Tuesday, April 28, 2026

temple

ಹಣದ ಬಳಕೆ ಹೀಗೆ ಮಾಡಿ ಅಂತಾರೆ ಚಾಣಕ್ಯರು..

Spiritual News: ಜೀವನವನ್ನು ಯಾವ ರೀತಿ ಜೀವಿಸಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಉಳಿತಾಯ, ಹಣ ವ್ಯಯಿಸುವುದು ಹೇಗೆ ಅಂತಲೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಖರ್ಚು ಕಡಿಮೆ ಮಾಡಿ: ಚಾಣಕ್ಯರ ಹೇಳಿಕೆ ಪ್ರಕಾರ, ನಮಗೆ ಯಾವ ವಸ್ತು ಬೇಕೋ, ಅಂಥ ವಸ್ತುಗಳನ್ನು ಮಾತ್ರ...

ಸಾಡೇಸಾಥಿ ಶನಿ ಶುರುವಾದಾಗ ಮನುಷ್ಯನ ಜೀವನದಲ್ಲಿ ಏನೇನಾಗುತ್ತದೆ..?

Spiritual Story: ಏನಾದರೂ ತೊಂದರೆಯಾದಾಗ, ಶನಿ ವಕ್ಕರಿಸದಂತಿದೆ. ಅದಕ್ಕೆ ಜೀವನದಲ್ಲಿ ಇಷ್ಟೆಲ್ಲ ತೊಂದರೆಗಳಾಗುತ್ತಿದೆ ಅಂತಾ ಗೊಣಗುವ ಹಲವರನ್ನು ನಾವು ನೋಡಿದ್ದೇವೆ. ಏಕೆಂದರೆ ಶನಿ ಕಾಟ ಶುರುವಾದರೆ, ಶನಿ ಸಿಕ್ಕಾಪಟ್ಟೆ ಚಡಪಡಿಸುವಂತೆ ಮಾಡುತ್ತಾನೆ. ಜೊತೆ ಸ್ವಲ್ಪ ಸ್ವಲ್ಪ ಶುಭಫಲಗಳನ್ನು ಕೊಡುತ್ತಾನೆಂದು ಹೇಳುತ್ತಾರೆ. ಹಾಗಾದ್ರೆ ಸಾಡೇಸಾಥಿ ಇದ್ದವರ ಜೀವನ ಯಾವ ರೀತಿ ಇರತ್ತೆ ಅಂತಾ ತಿಳಿಯೋಣ ಬನ್ನಿ.. ಸಾಡೇಸಾಥಿ...

ಶನಿದೇವನಿಗೆ ಏಕೆ ಕಪ್ಪು ಬಣ್ಣ ಇಷ್ಟವೆಂದು ಗೊತ್ತೇ..?

Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ.. ಶನಿ ದೇವರು...

ಶ್ರೀಕೃಷ್ಣನ ಪ್ರಕಾರ ಮಾನವರು ಇಂಥ ಆಹಾರವನ್ನಷ್ಟೇ ಸೇವಿಸಬೇಕಂತೆ..

Spiritual Story: ಶ್ರೀಕೃಷ್ಣನ ಪ್ರಕಾರ, ಮಾನವರು ಮೂರು ಹಂತದಲ್ಲಿ ಆಹಾರವನ್ನು ಸೇವಿಸುತ್ತಾರೆ. ಆ ಮೂರು ಹಂತಗಳು ಯಾವುದು..? ಶ್ರೀಕೃಷ್ಣನ ಪ್ರಕಾರ, ಮನುಷ್ಯ ಎಂಥ ಆಹಾರ ಸೇವಿಸಬೇಕು ಎಂದು ತಿಳಿಯೋಣ ಬನ್ನಿ.. ಮೊದಲನೇಯದ್ದು ಸಾತ್ವಿಕ ಆಹಾರ. ಸಾತ್ವಿಕ ಆಹಾರ ಅಂದ್ರೆ, ಯಾರಿಗೂ ಹಿಂಸೆ ನೀಡದೇ, ಮಾಡಿದ ಅಡುಗೆ. ತರಕಾರಿ, ಹಣ್ಣು-ಹಂಪಲು, ಸೊಪ್ಪು, ಕಾಳು ಇತ್ಯಾದಿ ಸೇರಿಸಿ ಮಾಡಿದ...

ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳುವುದೇಕೆ ಗೊತ್ತಾ..?

Spiritual Story: ಕೆಲವರಿಗೆ ದೇವರ ಮೇಲೆ ನಂಬಿಕೆ ಇದ್ದು, ಅಂಥವರು ಗೊತ್ತಿಲ್ಲದೇ, ಕುತ್ತಿಗೆಯಲ್ಲಿ ದೇವರ ಚಿತ್ರವಿರುವ ಪೆಂಡೆಂಟ್ ಧರಿಸುತ್ತಾರೆ. ಮತ್ತೆ ಕೆಲವರು ಶೋಕಿಗಾಗಿ ದೇವರ ಫೋಟೋ ಇರುವ ಪೆಂಡೆಂಟ್ ಧರಿಸುತ್ತಾರೆ. ಆದರೆ ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ದೇವರ ಲಾಕೇಟ್ ಧರಿಸಿದರೆ, ಸ್ವಚ್ಛತೆ ಕಾಪಾಡಬೇಕಾಗುತ್ತದೆ. ನಾವು...

ಚಾಣಕ್ಯರ ಈ ಮೂರು ನೀತಿ ಅನುಸರಿಸಿ, ಜೀವನದಲ್ಲಿ ಉದ್ಧಾರವಾಗಿ

Spiritual Story:ಚಾಣಕ್ಯ ನೀತಿಗೆ ಸಂಬಂಧಿಸಿದಂತೆ ನಾವು ನಿಮಗೆ ಅನೇಕ ಸಂಗತಿಗಳನ್ನು ಹೇಳಿದ್ದೇವೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು,ಮದುವೆಗೆ ಹೆಣ್ಣು- ಗಂಡು ಹುಡುಕುವಾಗ, ಗೆಳೆಯರ ಸಹವಾಸ ಮಾಡುವಾಗ ಇತ್ಯಾದಿ ಕೆಲಸಗಳಲ್ಲಿ ಯಾವ ನೀತಿ ಅಳವಡಿಸಿಕೊಳ್ಳಬೇಕು ಅಂತಾ ಚಾಣಕ್ಯರು ತಿಳಿಸಿಕೊಟ್ಟಿದ್ದಾರೆ. ಇನ್ನು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಚಾಣಕ್ಯರ ಮೂರು ನೀತಿಯನ್ನು ಅನುಸರಿಸಬೇಕು. ಅದು ಯಾವುದು ಅಂತಾ ತಿಳಿಯೋಣ...

ತುಳಸಿ ಗಿಡವನ್ನು ಗಿಫ್ಟ್ ಆಗಿ ನೀಡಬಹುದೇ..? ಇದರಿಂದ ನಷ್ಟವೇನಾದರೂ ಉಂಟೇ..?

Spiritual Story:  ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನ ಪಡೆದಿರುವ ಗಿಡ ಅಂದ್ರೆ, ಅದು ತುಳಸಿ ಗಿಡ. ತುಳಸಿ ಗಿಡಕ್ಕೆ ಪ್ರತಿದಿನ ನೀರು ಹಾಕಿ ಪೂಜೆ ಸಲ್ಲಿಸಲಾಗುತ್ತದೆ. ಹೆಣ್ಣು ಮಕ್ಕಳು ಮುಟ್ಟಿನ ದಿನದಲ್ಲಿ ತುಳಸಿ ಗಿಡವನ್ನು ಮುಟ್ಟುವಂತಿಲ್ಲ. ಹಾಗೇನಾದರೂ ಮುಟ್ಟಿದರೆ, ತುಳಸಿ ಗಿಡ ಬಾಡಿ ಹೋಗುತ್ತದೆ. ಅಲ್ಲದೇ ಮನೆಯಲ್ಲಿ ಏನಾದರೂ ದುರ್ಘಟನೆ, ಸಾವು ಸಂಭವಿಸುವ...

ಜೊತೆಗಿರುವವರು ಎಂಥ ವ್ಯಕ್ತಿಗಳೆಂದು ತಿಳಿಯುವುದು ಹೇಗೆ..?

Spiritual Story: ಮನುಷ್ಯ ಎಂದ ಮೇಲೆ ಅವನಿಗೆ ಹಲವಾರು ಜನ ಪರಿಚಿತರಾಗುತ್ತಾರೆ. ಕೆಲವರು ಜೊತೆಯಲ್ಲೇ ಉಳಿಯುತ್ತಾರೆ. ಇನ್ನು ಕೆಲವರು ದೂರವಾಗುತ್ತಾರೆ. ಆದರೆ ಅದರಲ್ಲಿ ಕೆಲವರು ನಮಗೆ ಮೋಸ ಮಾಡಿರುತ್ತಾರೆ. ಹಾಗಾದ್ರೆ ನಮ್ಮ ಜೊತೆಗಿರುವವರು ಎಂಥ ವ್ಯಕ್ತಿಗಳೆಂದು ತಿಳಿಯುವುದು ಹೇಗೆ ಅಂತಾ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ನೀವು ಯಾರದ್ದಾದರೂ ಸ್ನೇಹ ಮಾಡಿದಾಗ ಗಮನಿಸಬೇಕಾದ...

ಮಂಗಳವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..

Spiritual story: ಮಂಗಳವಾರವೆಂದರೆ, ಈ ದಿನ ಹನುಮ, ಗಣೇಶನನ್ನು ಪೂಜಿಸುವ ದಿನ. ಆದರೆ ಈ ದಿನವನ್ನು ಯಾರೂ ಮಂಗಳಕರವೆಂದು ಹೇಳುವುದಿಲ್ಲ. ಏಕೆಂದರೆ, ಈ ದಿನ ಮಂಗಳಕರವಾದ ಕಾರ್ಯಾರಂಭ ಮಾಡಿದರೆ, ಆ ಕೆಲಸವನ್ನು ಮತ್ತೊಮ್ಮೆ ಮಾಡುವ ಸಂಭವ ಬರುತ್ತದೆ. ಹಾಾಗಾಗಿ ಮಂಗಳವಾರದ ದಿನ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಹಾಗಾದ್ರೆ ಮಂಗಳವಾರ ಇನ್ನೂ ಯಾವ ಯಾವ ಕೆಲಸಗಳನ್ನು...

ಹೊಸ್ತಿಲಿಗೆ ಹಿಂದೂಗಳು ಯಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ..?

Spiritual Story: ಒಂದು ಮನೆಯಲ್ಲಿ ಹೊಸ್ತಿಲು ಅನ್ನೋದು ಒಂದು ಭಾಗ. ಆದರೆ ಹಿಂದೂ ಧರ್ಮದಲ್ಲಿ ಅದಕ್ಯಾಕೆ ಇಷ್ಟು ಪ್ರಾಮುಖ್ಯತೆ ಅಂತಾ ಹಲವರು ಕೇಳುತ್ತಾರೆ. ಏಕೆಂದರೆ, ಹೊಸ್ತಿಲು ಅನ್ನುವುದು ಲಕ್ಷ್ಮೀ ದೇವಿಯ ವಾಸಸ್ತಾನ. ಹಾಗಾಗಿ ಹೊಸ್ತಿಲನ್ನು ಹೆಣ್ಣು ಮಕ್ಕಳು ಪ್ರತಿದಿನ ಪೂಜೆ ಮಾಡಿ, ಹೂವು ಹಾಕಿ, ನೀರು ಇಟ್ಟು ನೈವೇದ್ಯ ಮಾಡಿ, ಆ ನೀರನ್ನು ತುಳಸಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img