Monday, July 27, 2026

temple

ಇಲ್ಲಿನ ಶಿವನ ದೇವಸ್ಥಾನದಲ್ಲಿ ಪಂಚಶೂಲವನ್ನು ಏಕೆ ಬಳಸಲಾಗಿದೆ..?

Temple: ತ್ರಿಮೂರ್ತಿಗಳಲ್ಲೊಬ್ಬರಾದ ಶಿವನ ಆರಾಧನೆಗೆ ಶಿವನ ದೇಗುಲ ಇಲ್ಲದ ಜಾಗವೇ ಇಲ್ಲ ಸನಾತನ ಸಂಪ್ರದಾಯದಲ್ಲಿ.ಶಿವನನ್ನು ಮೆಚ್ಚಿಸುವುದು ಅತ್ಯಂತ ಸುಲಭ. ಭೋಳ ಶಂಕರ ದೇವರನ್ನು ನಂಬಿ ಅಪಾರ ಭಕ್ತಿಯಿಂದ ಜಲಾಭಿಷೇಕ ಮಾಡಿದರೇ ಸಾಕು ಅವರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಬೋಳಶಂಕರನು. ಆದರೆ ಶಿವ ದೇವಾಲಯದ ನಿರ್ಮಾಣದಲ್ಲಿ ಕೆಲವು ವಿಶೇಷತೆಗಳಿವೆ. ಅಂತಹ ಒಂದು ಶಿವ ದೇವಾಲಯವು ಜಾರ್ಖಂಡ್‌ನ ದಿಯೋಘರ್‌ನಲ್ಲಿದೆ. ಈ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ಶಿವನನ್ನು ವಿಗ್ರಹ ರೂಪದಲ್ಲಿ ಪೂಜಿಸುವ ದೇವಾಲಯ ಎಲ್ಲಿದೆ ಎಂದು ನಿಮಗೆ ಗೋತ್ತಾ ..?

Temple history: ಸಾಮಾನ್ಯವಾಗಿ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸುತ್ತಾರೆ. ಆದರೆ ಶಿವನನ್ನು ವಿಗ್ರಹ ರೂಪದಲ್ಲಿ ಪೂಜಿಸುವ ಒಂದು ದೇವಾಲಯವಿದೆ. ಈ ದೇವಾಲಯವು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸುರುಟುಪಲ್ಲಿಯಲ್ಲಿದೆ. ಈ ದೇವಾಲಯದ ವಿಶೇಷತೆ ಏನು ಎಂಬುದನ್ನು ಈಗ ನೋಡೋಣ. ದೇಶದ ಬಹುತೇಕ ಎಲ್ಲಾ ದೇಗುಲಗಳಲ್ಲಿ ಮಹೇಶ್ವರನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಆದರೆ ಆಂಧ್ರಪ್ರದೇಶದ ಅನೇಕ ಶಿವ ದೇವಾಲಯಗಳಿಗೆ ಭೇಟಿ...

ಅನಂತ ಪದ್ಮನಾಭ ಸ್ವಾಮಿ ದೇವಾಲಯದ ರಹಸ್ಯವೇನು ಗೊತ್ತಾ..?

Ananta padmanabaha swamy temple: ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭಸ್ವಾಮಿ ದೇವಾಲಯವು ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ನೆಲಮಾಳಿಗೆಯಲ್ಲಿ ಆರು ರಹಸ್ಯ ಕೋಣೆಗಳಿವೆ. ಅವುಗಳಲ್ಲಿ ಕೆಲವು ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ರಾಶಿ ರಾಶಿಯ ಚಿನ್ನದ ವಿಗ್ರಹಗಳು ಕಂಡುಬಂದಿವೆ.ಹಾಗಾದರೆ ಈ ದೇವಾಲಯದ ಹಿಂದಿನ ರಹಸ್ಯವನ್ನು ತಿಳಿಯೋಣ ಅನಂತ ಪದ್ಮನಾಭಸ್ವಾಮಿ ದೇವಸ್ಥಾನ. ವಿಶ್ವದ ಶ್ರೀಮಂತ...

ಈ ಕಥೆ ಕೇಳಿದ್ರೆ ನೀವು ಪದೇ ಪದೇ ಅನುಮಾನಿಸುವುದನ್ನ ಬಿಟ್ಟು ಬಿಡುವಿರಿ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಜಿಪುಣ ಶ್ರೀಮಂತ ಬಡವನಿಗೆ ತುಪ್ಪ, ಉಪ್ಪು ಮತ್ತು ಜೋನುತುಪ್ಪವನ್ನು ಭಿಕ್ಷೆಯಾಗಿ ನೀಡಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಬಡವ ಆ ದಾನವನ್ನು ಯಾಕೆ ಸಪರೇಟ್ ಆಗಿ ಎತ್ತಿಟ್ಟ..? ಅದನ್ನೇನು ಮಾಡುತ್ತಾನೆಂದು ತಿಳಿಯೋಣ.. ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1 ಜಿಪುಣ ಶ್ರೀಮಂತನ ನೌಕರ ದಾನವನ್ನು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img