Tuesday, July 21, 2026

temple

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಭಾರತದಷ್ಟು ಶ್ರೀಮಂತ ರಾಷ್ಟ ಬೇರೆಲ್ಲೂ ಇಲ್ಲ

ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ.. 1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ ಆಂಧ್ರಪ್ರದೇಶದಲ್ಲಿರುವ...

Horoscope: ಹೆಚ್ಚು ಆತ್ಮವಿಶ್ವಾಸವಿಲ್ಲದ ರಾಶಿಯವರು ಇವರು

Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...

ಪ್ರತಿದಿನ ಸ್ನಾನ ಮಾಡಲೇಬೇಕು ಎಂದು ಹಿಂದೂಗಳಲ್ಲಿ ನಿಯಮವಿರಲು ಕಾರಣವೇನು..?

Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...

ಶಿವನಿಗೆ ಏಕೆ ಮುಕ್ಕಣ್ಣನೆಂದು ಕರೆಯುತ್ತಾರೆ ಗೊತ್ತಾ..? ಇದರ ಹಿಂದಿರುವ ರಹಸ್ಯವೇನು..?

Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಶಿವ ಮೂರನೇ ಕಣ್ಣನ್ನು...

Horoscope: ಸದಾ ಹಸನ್ಮುಖಿಯಾಗಿರುವ ರಾಶಿಯವರು ಇವರು

Horoscope: ಪ್ರಪಂಚದಲ್ಲಿ ಎಲ್ಲ ಜನರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರದ್ದೂ ಒಂದೊದು ರೀತಿಯ ಜೀವನ. ಅದೇ ರೀತಿ ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಜೀವನ. ಹಾಗಾಗಿ ನಾವಿಂದು ಸದಾ ಹಸನ್ಮುಖಿಯಾಗಿರುವ ಅಂದ್ರೆ, ಸದಾ ನಗುನಗುತ್ತಲೇ ಇರುವ ರಾಶಿ ಯಾವುದು ಅಂತಾ ತಿಳಿಸಲಿದ್ದೇವೆ. ತುಲಾ: ತುಲಾ ರಾಶಿಯವರು ಸದಾ ನಗು ನಗುತ್ತಲೇ ಇರಲು ಬಯಸುವವರು. ಇವರ ಜೀವನದಲ್ಲಿ ಅದೆಷ್ಟರ...

ಪತ್ನಿಯಲ್ಲಿ ಇಂಥ ಗುಣವಿದ್ದರೆ, ಪತಿ ಶ್ರೀಮಂತನಾಗುವುದು ಗ್ಯಾರಂಟಿ ಅಂತಾರೆ ಚಾಣಕ್ಯರು

Spiritual: ಎಷ್ಟೋ ಹೆಣ್ಣು ಮಕ್ಕಳು ಚೆನ್ನಾಗಿ ಸೆಟಲ್ ಆಗಿರುವವನ್ನು ನೋಡಿ ಮದುವೆಯಾಗಿ, ತಾವು ಆರಾಮಾಗಿರಬೇಕು ಅಂತಾ ಅಂದುಕೊಳ್ಳುತ್ತಾರೆ. ಕೆಲವರು ಅಂದುಕೊಂಡಂತೆ ಚೆನ್ನಾಗಿದ್ದರೆ, ಇನ್ನು ಕೆಲವರು ಮದುವೆಯಾದ ಬಳಿಕ, ಹೆಚ್ಚೆಚ್ಚು ಖರ್ಚು ವೆಚ್ಚ ಮಾಡಿ, ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಹಾಗಾಗಿ ಚಾಣಕ್ಯರು ಪತ್ನಿ ಯಾವ ರೀತಿ ಇದ್ದರೆ, ಪತಿ ಶ್ರೀಮಂತನಾಗುತ್ತಾನೆ ಅಥವಾ ಶ್ರೀಮಂತನಾಗಿಯೇ ಇರುತ್ತಾನೆ ಅಂತಾ ಹೇಳಿದ್ದಾರೆ. ಮೊದಲನೇಯದಾಗಿ...

ನಾಳೆ ಲೋಕಸಭಾ ಚುನಾವಣಾ ಮತದಾನ ಹಿನ್ನೆಲೆ: ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭ

Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ. ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್‌ಗಳ ವಿವಿ ಪ್ಯಾಟ್‌ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ತಮ್ಮ ತಮ್ಮ...

ನಿಮ್ಮ ಪತ್ನಿಯಲ್ಲಿ ಇಂಥ ಗುಣವಿದ್ದರೆ ನೀವೇ ಅದೃಷ್ಟವಂತರು ಅಂತಾರೆ ಚಾಣಕ್ಯರು..

Spiritual Story: ಇಂದಿನ ಕಾಲದಲ್ಲಿ ಗುಣವಂತ, ಪತಿಯೊಂದಿಗೆ ಹೊಂದಿಕೊಂಡು ಹೋಗುವ, ವಿದ್ಯಾವಂತ ಹೆಣ್ಣು ಸಿಗುವುದು ತುಂಬಾನೇ ಅಪರೂಪ. ಚಾಣಕ್ಯರ ಪ್ರಕಾರ ನಿಮಗೆ ಕೆಲ ಗುಣವಿರುವ ಹೆಣ್ಣು ಸಿಕ್ಕರೆ ನೀವೇ ಅದೃಷ್ಟವಂತರಂತೆ. ಹಾಗಾದ್ರೆ ಒಂದು ಅತ್ಯುತ್ತಮ ಪತ್ನಿಯಾಗಬೇಕಾದರೆ ಎಂಥ ಗುಣವಿರಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲ ಗುಣ ಮುಖದಲ್ಲಿ ಕಳೆ ಮತ್ತು ಸರಳ ಗುಣ: ನಿಮ್ಮ ಪತ್ನಿಯಾದವಳು...

ಆಚಾರ್ಯ ಚಾಣಕ್ಯರ ಪ್ರಕಾರ ಈ 5 ಜನರ ಸಹಾಯ ಎಂದಿಗೂ ಮಾಡಬೇಡಿ..

Spiritual Story: ಜೀವನದಲ್ಲಿ ಪ್ರತಿಯೊಬ್ಬರೂ, ಒಮ್ಮೆಯಾದರೂ ಸಹಾಯ ಮಾಡಿ, ಯಾಕಾದ್ರೂ ಸಹಾಯ ಮಾಡಿದ್ನೋ ಅನ್ನೋ ಪರಿಸ್ಥಿತಿ ತಂದುಕೊಂಡಿರುತ್ತೀರಿ. ಸಹಾಯ ಮಾಡುವುದು ಒಳ್ಳೆಯ ಗುಣ ಆದರೆ, ಈ ರೀತಿ ಯಾಕಾದ್ರೂ ಸಹಾಯ ಮಾಡಿದೆನೋ ಅನ್ನೋ ಪರಿಸ್ಥಿತಿ ತಂದುಕೊಳ್ಳುವುದು ಮಾತ್ರ ಮೂರ್ಖತನ ಅಂತಾರೆ ಚಾಣಕ್ಯರು. ಚಾಣಕ್ಯರ ಪ್ರಕಾರ 5 ಜನರಿಗೆ ಎಂದಿಗೂ ಸಹಾಯ ಮಾಡಬಾರದಂತೆ. ಹಾಗಾದ್ರೆ ಯಾರು...
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img