Monday, May 4, 2026

temple

ಚಾಣಕ್ಯರ ಪ್ರಕಾರ ಕತ್ತೆಯಿಂದ ನಾವು ಈ ವಿಷಯಗಳನ್ನು ಕಲಿತುಕೊಳ್ಳಬೇಕಂತೆ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕತ್ತೆಯ ಕಥೆಯೊಂದನ್ನ ಹೇಳಿದ್ದೆವು. ಇದೀಗ ಕತ್ತೆಯಿಂದ ನಾವು ಕಲಿತುಕೊಳ್ಳಬೇಕಾದ 3 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದ್ದು ನಾವು ಸೋಮಾರಿಯಾಗಬಾರದು. ಈ ಮೊದಲು ಹೇಳಿದ ಕಥೆಯ ಪ್ರಕಾರ, ಸರ್ಪ ಮತ್ತು ಆಮೆ ಆಲಸ್ಯದಿಂದ ಮೈಮರೆತು, ಮೂರ್ಖತನ ಮಾಡಿತು. ಆದರೆ ಕತ್ತೆ ಹಾಗೆ ಮಾಡಲಿಲ್ಲ. ಅದು ಸತತವಾಗಿ...

ಚಾಣಕ್ಯರ ಪ್ರಕಾರ ಕತ್ತೆಯಿಂದ ನಾವು ಈ ವಿಷಯಗಳನ್ನು ಕಲಿತುಕೊಳ್ಳಬೇಕಂತೆ.. ಭಾಗ 1

Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಹಲವಾರು ವಿಚಾರಗಳನ್ನು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಯಾವ ರೀತಿಯ ಪುರುಷನನ್ನು ಸ್ತ್ರೀ ವರಿಸಬೇಕು. ಎಂಥ ಗುಣವುಳ್ಳ ಹೆಣ್ಣನ್ನು ಪುರುಷ ವಿವಾಹವಾಗಬೇಕು. ವಿದ್ಯೆ ಕಲಿಯುವಾಗ, ನಾವು ಹೇಗಿರಬೇಕು. ದುಡ್ಡು ಸಂಪಾದಿಸಬೇಕಾದಲ್ಲಿ ನಮ್ಮ ಜೀವನ ಶೈಲಿ ಹೇಗಿರಬೇಕು ಎಂಬ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇದರ ಜೊತೆಗೆ ಕತ್ತೆಯಿಂದ...

ಪುಣ್ಯಕ್ಷೇತ್ರವಾದ ಗಯಾದಲ್ಲಿ ಜನ ಪಿತೃಗಳ ಪಿಂಡಪ್ರಧಾನ ಮಾಡುವುದೇಕೆ..? ಭಾಗ-2

Spiritual News: ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು, ಗಯಾಸುರನ ವಧೆ ಮಾಡುವಂತೆ ದೇವತೆಗಳು ಶ್ರೀವಿಷ್ಣುವಿನಲ್ಲಿ ಕೇಳಿಕೊಂಡ ಬಗ್ಗೆ ಹೇಳಿದ್ದೆವು. ಇದೀಗ, ವಿಷ್ಣು ಹೇಗೆ ಗಯಾಸುರನ ವಧೆ ಮಾಡಿದ. ಗಯಾ ಕ್ಷೇತ್ರದಲ್ಲಿ ಯಾಕೆ ಪಿಂಡ ಪ್ರಧಾನ ಮಾಡುತ್ತಾರೆಂಬ ಬಗ್ಗೆ ತಿಳಿಯೋಣ ಬನ್ನಿ.. ಗಯಾಸುರ ವಿಷ್ಣುವಿನ ಭಕ್ತನಾದ ಕಾರಣ, ವಿಷ್ಣು ಗಯಾಸುರನ ಎದುರಿಗೆ ಪ್ರತ್ಯಕ್ಷನಾದ. ಗಯಾಸುರನಿಗೆ...

ಪುಣ್ಯಕ್ಷೇತ್ರವಾದ ಗಯಾದಲ್ಲಿ ಜನ ಪಿತೃಗಳ ಪಿಂಡಪ್ರಧಾನ ಮಾಡುವುದೇಕೆ..? ಭಾಗ-1

Spiritual News: ಕರ್ನಾಟಕದಲ್ಲಿ ಪಿತೃಗಳ ಶ್ರಾದ್ಧಕಾರ್ಯ ಮಾಡುವುದಿದ್ದರೆ, ಹಲವರು ಗೋಕರ್ಣಕ್ಕೆ ಹೋಗುತ್ತಾರೆ. ಅದೇ ರೀತಿ ಉತ್ತರಭಾರತೀಯರು ತಮ್ಮ ಪಿತೃಗಳ ಶ್ರಾದ್ಧ ಕಾರ್ಯ ಮಾಡಲು, ಗಯಾಕ್ಕೆ ಹೋಗುತ್ತಾರೆ. ಹಾಗಾದ್ರೆ ಗಯಾದಲ್ಲೇ ಯಾಕೆ ಜನ ಪಿತೃಗಳ ಪಿಂಡಪ್ರಧಾನ ಮಾಡುತ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂದು ಗಯಾ ಎನ್ನುವುದು ಒಂದು ಪವಿತ್ರ ಸ್ಥಳವಾಗಿದೆ. ಆದರೆ ಗಯಾ ಎಂದರೆ, ಓರ್ವ...

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿರುವ 18 ಮೆಟ್ಟಿಲಿನ ಅರ್ಥವೇನು..?

Spiritual News: ಭಾರತದಲ್ಲಿ ಮಡಿಯನ್ನು ಹಾಗೆ ಇರಿಸಿಕೊಂಡು ಬಂದ ಪ್ರಸಿದ್ಧ ದೇವಸ್ಥಾನವೆಂದರೆ ಶಬರಿ ಮಲೆ ಐಯ್ಯಪ್ಪ ದೇವಸ್ಥಾನ. ಅಯ್ಯಪ್ಪ ದೇವಸ್ಥಾನದಲ್ಲಿ 18 ಮೆಟ್ಟಿಲುಗಳಿದೆ. ಇದನ್ನು ಹತ್ತಿದಾಗ, ಅಯ್ಯಪ್ಪನಿರುವ ಗರ್ಭಗುಡಿ ಕಾಣಸಿಗುತ್ತದೆ. ಆ 18 ಮೆಟ್ಟಿಲುಗಳಿಗೂ ಅರ್ಥವಿದೆ. ಹಾಗಾದ್ರೆ 18 ಮೆಟ್ಟಿಲುಗಳಿಗಿರುವ ಅರ್ಥವೇನು ಅಂತಾ ತಿಳಿಯೋಣ ಬನ್ನಿ.. ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರಿಯಗಳನ್ನು ಪ್ರತಿನಿಧಿಸುತ್ತದೆ. ಕಣ್ಣು, ಕಿವಿ,...

ಪಿಸ್ತಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಪಿಸ್ತಾ ಅಂದ್ರೆ ಹಲವರಿಗೆ ಫೇವರಿಟ್ ನಟ್ಸ್. ಅದರಲ್ಲೂ ಸಾಲ್ಟೆಡ್ ಪಿಸ್ತಾವನ್ನ ಹಲವರು ಇಷ್ಟಪಟ್ಟು ತಿಂತಾರೆ. ಈ ರುಚಿಕರವಾದ ಪಿಸ್ತಾ, ಆರೋಗ್ಯಕ್ಕೂ, ಸೌಂದರ್ಯಕ್ಕೂ ಲಾಭದಾಯಕವಾಗಿದೆ. ಹಾಗಾದ್ರೆ ಪಿಸ್ತಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಪ್ರತಿದಿನ ನೀವು 5ರಿಂದ 6 ಪಿಸ್ತಾ ತಿಂದರೆ ಸಾಕು. ಇದಕ್ಕಿಂತ ಹೆಚ್ಚು ಪಿಸ್ತಾ ತಿಂದರೆ, ಉಷ್ಣವಾಗಬಹುದು. ಹಾಗಾಗಿ...

ಈ ದೇವಸ್ಥಾನದಲ್ಲಿರುವ ದುರ್ಗಾದೇವಿಯನ್ನು ಎಂದಿಗೂ ಪೂಜಿಸುವುದಿಲ್ಲ.. ಯಾಕೆ ಗೊತ್ತಾ..?

Spiritual News: ಹಿಂದೂ ಸಂಪ್ರದಾಯದಲ್ಲಿ ದುರ್ಗಾದೇವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ದುರ್ಗೆಯನ್ನು ಆರಾಧಿಸುವರಿಗೆ ಎಂದಿಗೂ ದುರ್ಗತಿ ಬರುವುದಿಲ್ಲವೆಂಬ ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ದುರ್ಗಾದೇವಿಯನ್ನು ಪೂಜಿಸುವುದಿಲ್ಲ. ಯಾಕೆ ಹೀಗೆ ಅಂತಾ ತಿಳಿಯೋಣ ಬನ್ನಿ.. ಮಧ್ಯಪ್ರದೇಶದ ದೇವಾಸ್ ಎಂಬಲ್ಲಿ ದುರ್ಗಾದೇವಿಯ ದೇವಸ್ಥಾನವಿದೆ. ಆದರೆ ಇಲ್ಲಿ ದುರ್ಗಾದೇವಿಯನ್ನ ಪೂಜಿಸುವುದಿಲ್ಲ. ಆಕೆಗೆ ಎಲ್ಲ ದೇವಸ್ಥಾನಗಳಲ್ಲಿ ದೇವಿಯರಿಗೆ ಪದ್ಧತಿ ಪ್ರಕಾರವಾಗಿ...

ಈ ದೇವಸ್ಥಾನದಲ್ಲಿ ರಾಜವಂಶಸ್ಥರಿಗೇ ಪ್ರವೇಶವಿಲ್ಲ.. ಕಾರಣವೇನು..?

Spiritual News: ಓರ್ವ ರಾಜ್ಯದ ರಾಜನಿಗೆ, ಆ ರಾಜ್ಯದಲ್ಲಿರುವ ಎಲ್ಲ ಸಾರ್ವಜನಿಕ ಆಸ್ತಿ ಬಳಸುವ, ಪ್ರವೇಶ ಮಾಡುವ ಹಕ್ಕಿರುತ್ತದೆ. ಆದರೆ ಇಲ್ಲೊಂದು ರಾಜ್ಯದಲ್ಲಿ ರಾಜನಿಗೆ ಅಲ್ಲಿನ ದೇವಸ್ಥಾನವೊಂದಕ್ಕೆ ಪ್ರವೇಶವಿಲ್ಲ. ಹಾಗಾದ್ರೆ ಇದು ಯಾವ ಸ್ಥಳ..? ಯಾವ ದೇವಸ್ಥಾನ..? ಯಾಕೆ ಇಲ್ಲಿನ ರಾಜವಂಶಸ್ಥರಿಗೆ ಈ ದೇವಸ್ಥಾನಕ್ಕೆ ಪ್ರವೇಶವಿಲ್ಲ ಅಂತಾ ತಿಳಿಯೋಣ ಬನ್ನಿ.. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ಬುದ್ಧ...

ದುರ್ಗಾಪರಮೇಶ್ವರಿ ಕಟೀಲಿನಲ್ಲಿ ಬಂದು ನೆಲೆಸಿದ್ದು ಹೇಗೆ..?

Spiritual : ಬರೀ ದಕ್ಷಿಣ ಕನ್ನಡದವರಿಗಷ್ಟೇ ಅಲ್ಲ. ಕರ್ನಾಟಕದ, ದೇಶ ವಿದೇಶದಲ್ಲಿರುವ ಕನ್ನಡಿಗರಿಗೆ, ಕಟೀಲು ದುರ್ಗಾಪರಮೇಶ್ವರಿ ಅಂದ್ರೆ ಅಪಾರ ಭಕ್ತಿ. ಹಾಗಾಗಿಯೇ ಬಾಲಿವುಡ್‌ಗೆ ಹಾರಿರುವ, ವಿದೇಶದಲ್ಲಿ ಕೆಲಸ ಮಾಡುವವರು ಕೂಡ ಅಪರೂಪಕ್ಕಾದರೂ, ದೇವಿಯ ದರ್ಶನಕ್ಕೆ ಬಂದು ಹೋಗುತ್ತಾರೆ. ಆದರೆ ಕಟೀಲು ದುರ್ಗಾಪರಮೇಶ್ವರಿ ಕಟೀಲಿಗೆ ಬಂದು ನೆಲೆಸಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು...

ಸೂರ್ಯನಾರಾಯಣ ದೇವಸ್ಥಾನದ ಮಣ್ಣಿನ ಹರಕೆಯ ಪ್ರಾಮುಖ್ಯತೆ ಏನು..?

Spiritual: ದಕ್ಷಿಣ ಕನ್ನಡದಲ್ಲಿರುವ ಹಲವಾರು ಪ್ರಸಿದ್ಧ ದೇವಸ್ಥಾನಗಳಲ್ಲಿ, ಬೆಳ್ತಂಗಡಿಯ ಸೂರ್ಯನಾರಾಯಣ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಮಣ್ಣಿನ ಹರಕೆಯ ದೇವಸ್ಥಾನವೆಂದೇ ಪ್ರಸಿದ್ಧವಾಗಿದೆ. ಹಾಗಾದ್ರೆ ಈ ದೇವಸ್ಥಾನದ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಈ ಸೂರ್ಯ ನಾರಾಯಣ ದೇವಸ್ಥಾನವನ್ನು ಸದಾಶಿವ ರುದ್ರ ದೇವಸ್ಥಾನವೆಂದು ಕರೆಯುತ್ತಾರೆ. ಇದು ಸೂರ್ಯ ಎಂಬ ಹಳ್ಳಿಯಲ್ಲಿರುವ ಕಾರಣ, ಇದಕ್ಕೆ ಸೂರ್ಯನಾರಾಯಣ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img