ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1
ಆ ಪುಸ್ತಕವನ್ನು...
ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...
Temple:
ಶಿವನು ಅಭಿಷೇಕ ಪ್ರಿಯ, ಸ್ವಲ್ಪ ನೀರು ಸುರಿದರೂ ಕರುಣಿಸುವ ದೇವರು. ಅಂತಹ ಶಿವನಿಗೆ ಒಂದೊಂದು ಪ್ರದೇಶದಲ್ಲಿ ವಿಚಿತ್ರ ಅಭಿಷೇಕಗಳು ನಡೆಯುತ್ತಿವೆ.ಇಲ್ಲಿನ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ಅಭಿಷೇಕ ಮಾಡಲಾಗುತ್ತದೆ.
ಗುಜರಾತಿನ ಸೂರತ್ನಲ್ಲಿರುವ ರುಂದನಾಥ್ ಮಹಾದೇವ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ವಿಚಿತ್ರವಾಗಿ ಅಭಿಷೇಕ ಮಾಡಲಾಗಿದೆ. ಆ ಏಡಿಗಳನ್ನು ಭಗವಂತನಿಗೆ ಅರ್ಪಿಸುತ್ತಾರೆ. ಸೂರತ್ನಲ್ಲಿರುವ ರುಂದನಾಥ ಮಹಾದೇವ ದೇವಸ್ಥಾನಕ್ಕೆ ನಿತ್ಯ ಸಾವಿರಾರು...
Temple History:
ಪಕ್ಕದಲ್ಲೇ ಕಾವೇರಿ ನದಿ.. ಆದರೆ ಊರು ಮರುಭೂಮಿಯಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಊರು ಒಂದು ರಾಣಿಯ ಶಾಪದಿಂದ ಬದಲಾಯಿತು ಎನ್ನಲಾಗುತ್ತದೆ. ತಲಕಾಡು ಬಗ್ಗೆ ತಿಳಿಯಲು ನೀವು ಈ ಸ್ಟೋರಿ ಓದಲೇಬೇಕು.
ಕರ್ನಾಟಕದ ಮೈಸೂರಿನಿಂದ ಕೇವಲ 45 ಕಿ.ಮೀ ದೂರದಲ್ಲಿ 'ತಲಕಾಡು' ಎಂಬ ಪುಣ್ಯಕ್ಷೇತ್ರವಿದೆ. ಈ ಪ್ರದೇಶವು ಕ್ರಿ.ಶ.ಮೂರನೆಯ ಶತಮಾನದಿಂದಲೂ ಅನೇಕ ರಾಜರ ರಾಜಧಾನಿಯಾಗಿತ್ತು...
International story
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ ವಿಕ್ಟೋರಿಯಾ ಕೌರೆಡ್ನಲ್ಲಿರುವ ಶಿವ ವಿಷ್ಣು ದೇವಾಲಯವನ್ನು ಖಾಲಿಸ್ಥಾನ್ ಬೆಂಬಲಿಗರು ಭಾರತದ ವಿರೋಧಿ ಗೀಚುಬರಹಗಳನ್ನು ಬರೆದು ದೇವಾಲಯಗಳನ್ನು ದ್ವಂಸಗೊಳೀಸಿದ್ದಾರೆ. ವಾರದಲ್ಲಿ ಇದು ಎರಡನೆ ಭಾರಿ ಹಿಂದೂ ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದಾರೆ.
ವಿಕ್ಟೋರಿಯಾದ ಕ್ಯಾರಮ್ ಡೌನ್ಸ್ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿದೆ .ತಮಿಳು ಹಿಂದೂ ಸಮುದಾಯದಿಂದ ಮೂರು ದಿನಗಳ ಕಾಲ ನಡೆಯುವ...
ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...
ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...
ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...
ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
Temple:
ತ್ರಿಮೂರ್ತಿಗಳಲ್ಲೊಬ್ಬರಾದ ಶಿವನ ಆರಾಧನೆಗೆ ಶಿವನ ದೇಗುಲ ಇಲ್ಲದ ಜಾಗವೇ ಇಲ್ಲ ಸನಾತನ ಸಂಪ್ರದಾಯದಲ್ಲಿ.ಶಿವನನ್ನು ಮೆಚ್ಚಿಸುವುದು ಅತ್ಯಂತ ಸುಲಭ. ಭೋಳ ಶಂಕರ ದೇವರನ್ನು ನಂಬಿ ಅಪಾರ ಭಕ್ತಿಯಿಂದ ಜಲಾಭಿಷೇಕ ಮಾಡಿದರೇ ಸಾಕು ಅವರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಬೋಳಶಂಕರನು. ಆದರೆ ಶಿವ ದೇವಾಲಯದ ನಿರ್ಮಾಣದಲ್ಲಿ ಕೆಲವು ವಿಶೇಷತೆಗಳಿವೆ. ಅಂತಹ ಒಂದು ಶಿವ ದೇವಾಲಯವು ಜಾರ್ಖಂಡ್ನ ದಿಯೋಘರ್ನಲ್ಲಿದೆ. ಈ...
ಸಿನಿಮಾ ಸ್ಟಾರ್ಗಳು ರಾಜಕೀಯಕ್ಕೆ ಬರೋದು ಇತ್ತೀಚೆಗಿನ ದಿನಗಳಲ್ಲಿ ಟ್ರೆಂಡಿಂಗ್ ಆಗಿಬಿಟ್ಟಿದೆ.. ಕೆಲವರು ತಮ್ಮ ನಟನೆಗೆ ಅಭಿಮಾನಿಗಳನ್ನು ಹೊಂದಿದ್ದರೆ ಇನ್ನು ಕೆಲವರು ತಮ್ಮ ವ್ಯಕ್ತಿತ್ವಕ್ಕು ಫ್ಯಾನ್ಸ್ ಹೋದಿರುತ್ತಾರೆ...