Monday, July 27, 2026

temple

ನಾಯಿಗಳು ನೀಡುತ್ತದೆ ಈ ಶುಭ ಮತ್ತು ಅಶುಭದ ಸಂಕೇತಗಳು..

ನಾಯಿಗಳು ಅಂದ್ರೆ ಮೊದಲು ನೆನಪಿಗೆ ಬರೋದು ನಿಯತ್ತು. ಮತ್ತು ಮುದ್ದು ಮುದ್ದು ಮುಖಗಳು. ಹಾಗಾಗಿಯೇ ಹಲವರಿಗೆ ನಾಯಿ ಅಂದ್ರೆ ಇಷ್ಟದ ಪ್ರಾಣಿಗಳು. ಆದ್ರೆ ನಾಯಿ ಬರೀ ನಿಯತ್ತಿಗೆ, ಮುದ್ದಿಗಷ್ಟೇ ಫೇಮಸ್ ಅಲ್ಲ, ಬದಲಾಗಿ ಇದು ಶುಭ ಮತ್ತು ಅಶುಭ ಸಂಕೇತಗಳನ್ನ ಕೂಡ ನೀಡತ್ತೆ. ಇದನ್ನು ಶ್ವಾನ ಶಕುನ ಎಂದು ಹೇಳಲಾಗತ್ತೆ. ಈ ಬಗ್ಗೆ ಇನ್ನೂ...

ಧಾರ್ಮಿಕ ಪದ್ಧತಿ ಆಚರಣೆ ವೇಳೆ ಪತಿ-ಪತ್ನಿ ಒಟ್ಟಿಗೆ ಕೂರೋದ್ಯಾಕೆ..?

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಅದನ್ನ ಹಲವರು ಹಲವು ರೀತಿ ಆಚರಿಸುತ್ತಾರೆ. ಆದ್ರೆ ಮದುವೆ, ಮುಂಜಿ, ಗೃಹಪ್ರವೇಶ, ಪೂಜೆ, ಇವೆಲ್ಲ ಸಂದರ್ಭದಲ್ಲೂ, ಪತಿ ಪತ್ನಿ ಒಟ್ಟಿಗೆ ಕೂತು ಪೂಜೆ ನೆರವೇರಿಸುವುದು ಮಾತ್ರ, ಎಲ್ಲ ಹಿಂದೂಗಳು ಪಾಲಿಸುವ ಪದ್ಧತಿಯಾಗಿದೆ. ಹಾಗಾದ್ರೆ ಧಾರ್ಮಿಕ ಪದ್ಧತಿ ಆಚರಣೆ ವೇಳೆ ಪತಿ- ಪತ್ನಿ ಒಟ್ಟಿಗೆ ಕೂರೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಮನೆ ಕಟ್ಟುವಾಗ ಅಥವಾ ಖರೀದಿಸುವಾಗ ಈ ವಾಸ್ತು ಬಗ್ಗೆ ಗಮನದಲ್ಲಿರಿಸಿ..

ಓರ್ವ ಮನುಷ್ಯ ತನ್ನ ಜೀವನದಲ್ಲಿ ಮಕ್ಕಳ ಮದುವೆ ಮಾಡುವಾಗ ಮತ್ತು ಮನೆ ಕಟ್ಟುವಾಗ ಪಡುವ ಕಷ್ಟ ಅಷ್ಟಿಷ್ಟಲ್ಲ. ಮಕ್ಕಳ ಮದುವೆ ಮಾಡಲು ದುಡ್ಡು ಹೊಂದಿಸಬೇಕು. ಉತ್ತಮವಾದ ಸಂಬಂಧ ಹುಡುಕಬೇಕು. ಸಂಬಂಧಿಕರ ಮನಸ್ಸಿಗೆ ನೋವು ಮಾಡದೇ, ಎಲ್ಲರನ್ನೂ ನೆನಪಿನಿಂದ ಸ್ವಾಗತಿಸಬೇಕು. ಹೀಗೆ ಹಲವಾರು ಚಾಲೇಂಜಸ್ ಫೇಸ್ ಮಾಡ್ಬೇಕು. ಅದೇ ರೀತಿ ಮನೆ ಕಟ್ಟುವ ವಿಚಾರ. ಮನೆ ಕಟ್ಟುವಾಗ,...

ಒದ್ದೆಯಾದ ವಸ್ತ್ರದಲ್ಲೇ ಯಾಕೆ ಪ್ರದಕ್ಷಿಣೆ ಹಾಕಬೇಕು..?

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಹಲವರು ಇಂದಿಗೂ ಆ ಎಲ್ಲ ಪದ್ಧತಿಗಳನ್ನ ಆಚರಿಸುತ್ತಿದ್ದಾರೆ. ಅದರಲ್ಲೂ ಪೂಜೆಯ ವಿಷಯ ಬಂದ್ರೆ ಪದ್ಧತಿ ಪಾಲನೆ ಮಾಡುವಲ್ಲಿ ಹಿಂದೂಗಳು ಜಾಗೃತರಾಗಿರ್ತಾರೆ. ಆ ಪದ್ಧತಿಯಲ್ಲಿ ಒದ್ದೆ ವಸ್ತ್ರದಲ್ಲಿ ಪ್ರದಕ್ಷಿಣೆ ಹಾಕೋದು. ಇಂದು ನಾವು ಯಾಕೆ ಒದ್ದೆಯಾದ ವಸ್ತ್ರದಲ್ಲೇ ಪ್ರದಕ್ಷಿಣೆ ಹಾಕಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಹಿಂದೂ ಧರ್ಮದಲ್ಲಿ ಬರೀ ದೇವಸ್ಥಾನದಲ್ಲಿ ದೇವರಿಗಷ್ಟೇ ಅಲ್ಲ,...

ಶಿವನ ಮೂರನೇ ಕಣ್ಣು ತೆರೆದಾಗ ಏನೇನಾಯಿತು..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಶಿವ ಧ್ಯಾನದಲ್ಲಿರುವಾಗ, ಕಾಮದೇವ ಅವನ ಧ್ಯಾನ ಭಂಗ ಮಾಡಿದ್ದಕ್ಕಾಗಿ, ಶಿವ ತನ್ನ ಮೂರನೇಯ ಕಣ್ಣು ಬಿಟ್ಟು, ಕಾಮ ದೇವನನ್ನು ಸುಟ್ಟು ಹಾಕಿದ ಬಗ್ಗೆ ಕಥೆ ಹೇಳಿದ್ದೆವು. ಈಗ ಶಿವ ಮತ್ತು ಪಾರ್ವತಿಯ ಮಧ್ಯೆ ನಡೆದ ಘಟನೆಯಿಂದ ಶಿವ ಮೂರನೇಯ ಕಣ್ಣು ಬಿಟ್ಟ ಬಗ್ಗೆ ಕಥೆಯನ್ನು ಹೇಳಲಿದ್ದೇವೆ.. ಒಮ್ಮೆ ಶಿವ ಎಲ್ಲ...

ಶಿವನ ಮೂರನೇ ಕಣ್ಣು ತೆರೆದಾಗ ಏನೇನಾಯಿತು..? ಭಾಗ 1

ಮುಕ್ಕಣ್ಣು ಹೊಂದಿರುವ ಶಿವ, ಮೂರನೇ ಕಣ್ಣು ತೆರೆದಾಗ ಲೋಕವೇ ನಾಶವಾಗಿದೆ ಎಂದು ನಾವು ಪುರಾಣ ಕಥೆಗಳಲ್ಲಿ ಓದಿದ್ದೇವೆ. ಈ ಬಗ್ಗೆ ಹಲವಾರು ರೀತಿಯ ಕಥೆಗಳಿದೆ. ಇಂದು ನಾವು ಆ ಕಥೆಯಲ್ಲಿ ಒಂದು ಕಥೆಯನ್ನ ಹೇಳಲಿದ್ದೇವೆ. ಹಾಗಾದ್ರೆ ಶಿವನ ಮೂರನೇಯ ಕಣ್ಣು ತೆರೆದಾಗ ಏನೇನಾಯಿತು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕಥೆ ಶಿವ ಮತ್ತು ಕಾಮದೇವನ ಕಥೆ....

ಅರ್ಜುನನ ರುಂಡವನ್ನು ಮುಂಡದಿಂದ ಬೇರ್ಪಡಿಸಿದವರು ಯಾರು ಗೊತ್ತೇ..?

ನಾವು ನೀವು ಓದಿರುವ ಮಹಾಭಾರತ ಕಥೆಯಲ್ಲಿ ಅರ್ಜುನ ಸೇರಿ ಪಾಂಡವರೆಲ್ಲ, ನಡೆಯುತ್ತ ಸ್ವರ್ಗಕ್ಕೆ ಹೋಗುವಾಗ ಒಬ್ಬೊಬ್ಬರಾಗಿಯೇ ಮರಣ ಹೊಂದಿದರು. ಕೊನೆಗೆ ನಾಯಿಯೊಂದಿಗೆ ಯುಧಿಷ್ಠಿರನೊಬ್ಬನೇ ಸ್ವರ್ಗಕ್ಕೆ ಹೋದ ಎಂದು ಓದಿದ್ದೆವು. ಆದ್ರೆ ಇಂಥ ಇನ್ನೂ ಪೌರಾಣಿಕ ಪುಸ್ತಕಗಳಲ್ಲಿ ಅರ್ಜುನನ ಬಗ್ಗೆ ವಿವಿಧ ರೀತಿಯ ಕಥೆಗಳಿದೆ. ಅದರಲ್ಲಿ ಅರ್ಜುನನ ರುಂಡವನ್ನು ಕತ್ತರಿಸಲಾಯಿತು ಅಂತ ಬರೆಯಲಾಗಿದೆ. ಇದರ ಬಗ್ಗೆ...

ದೂರ್ವಾಸ ಮುನಿಗಳ ವಿಚಿತ್ರ ಬೇಡಿಕೆಯನ್ನ ಶ್ರೀರಾಮ ಹೇಗೆ ನೆರವೇರಿಸಿದ ಗೊತ್ತಾ..? ಭಾಗ 1

ದೂರ್ವಾಸ ಮುನಿ ಅಂದ್ರೆನೇ ಸಿಟ್ಟಿನ ಋಷಿಮುನಿ ಅನ್ನೋದು ಪೌರಾಣಿಕ ಕಥೆಯನ್ನ ಕೇಳಿದವರಿಗೆ ಮತ್ತು ಓದಿದವರಿಗೆ ಗೊತ್ತು. ನಾವು ಇಂದು ದೂರ್ವಾಸ ಮುನಿಗಳು ತಮ್ಮ 60 ಸಾವಿರ ಶಿಷ್ಯರೊಂದಿಗೆ ಅಯೋಧ್ಯೆಗೆ ಹೋದ ಕಥೆಯನ್ನ ಹೇಳಲಿದ್ದೇವೆ. ಒಮ್ಮೆ ದೂರ್ವಾಸ ಮುನಿಗಳು ತಮ್ಮ 60 ಸಾವಿರ ಶಿಷ್ಯರೊಂದಿಗೆ, ರಾಮನನ್ನು ನೋಡಲು ಅಯೋಧ್ಯೆಗೆ ಹೋರಟರು. ಆಗ ಅವರಿಗೊಂದು ಯೋಚನೆ ಬಂತು. ಸಾಕ್ಷಾತ್...

ದೂರ್ವಾಸ ಮುನಿಗಳ ವಿಚಿತ್ರ ಬೇಡಿಕೆಯನ್ನ ಶ್ರೀರಾಮ ಹೇಗೆ ನೆರವೇರಿಸಿದ ಗೊತ್ತಾ..? ಭಾಗ 2

ಈ ಮೊದಲ ಭಾಗದಲ್ಲಿ ನಾವು ದೂರ್ವಾಸರು ಶ್ರೀರಾಮನಿಗೆ ಎಂಥ ಕೆಲಸ ಮಾಡಲು ಹೇಳಿದ್ದರು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಶ್ರೀರಾಮ, ದೂರ್ವಾಸರು ಹೇಳಿದ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನಾ..? ಇಲ್ಲವಾ ಅನ್ನೋ ಬಗ್ಗೆ ಹೇಳಲಿದ್ದೇವೆ.. ಶ್ರೀರಾಮ, ಸೀತೆ ಮತ್ತು ಲಕ್ಷ್ಮಣ ಸೇರಿ ಈ ಬಗ್ಗೆ ಮಾತನಾಡಿಕೊಂಡರು. ಶ್ರೀರಾಮ ಒಂದು ಪತ್ರ ಬರೆದು ತನ್ನ...

ಪಾಪಗಳನ್ನು ಮಾಡಿದ ಊರ್ವಶಿ ಅಪ್ಸರೆಯಾಗಲು ಕಾರಣವೇನು..?

ಇಂದ್ರಲೋಕದಲ್ಲಿ ನಡೆದ ಪ್ರಸಂಗ ಕೇಳುವಾಗ, ಅದರಲ್ಲಿ ಬರುವ ಅಪ್ಸರೆಯರಲ್ಲಿ ಊರ್ವಶಿ ಕೂಡ ಒಬ್ಬರು. ಸುಂದರಿಯಾದ ಊರ್ವಶಿ ಇಂದ್ರಲೋಕದಲ್ಲಿ ನರ್ತಕಿಯಾಗಿದ್ದವಳು. ಆದರೆ ಕೆಲ ಕಥೆಗಳ ಪ್ರಕಾರ, ಊರ್ವಶಿ ಪಾಪದ ಕೆಲಸಗಳನ್ನು ಮಾಡಿದವಳಂತೆ. ಆದರೂ ಕೂಡ ಆಕೆಗೆ ಇಂದ್ರನ ಲೋಕದಲ್ಲಿ ಊರ್ವಶಿಯ ಸ್ಥಾನ ಸಿಕ್ಕಿತು. ಹಾಗಾದ್ರೆ ಪಾಪ ಮಾಡಿದ ಊರ್ವಶಿ ಅಪ್ಸರೆಯಾಗಿದ್ದು ಹೇಗೆ ಅಂತಾ ತಿಳಿಯೋಣ ಬನ್ನಿ.. ಹಿಂದೂ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img