Tuesday, July 28, 2026

temple

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣನಿಗೆ ಇದ್ದ ಆಸೆಗಳು ಯಾವುದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಆಸೆಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆಸೆಗಳ ಬಗ್ಗೆ ಹೇಳಲಿದ್ದೇವೆ. ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು.. ನಾಲ್ಕನೇಯ ಆಸೆ, ರಕ್ತದ ಬಣ್ಣವನ್ನು ಬದಲಿಸಬೇಕು ಅನ್ನೋದು. ಯಾಕಂದ್ರೆ ರಾವಣ ಯುದ್ಧ...

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 1

ಲಂಕಾಪತಿ ರಾವಣ ರಾಕ್ಷಸನಾದರೂ, ಬ್ರಾಹ್ಮಣನಾಗಿದ್ದ. ಜ್ಞಾನ ಭಂಡಾರಗಳನ್ನೇ ಹೊತ್ತಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನು ಕಲಿಯದ ವಿದ್ಯೆಗಳಿರಲಿಲ್ಲ. ಶಸ್ತ್ರಾಭ್ಯಾಸದಿಂದ ಶಾಸ್ತ್ರಾಭ್ಯಾಸದವರೆಗೂ ಅವನು ಪಾರಂಗತನಾಗಿದ್ದ. ಆಯುರ್ವೇದ ವಿದ್ಯೆಗಳಲ್ಲಿ ಪಂಡಿತನಾಗಿದ್ದ. ಇಂಥ ರಾವಣ, ಮಾಡಿದ್ದು ಒಂದೇ ಒಂದು ತಪ್ಪು. ಸೀತೆಯನ್ನ ಅಪಹರಿಸಿದ್ದು. ಇದರಿಂದಲೇ ಅವನ ಮೃತ್ಯು ಸಂಭವಿಸಿದ್ದು. ಆದ್ರೆ ಲಂಕಾಪತಿ ರಾವಣನಿಗೆ ಕೆಲವು ಆಸೆಗಳಿದ್ದವು. ಆದ್ರೆ...

ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು..

ದ್ರೌಪದಿಯ ಸಿಟ್ಟಿನಿಂದಲೇ ಮಹಾಭಾರತ ಯುದ್ಧ ನಡೆದಿದ್ದು ನಿಜವಾದರೂ ಕೂಡ, ಆ ಸಿಟ್ಟಿಗೆ ಭೀಷ್ಮ ಪಿತಾಮಹರ ತಪ್ಪು ಕೂಡ ಕಾರಣವಾಗಿತ್ತು. ಹಾಗಾದ್ರೆ ಭೀಷ್ಮ ಮಾಡಿದ ತಪ್ಪಾದರೂ ಏನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಧೃತರಾಷ್ಟ್ರ ಮಾಡುತ್ತಿರುವುದು ತಪ್ಪು ಎಂದು ತಿಳಿದ ಮೇಲೂ ಕೂಡ, ಭೀಷ್ಮ ಪಿತಾಮಹ ಸುಮ್ಮನಿದ್ದಿದ್ದು ಮೊದಲ ತಪ್ಪು. ಪುತ್ರ ವ್ಯಾಮೋಹದಿಂದ ಧೃತರಾಷ್ಟ್ರ ಪಾಂಡವರಿಗೆ...

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 2

ನಾವು ಮೊದಲ ಭಾಗದಲ್ಲಿ ಉತ್ತಮ ಸಂತಾನ ಬೇಕಾದಲ್ಲಿ ಅಪ್ಪ ಅಮ್ಮ ಹೇಗಿರಬೇಕು..? ಹೇಗೆ ಮಾತನಾಡಬೇಕು..? ಆ ಮಗುವಿನಿಂದ ಎಂಥ ಕೆಲಸ ಮಾಡಿಸಬಾರದು ಅಂತಾ ಹೇಳಿದ್ದೆವು. ಇಂದು ನಾವು ಉತ್ತಮ ಸಂತಾನಕ್ಕಾಗಿ ಹೇಗೆ ತಯಾರಾಗಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1 ಪತ್ನಿ ಋತುಸ್ನಾನ ಮಾಡಿ ಏಳು ದಿನದವರೆಗೂ...

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1

ಯಾರಿಗೆ ತಾನೇ ತಮ್ಮ ಮಕ್ಕಳು ಬುದ್ಧಿವಂತರಾಗಲಿ, ಸಂಸ್ಕಾರಿಯಾಗಲಿ, ಶಕ್ತಿವಂತರು, ಆರೋಗ್ಯವಂತರಾಗಲಿ ಅಂತಾ ಆಸೆ ಇರೋದಿಲ್ಲಾ ಹೇಳಿ. ಆದ್ರೆ ಎಲ್ಲರಿಗೂ ಹೀಗೆ ಉತ್ತಮ ಮಮಗು ಸಿಗುವುದಿಲ್ಲ. ಕೆಲ ಮಕ್ಕಳು ಶಕ್ತಿ ವಂತರಾಗಿರುತ್ತಾರೆ. ಆದ್ರೆ ಚುರುಕಾಗಿರುವುದಿಲ್ಲ. ಇನ್ನು ಕೆಲವರು ಸಂಸ್ಕಾರಿಯಾಗಿರುತ್ತಾರೆ. ಆದ್ರೆ ಕಲಿಯುವುದರಲ್ಲಿ ಜಾಣರಿರುವುದಿಲ್ಲ. ಹಾಗಾಗಿ ನಿಮಗೆ ಎಲ್ಲ ಅತ್ಯುತ್ತಮ ಗುಣವಿರುವ ಮಗು ಬೇಕಂದ್ರೆ ಏನು ಮಾಡಬೇಕು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ರಾಮಚರಿತ ಮಾನಸದ ಪ್ರಕಾರ ಯಾವ 7 ಜನ ಬದುಕಿದ್ದು ಸತ್ತ ಹಾಗೆ ಅಂತಾ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಉಳಿದ 7 ಜನರ ಬಗ್ಗೆ ಹೇಳಲಿದ್ದೇವೆ. ಎಂಟನೇಯವರು, ದೇವರನ್ನು ನಂಬದವ. ಕೆಲವರು ದೇವರನ್ನ ನಂಬುವುದಿಲ್ಲ. ಹಾಗಂತ ಅವರೆಲ್ಲ ಕೆಟ್ಟವರು ಅಂತಲ್ಲ. ಆದ್ರೆ ರಾಮ ಚರಿತ ಮಾನಸದ ಪ್ರಕಾರ, ನಾವು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 1

ಮನುಷ್ಯನ ಜೀವನ ಅಂದ್ರೆ, ಅವನಿಂದ ನಾಲ್ಕು ಜನರಿಗೆ ಸಹಾಯವಾಗಬೇಕು. ಅವನ ಮನೆ ಜನ ಅವನಿಂದ ಖುಷಿಯಾಗಿರಬೇಕು. ಅವನ ಜೀವನ ಎಲ್ಲರಿಗೂ ಮಾದರಿಯಾಗಿರಬೇಕು. ಹೀಗೆ ಉತ್ತಮ ಗುಣವುಳ್ಳ ಮನುಷ್ಯ ಮಾತ್ರ, ಸಮಾಜದಲ್ಲಿ ಗೌರವ ಪಡೆಯುತ್ತಾನೆ. ಆದ್ರೆ ಇನ್ನು ಕೆಲ ಚಟವಿರುವ, ಗುಣವಿರುವ ಜನ ಎಂದಿಗೂ ಉತ್ತಮರಾಗಲು ಸಾಧ್ಯವಿಲ್ಲ. ಅಂಥವರೆಲ್ಲ ಬದುಕಿದ್ದೂ ಸತ್ತ ಹಾಗೆ. ಹಾಗಾದ್ರೆ ರಾಮಚರಿತ...

ಚಾಣಕ್ಯನ ಈ 5 ಮಾತನ್ನ ಜೀವನದಲ್ಲಿ ಅಳವಡಿಸಿಕೊಂಡರೆ, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ..

ಬುದ್ಧಿವಂತ, ಚತುರ ಅಂತೆಲ್ಲ ಕರೆಯಲ್ಪಡುವ ಚಾಣಕ್ಯರು ಜೀವನಕ್ಕೆ ಬೇಕಾದ ಸಾರವನ್ನು ಹೇಳಿ ಹೋಗಿದ್ದಾರೆ. ಯಾರಾದರೂ ಬುದ್ಧಿ ಉಪಯೋಗಿಸಿ ಮಾತನಾಡಿದ್ರೆ, ಜಾಣತನ ತೋರಿಸಿದ್ರೆ, ಅವರನ್ನ ನೀನು ಚಾಣಕ್ಯ ಎಂದು ಹೊಗಳುತ್ತಾರೆ. ಯಾಕಂದ್ರೆ ಚಾಣಕ್ಯರು ತಮ್ಮ ಬುದ್ಧಿ ಉಪಯೋಗಿಸಿ, ಸಮಾಜದಲ್ಲಿ ಅತ್ಯುತ್ತಮ ಕೆಲಸವನ್ನು ಮಾಡಿದ್ದರು. ಲೋಕ್ಕಕೆ ಉತ್ತಮ ಸಂದೇಶವನ್ನು ಸಾರಿದ್ದರು. ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಾಮಾನ್ಯ...

ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ್ದಳಂತೆ.. ಯಾಕೆ ಗೊತ್ತಾ..?

ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ.. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...

ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. https://karnatakatv.net/do-not-make-these-5-mistakes-in-life/ ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ,...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img