Sunday, July 26, 2026

temple

ಈ ದೇವಸ್ಥಾನದಲ್ಲಿ ಪತಿ-ಪತ್ನಿ ಸೇರಿ ಪೂಜೆ ಮಾಡುವಂತಿಲ್ಲ..

Spiritual: ಹಿಂದೂ ಧರ್ಮದ ಪದ್ಧತಿ, ನಂಬಿಕೆ ಪ್ರಕಾರ, ವಿವಾಹಕ್ಕೂ ಮುಂಚೆ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋದರೂ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಆದರೆ ವಿವಾಹದ ಬಳಿಕ, ಪತಿ-ಪತ್ನಿ ಸೇರಿ ದೇವಸ್ಥಾನಕ್ಕೆ ಹೋದರಷ್ಟೇ ಅದರ ಪುಣ್ಯ ಲಭಿಸುತ್ತದೆ ಅನ್ನೋ ನಂಬಿಕೆ ಇದೆ. ದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಸೇರಿ ಪೂಜೆ ಮಾಡುವಂತಿಲ್ಲ. ಹಾಗಾದರೆ ಯಾವುದು ಆ ದೇವಸ್ಥಾನ..? ಈ...

ಮಂಗಳಮುಖಿಯರ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ವಿಷಯಗಳು..

Spiritual: ಈ ಪ್ರಪಂಚದಲ್ಲಿ ಪುರುಷ ಮತ್ತು ಮಹಿಳೆಯ ಜೊತೆ ನಪುಂಸಕರು ಇದ್ದಾರೆ. ಅವರನ್ನು ನಾವು ಮಂಗಳಮುಖಿಯರು ಎಂದು ಕರೆಯುತ್ತೇವೆ. ಹೆಣ್ಣು ಗರ್ಭಿಣಿಯಾಗಿದ್ದಾಗ, 3 ತಿಂಗಳ ಬಳಿಕ, ಮಗುವಿನ ಬೆಳವಣಿಗೆ ಆಗುತ್ತದೆ. ಈ ವೇಳೆ ಹೆಣ್ಣು ಸರಿಯಾದ ಕಾಳಜಿ ವಹಿಸಲೇಬೇಕು. ಹಾಗೆ ಕಾಳಜಿ ವಹಿಸದೇ, ಕೆಮ್ಮು, ಜ್ವರ, ಅಪಘಾತದಂಥ ಸಮಸ್ಯೆ ಮಾಡಿಕೊಂಡಾಗ, ಮಗುವಿನ ಬೆಳವಣಿಗೆ ಸರಿಯಾಗಿ...

ತನ್ನ ಪತಿಯನ್ನು ವೇಶ್ಯೆಯ ಬಳಿ ಕರೆದೊಯ್ದ ಪತ್ನಿ ಮುಂದೇನಾಯ್ತು- ಭಾಗ 2

Spiritual: ಪತಿವೃತೆ ಪತಿಯನ್ನು ಕರೆದುಕೊಂಡು, ವೇಶ್ಯೆಯ ಬಳಿ ಹೋಗುವಾಗ, ಕಾಡಿನಲ್ಲಿ ಓರ್ವ ಋಷಿಯ ಮೇಲೆ ಕಳ್ಳತನದ ಆರೋಪ ಮಾಡಿ, ನೇಣಿಗೇರಿಸಲಾಗಿದ್ದು. ಆದರೆ ಅವರಿನ್ನು ಸಾವನ್ನಪ್ಪಿರಲಿಲ್ಲ. ಅವರ ಕುತ್ತಿಗೆಗೆ ಹಗ್ಗ ಕಟ್ಟಿದ ಕಾರಣ, ಅವರಿಗೆ ನೋವಾಗುತ್ತಿತ್ತು. ಈ ಬ್ರಾಹ್ಮಣ ಮತ್ತು ಅವನ ಪತ್ನಿ ಅದೇ ದಾರಿಯಿಂದ ಹೋಗುವಾಗ, ಬ್ರಾಹ್ಮಣ ಆ ಹಗ್ಗವನ್ನು ತುಳಿಯುತ್ತಾನೆ. ಆಗ ಋಷಿಯ...

ತನ್ನ ಪತಿಯನ್ನು ವೇಶ್ಯೆಯ ಬಳಿ ಕರೆದೊಯ್ದ ಪತ್ನಿ ಮುಂದೇನಾಯ್ತು- ಭಾಗ 1

Spiritual: ಯಾವುದಾದರೂ ಹೆಣ್ಣು ತನ್ನ ಪತಿಯನ್ನ ಓರ್ವ ವೇಶ್ಯೆಗೆ ಅರ್ಪಿಸುವುದನ್ನು ನೀವು ಎಲ್ಲಾದರೂ ಕೇಳಿದ್ದೀರಾ..? ಅಥವಾ ನೋಡಿದ್ದೀರಾ..? ಖಂಡಿತ ಸಾಧ್ಯವಿಲ್ಲ. ಏಕೆಂದರೆ, ಪ್ರತೀ ಹೆಣ್ಣಿಗೂ ತನ್ನ ಪತಿ ಎಂದರೆ, ತನ್ನದಷ್ಟೇ ಸ್ವತ್ತು ಅನ್ನೋ ಭಾವನೆ ಇರುತ್ತದೆ. ಆಕೆ ಅವನನ್ನು ಬೇರೆ ಹೆಣ್ಣಿನೊಂದಿಗೆ ನೋಡಲು ಇಚ್ಛಿಸುವುದಿಲ್ಲ. ಆದರೆ ನಾವಿಂದು ಹೇಳಲು ಹೊರಟಿರುವ ಕಥೆಯಲ್ಲಿ ಪತಿವೃತೆಯೊಬ್ಬಳು ಓರ್ವ...

Temple : ಈ ದೇಗುಲಕ್ಕೆ ಪುರುಷರ ಪ್ರವೇಶ ನಿಷಿದ್ಧ..?! ಕಾರಣ ಇಷ್ಟೇ..?!

Special Story : ಅಲ್ಲೊಂದು ಪವಿತ್ರ ದೇವಸ್ಥಾನ ಆದ್ರೆ ಅಲ್ಲಿ ಪುರುಷರಿಗೆ ಮಾತ್ರ ಪ್ರವೇಶ ನಿಷಿಧ್ದ. ಆದ್ರೂ ಪುರುಷರು ಹೆಂಗಳೆಯರ ವೇಷದಲ್ಲಿ ಆ ಒಂದು  ಉತ್ಸವಕ್ಕೆ ಕ್ಕೆ ಪ್ರವೇಶ ಮಾಡಬಹುದಂತೆ ಇದು ಆ ದೇಗುಲದ ಸಂಪ್ರದಾಯವಂತೆ. ಹಾಗಿದ್ರೆ ಈ ಆಚಾರದ ದೇವಾಲಯ ಎಲ್ಲಿದೆ..?! ಏನಿದರ ಹಿನ್ನೆಲೆ ಹೇಳ್ತೀವಿ ಈ ಸ್ಟೋರಿಯಲ್ಲಿ….. ದೇಗುಲ ಅದೊಂದು ನಿಶ್ಚಿಂತೆಯ ಪ್ರಶಾಂತ...

ಯಾವ ತಿಂಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ತುಂಬಾ ಅದೃಷ್ಟವಂತರು?..

Spiritual: ಮಹಿಳೆಯರು ಮನೆಗೆ ಮಹಾಲಕ್ಷ್ಮೀ ಇದ್ದ ಹಾಗೆ. ಹಾಗಾಗಿ ಹಲವರಿಗೆ ಹೆಣ್ಣು ಮಕ್ಕಳ ಜನನದ ಬಳಿಕವೇ ಅದೃಷ್ಟ ಒಲಿಯುತ್ತದೆ. ಇಂದು ನಾವು ಯಾವ ತಿಂಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ ಅನ್ನೋ ಬಗ್ಗೆ ತಿಳಿಯೋಣ. ಚೈತ್ರ ಮಾಸ. ಹಿಂದೂಗಳಿಗೆ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ. ಈ ಹೆಣ್ಣು ಮಕ್ಕಳು ಜಾಣೆಯರಾಗಿರುತ್ತಾರೆ....

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು, ತುಳಸಿದಾಸರ ಪ್ರಕಾರ, ಯಾವ 9 ಜನರ ಬಳಿ ದ್ವೇಷ ಸಾಧಿಸಬಾರದು ಅನ್ನೋದರಲ್ಲಿ 5 ಜನರ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 4 ಜನರ ಬಗ್ಗೆ ತಿಳಿಯೋಣ.. ಶ್ರೀಮಂತರೊಂದಿಗೆ. ಈಗಿನ ಕಾಲದಲ್ಲಿ ದುಡ್ಡಿದ್ದರೆ, ಸರ್ಕಾರವನ್ನು, ಪೊಲೀಸರನ್ನು, ನ್ಯಾಯವನ್ನೂ ಖರೀದಿಸಬಹುದು. ಇವೆಲ್ಲವೂ ಜನಸಾಮಾನ್ಯರ ಪರವಾಗಿ ಇರಬೇಕಾದವುಗಳು. ಆದರೆ...

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 1

Spiritual: ನಾವು ಜೀವನದಲ್ಲಿ ನೆಮ್ಮದಿಯಾಗಿರಬೇಕು ಅಂದ್ರೆ, ನಾವಾಯಿತು, ನಮ್ಮ ಕೆಲಸವಾಯಿತು ಎಂದು ಇರಬೇಕು. ಆದರೆ ಕೆಲವೊಮ್ಮೆ ಹಣೆಬರಹ ಕೆಟ್ಟು ಕೆಲವರೊಂದಿಗೆ ಜಗಳವಾಗಬಹುದು. ಆದರೆ ಅದನ್ನು ಮುಂದುವರಿಸಿಕೊಂಡು ಹೋಗಬಾರದು. ಇನ್ನು ತುಳಸಿದಾಸರ ಪ್ರಕಾರ ಈ 9 ಜನರೊಂದಿಗೆ ಎಂದಿಗೂ ಶತೃತ್ವ ಕಟ್ಟಿಕೊಳ್ಳಬಾರದಂತೆ. ಹಾಗಾದರೆ ಯಾರು ಆ 9 ಜನ ಅಂತಾ ತಿಳಿಯೋಣ ಬನ್ನಿ.. ತಂದೆ ತಾಯಿಗಳೊಂದಿಗೆ. ನಿಮ್ಮ...

ನೀವು ಶ್ರೀಮಂತರಾಗಬೇಕು ಎಂದಲ್ಲಿ, ವಿದುರನ ಈ ಮಾತು ಕೇಳಿ..

Spiritual: ಚಾಣಕ್ಯ ನೀತಿಯಲ್ಲಿ ಹೇಗೆ ಚಾಣಕ್ಯರು ಜೀವನ ಪಾಠವನ್ನು ಹೇಳುತ್ತಾರೋ, ಅದೇ ರೀತಿ, ವಿದುರ ನೀತಿಯಲ್ಲಿ ವಿದುರರು ಕೂಡ, ಜೀವನಕ್ಕೆ ಸಂಬಂಧಿಸಿದಂತೆ ಕೆಲವು ನೀತಿಗಳನ್ನು ಹೇಳಿದ್ದಾರೆ. ಶ್ರೀಮಂತರಾಗಬೇಕು ಎಂದಲ್ಲಿ, ಜನ ವಿದುರನ ಕೆಲ ಮಾತುಗಳನ್ನು ಕೇಳಬೇಕಂತೆ. ಹಾಗಾದ್ರೆ ಅದು ಯಾವ ಮಾತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಕಷ್ಟಪಟ್ಟಾಗ ಮಾತ್ರ ಫಲ ಸಿಗುತ್ತದೆ. ಹಾಗಾಗಿ...

ಮುಟ್ಟಾದ ಮೂರು ದಿನಗಳವರೆಗೂ ಹೆಣ್ಣು ಮಕ್ಕಳು ತಲೆ ಸ್ನಾನ ಮಾಡಬಾರದು.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿರುವ ಹಲವು ಪದ್ಧತಿಗಳಲ್ಲಿ, ಹೆಣ್ಣು ಋತುಮತಿಯಾದಾಗ ಅನುಸರಿಸುವ ಕೆಲ ಪದ್ಧತಿಗಳು ಕೂಡ ಒಂದು. ಅದರಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ಮೂರು ದಿನ ಮೈಲಿಗೆಯಾಗಿದ್ದು, ನಾಲ್ಕನೇಯ ದಿನ ಶುದ್ಧವಾಗುತ್ತಾರೆ. ಹಾಗಾದರೆ ಯಾಕೆ ಋತುಮತಿಯಾದ ಶುರುವಾದದ ಮೂರು ದಿನ ತಲೆ ಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮುಟ್ಟಾದ ಶುರುವಿನ ಮೂರು ದಿನ ತಲೆ ಸ್ನಾನ ಮಾಡಬಾರದು...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img