Monday, July 27, 2026

temple

ನಿಮ್ಮ ಜೀವನದ ಕಠಿಣ ಸಮಯದಲ್ಲಿ ಈ ಕಥೆಯನ್ನ ಸ್ಮರಿಸಿ..

ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1

ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...

ಶಿವಲಿಂಗದ ಮೇಲೆ ಏಡಿಗಳನ್ನು ಅರ್ಪಿಸುವ ಏಕೈಕ ಶಿವ ದೇವಾಲಯ…

Temple: ಶಿವನು ಅಭಿಷೇಕ ಪ್ರಿಯ, ಸ್ವಲ್ಪ ನೀರು ಸುರಿದರೂ ಕರುಣಿಸುವ ದೇವರು. ಅಂತಹ ಶಿವನಿಗೆ ಒಂದೊಂದು ಪ್ರದೇಶದಲ್ಲಿ ವಿಚಿತ್ರ ಅಭಿಷೇಕಗಳು ನಡೆಯುತ್ತಿವೆ.ಇಲ್ಲಿನ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ಅಭಿಷೇಕ ಮಾಡಲಾಗುತ್ತದೆ. ಗುಜರಾತಿನ ಸೂರತ್‌ನಲ್ಲಿರುವ ರುಂದನಾಥ್ ಮಹಾದೇವ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ವಿಚಿತ್ರವಾಗಿ ಅಭಿಷೇಕ ಮಾಡಲಾಗಿದೆ. ಆ ಏಡಿಗಳನ್ನು ಭಗವಂತನಿಗೆ ಅರ್ಪಿಸುತ್ತಾರೆ. ಸೂರತ್‌ನಲ್ಲಿರುವ ರುಂದನಾಥ ಮಹಾದೇವ ದೇವಸ್ಥಾನಕ್ಕೆ ನಿತ್ಯ ಸಾವಿರಾರು...

ತಲಕಾಡು ದೇವಾಲಯದ ಚರಿತ್ರೆ..!

Temple History: ಪಕ್ಕದಲ್ಲೇ ಕಾವೇರಿ ನದಿ.. ಆದರೆ ಊರು ಮರುಭೂಮಿಯಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಊರು ಒಂದು ರಾಣಿಯ ಶಾಪದಿಂದ ಬದಲಾಯಿತು ಎನ್ನಲಾಗುತ್ತದೆ. ತಲಕಾಡು ಬಗ್ಗೆ ತಿಳಿಯಲು ನೀವು ಈ ಸ್ಟೋರಿ ಓದಲೇಬೇಕು. ಕರ್ನಾಟಕದ ಮೈಸೂರಿನಿಂದ ಕೇವಲ 45 ಕಿ.ಮೀ ದೂರದಲ್ಲಿ 'ತಲಕಾಡು' ಎಂಬ ಪುಣ್ಯಕ್ಷೇತ್ರವಿದೆ. ಈ ಪ್ರದೇಶವು ಕ್ರಿ.ಶ.ಮೂರನೆಯ ಶತಮಾನದಿಂದಲೂ ಅನೇಕ ರಾಜರ ರಾಜಧಾನಿಯಾಗಿತ್ತು...

ವಿದೇಶದಲ್ಲಿ ಹಿಂದೂ ದೇವಾಲಯಗಳು ದ್ವಂಸ

International story ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ  ವಿಕ್ಟೋರಿಯಾ ಕೌರೆಡ್ನಲ್ಲಿರುವ  ಶಿವ ವಿಷ್ಣು ದೇವಾಲಯವನ್ನು  ಖಾಲಿಸ್ಥಾನ್ ಬೆಂಬಲಿಗರು ಭಾರತದ ವಿರೋಧಿ ಗೀಚುಬರಹಗಳನ್ನು ಬರೆದು ದೇವಾಲಯಗಳನ್ನು ದ್ವಂಸಗೊಳೀಸಿದ್ದಾರೆ. ವಾರದಲ್ಲಿ ಇದು ಎರಡನೆ ಭಾರಿ  ಹಿಂದೂ ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದಾರೆ. ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿದೆ .ತಮಿಳು ಹಿಂದೂ ಸಮುದಾಯದಿಂದ ಮೂರು ದಿನಗಳ ಕಾಲ ನಡೆಯುವ...

ಮೂಗಿನಿಂದ ರಕ್ತ ಸೋರುತ್ತಿದ್ದರೆ ಅದರ ಚಿಕಿತ್ಸೆ ಹೇಗೆ ಮಾಡಬೇಕು..?

ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್‌ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...

ಎಲ್ಲ ಸಮಯದಲ್ಲೂ ಖುಷಿಯಾಗಿರಬೇಕು ಅಂದ್ರೆ ಈ ಕಥೆ ಓದಿ..

ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 2

ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ  ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...

ಈ ಸಂಗತಿಗಳನ್ನು ತಿಳಿಯದಿದ್ದಲ್ಲಿ ಬಡವರಾಗಿಯೇ ಉಳಿಯುತ್ತೀರಿ.. ಅರ್ಥಪೂರ್ಣ ಕಥೆ.. ಭಾಗ 1

ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img