ ಅತ್ಯುತ್ತಮ ಸ್ಥಾನ ನೀಡಲಾಗಿದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೀಳ್ಯದ ಎಲೆ. ಪೂಜೆಯ ಸಂದರ್ಭದಲ್ಲಿ, ಶುಭ ಕಾರ್ಯದ ವೇಳೆ, ವೀಳ್ಯದ ಎಲೆ ಮತ್ತು ಅಡಿಕೆಯನ್ನ ಬಳಸಲಾಗುತ್ತದೆ. ನಿಶ್ಚಿತಾರ್ಥದಂಥ...

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಗ್ಗೆ ಪುಟ್ಟ ಮಾಹಿತಿ..

Spiritual: ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರನ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಇತ್ತೀಚೆಗೆ ನಿರ್ಮಾಣವಾಗಿದ್ದರೂ ಕೂಡ, ತನ್ನ ವೈಭವಗಳಿಂದ ಎಲ್ಲ ಗಮನ ಸೆಳೆದು ಪ್ರಸಿದ್ಧವಾಗಿದೆ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮಂಗಳೂರು ಪಟ್ಟಣದ ಮಧ್ಯಭಾಗದಲ್ಲೇ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನವಿದೆ. ಇಲ್ಲಿ ಶಿವನ ಪೂಜೆಗೆ ಮೊದಲ ಪ್ರಾಶಸ್ತ್ಯ. ಜೊತೆಗೆ ಬೇರೆ...

ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಕರೆಯಲು ಕಾರಣವೇನು..?

Spiritual: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೇರಳದ ಗುರುವಾಯೂರಪ್ಪ ದೇವಸ್ಥಾನ ಕೂಡ ಒಂದು. ಇಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಬಾಲಕೃಷ್ಣನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಜನ ಬರುತ್ತಾರೆ. ಹಾಗಾದರೆ ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಹೆಸರು ಬರಲು ಕಾರಣವೇನು..? ಈ ದೇವಸ್ಥಾನದ ಹಿನ್ನೆಲೆ ಏನು..? ಎಂಬ ಬಗ್ಗೆ ತಿಳಿಯೋಣ ಬನ್ನಿ.. ಉತ್ತರಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀಕೃಷ್ಣನ ನಗರಿ...

ಬಟ್ಟೆ ಯಾವ ರೀತಿ ಬಳಸಬೇಕು..? ಇದಕ್ಕೂ ನಕಾರಾತ್ಮಕ ಶಕ್ತಿಯೂ ಏನು ಸಂಬಂಧ..?

Spiritual: ಬಟ್ಟೆ ಅನ್ನೋದು ಮನುಷ್ಯನ ಜೀವನದ ಮುಖ್ಯವಾದ ಭಾಗವಾಗಿದೆ. ಹೊಟ್ಟೆ ತುಂಬಿ, ಆರೋಗ್ಯವಾಗಿರಲು ಆಹಾರವೆಷ್ಟು ಮುಖ್ಯವೋ. ಅದೇ ರೀತಿ ಮೈ ಮುಚ್ಚಿಕೊಂಡಿರಲು ಬಟ್ಟೆಯೂ ಅಷ್ಟೇ ಮುಖ್ಯ. ಆದರೆ ಬಟ್ಟೆಯನ್ನ ನಾವು ಸರಿಯಾಗಿ ಬಳಸದಿದ್ದಲ್ಲಿ, ಅದರಲ್ಲಿ ನಕಾರಾತ್ಮಕ ಶಕ್ತಿಯ ವಾಸವಾಗಿ, ಅದು ಮನೆಗೆ ದರಿದ್ರ ತರುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ನಾವು ನಮ್ಮ...

ಮನೆಯಲ್ಲಿ ನಕಾರಾತ್ಮಕತೆ ಇದ್ದರೆ ಸಿಗುತ್ತದೆ ಈ ಸೂಚನೆ..

Spiritual: ಒಂದು ಮನೆಯಲ್ಲಿ ಸದಾ ನೆಮ್ಮದಿ, ಸುಖ, ಶಾಂತಿ ಇದ್ದರೆ, ಆ ಮನೆಯಲ್ಲಿ ಸಕಾರಾತ್ಮಕತೆ ತುಂಬಿ ತುಳುಕುತ್ತಿದೆ ಎಂದರ್ಥ. ಅದೇ ಒಂದು ಮನೆಯಲ್ಲಿ ಕಾರಣವಿಲ್ಲದೇ, ಪದೇ ಪದೇ ಜಗಳ, ಅಶಾಂತಿ, ದುಃಖವಿದೆ ಎಂದರೆ, ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿದೆ ಎಂದರ್ಥ. ಹಾಗಾದ್ರೆ ಮನೆಯಲ್ಲಿ ನಕಾರಾತ್ಮಕತೆ ಇದ್ದರೆ ಎಂಥ ಸೂಚನೆ ಸಿಗುತ್ತದೆ ಎಂದು...

ಈ ಪಾಪ ಮಾಡಿದ್ರೆ, ಪ್ರಾಣಿಗಳ ಯೋನಿಯಲ್ಲಿ ಜನ್ಮ ಸಿಗುತ್ತಂತೆ..

Spiritual: ಜೀವನದಲ್ಲಿ ನಾವು ಮಾಡುವ ಕೆಲ ಪಾಪಗಳ ಫಲಗಳು ಮುಂದಿನ ಜನ್ಮಕ್ಕಾಗಿ ಕಾದಿರುತ್ತದೆ. ನಾವು ಈ ಜನ್ಮದಲ್ಲಿ ನೋವು ಅನುಭವಿಸುವಾಗ, ಹಿಂದಿನ ಜನ್ಮದಲ್ಲಿ ಅದೇನೋ ಪಾಪ ಮಾಡಿರಬೇಕು. ಅದಕ್ಕೆ ಈ ನೋವು ಸಿಕ್ಕಿದೆ ಎಂದು ಹೇಳುತ್ತೇವೆ. ಅದೇ ರೀತಿ ಪ್ರಾಣಿ, ಪಕ್ಷಿಗಳ ಜನ್ಮ ಬರಲು, ನಾವು ಮಾಡುವ ಕೆಲ ಪಾಪಗಳೇ ಕಾರಣವಂತೆ. ಹಾಗಾದ್ರೆ ಪ್ರಾಣಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img