Tuesday, May 5, 2026

temple

ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 2

ಮೊದಲ ಭಾಗದಲ್ಲಿ ನಾವು ರಾಜ ಸನ್ಯಾಸಿಯನ್ನು ಅರಮನೆಗೆ ಕರೆಂದಿದ್ದರ ಬಗ್ಗೆ, ಸನ್ಯಾಸಿ ರಾಣಿಯನ್ನೇ ತನಗೊಪ್ಪಿಸಲು ಕೇಳಿದ್ದರ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದದುವರಿದ ಭಾಗವಾಗಿ, ರಾಜ ರಾಣಿಯನ್ನು ಸನ್ಯಾಸಿಗೆ ಕೊಡುತ್ತಾನಾ..? ಮುಂದೇನಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1 ತಾನೇ ಸನ್ಯಾಸಿಯನ್ನ ಅರಮನೆಗೆ ಕರೆ ತಂದಿದ್ದೇನೆ. ಇವರು...

ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1

ಮನುಷ್ಯನ ಉನ್ನತಿಗೆ ಹಲವು ಕಾರಣಗಳಿದೆ. ಅವನು ನಿಯತ್ತಿನಿಂದ ಇದ್ದರೆ, ಶ್ರಮಪಟ್ಟು ದುಡಿದರೆ, ಬುದ್ಧಿವಂತಿಕೆ ಉಪಯೋಗಿಸಿದರೆ ಓರ್ವ ಮನುಷ್ಯ ತನ್ನ ಯಶಸ್ಸಿನ ಮೆಟ್ಟಿಲನ್ನೇರುತ್ತಾನೆ. ಆದ್ರೆ ಓರ್ವ ಮನುಷ್ಯನ ಅವನತಿಗೆ ಮೂರು ಕಾರಣಗಳಿದೆ. ಅದೇನು ಅನ್ನೋ ಬಗ್ಗೆ ಶ್ರೀಕೃಷ್ಣ ಹೇಳಿದ್ದಾನೆ. ಹಾಗಾದ್ರೆ ಶ್ರೀಕೃಷ್ಣನ ಪ್ರಕಾರ, ಮನುಷ್ಯನ ಅವನತಿಗೆ ಕಾರಣವಾಗುವ ಮೂರು ಸಂಗತಿಗಳೇನು ಅಂತಾ ತಿಳಿಯೋಣ ಬನ್ನಿ.. ತುಳಸಿದಾಸರು ತಮ್ಮ...

ತುಳಸಿದಾಸರು ತಮ್ಮ ಪತ್ನಿಯನ್ನು ತೊರೆಯಲು ಕಾರಣವೇನು..?

ಕರ್ನಾಟಕದಲ್ಲಿ ಪಂಪ ರನ್ನ ಪೊನ್ನರು ಹೇಗೋ, ಅದೇ ರೀತಿ ಉತ್ತರ ಭಾರತದಲ್ಲಿ ತುಳಸಿದಾಸರು ಕೂಡ ಮಹಾನ್ ಕವಿಗಳು. ಅವರು ದೋಹಾ ಬರೆದು ಪ್ರಸಿದ್ಧರಾದವರು. ಹನುಮ ಭಕ್ತರಾದ ತುಳಸಿದಾಸರು ಹನುಮಾನ್ ಚಾಲೀಸಾವನ್ನ ಬರೆದವರು. ಇಂಥ ತುಳಸಿದಾಸರು, ತಮ್ಮ ಪತ್ನಿಯನ್ನ ತೊರೆದಿದ್ದರಂತೆ. ಹಾಗಾದ್ರೆ ಯಾಕೆ ಅವರು ತಮ್ಮ ಪತ್ನಿಯನ್ನ ತೊರೆದಿದ್ದರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತುಳಸಿದಾಸರ ಹೆಸರು...

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ ..?

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಟೆನ್ಶನ್ ಅಲ್ಲಾ ಟೆನ್ ಸನ್‌ಗೆ ಸಮ ಅಂತೆಲ್ಲಾ ಹೇಳೋದನ್ನ ನಾವು ನೀವು ಕೇಳಿದ್ದೀವಿ. ಯಾಕಂದ್ರೆ ಹೆಣ್ಣಿನ ಸ್ವಭಾವವೇ ಅಂಥದ್ದು. ಆಕೆ ಒಂದು ಮನೆಯಲ್ಲಿ ಹುಟ್ಟಿ ಬೆಳೆದು, ಇನ್ನೊಂದು ಮನೆಗೆ ಹೋಗಿ, ಅಲ್ಲಿ ಅಡ್ಜಸ್ಟ್ ಮಾಡಿಕೊಂಡು ಜೀವನ ಮಾಡಬೇಕಾಗತ್ತೆ. ನಿಮ್ಮ ಆಹಾರದಲ್ಲಿ ಈ ಮಸಾಲೆ ಪದರ್ಥಗಳನ್ನು...

ಯಾವ ಸಮಯದಲ್ಲಿ ಬೆಕ್ಕು ರಸ್ತೆಗೆ ಅಡ್ಡ ಬಂದರೆ ಶುಭ..?

ನಾವು ಈಗಾಗಲೇ ನಿಮಗೆ ಕಾಕ ಶಕುನ, ಹಲ್ಲಿ ಬಗೆಗಿನ ಶಕುನಗಳ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಬೆಕ್ಕು ದಾರಿಗೆ ಅಡ್ಡಲಾಗಿ ಹೋದ್ರೆ ಅಪಶಕುನ ಅಂತಾ ಹೇಳಲಾಗತ್ತೆ. ಅದಕ್ಕಾಗಿ ಕೆಲವರು ದೇವರನ್ನು ನೆನೆದರೆ, ಇನ್ನು ಕೆಲವರು ಮೂರು ಕಲ್ಲನ್ನು ಬಿಸಾಕಿ, ಮುಂದಕ್ಕೆ ಹೋಗ್ತಾರೆ. ಯಾಕಂದ್ರೆ ಬೆಕ್ಕು ದಾರಿಗೆ ಅಡ್ಡವಾಗಿ ಹೋದ್ರೆ, ಆಗುವ ಕೆಲಸ ಆಗೋದಿಲ್ಲಾ ಅಂತಾ...

ಈ 3 ರೀತಿಯ ದುಃಖವನ್ನು ಪ್ರತೀ ಮನುಷ್ಯನೂ ಅನುಭವಿಸಲೇಬೇಕು..

ಮನುಷ್ಯನಾಗಿ ಹುಟ್ಟಿದ ಮೇಲೆ ಅವನು ಜೀವನದಲ್ಲಿ ಸುಖ ದುಃಖ, ನೋವು ನಲಿವು, ಎಲ್ಲವನ್ನೂ ಅನುಭವಿಸಲೇಬೇಕಾಗುತ್ತದೆ. ಅವನು ಶ್ರೀಮಂತನಾಗಬಹುದು ಅಥವಾ ಬಡವನೂ ಆಗಬಹುದು. ಯಾರೇ ಆದರೂ ಅವರು ಕಷ್ಟ ಸುಖ ಎರಡನ್ನೂ ಅನುಭವಿಸಲೇಬೇಕು. ಅದರಲ್ಲಿ 3 ರೀತಿಯ ದುಃಖವನ್ನು ಪ್ರತೀ ಮನುಷ್ಯನು ಅನುಭವಿಸಲೇಬೇಕು. ಹಾಗಾದ್ರೆ ಅದ್ಯಾವ ದುಃಖ ಅಂತಾ ತಿಳಿಯೋಣ ಬನ್ನಿ.. ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ...

ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ ಕಥೆ ಓದಿ..

ಮನುಷ್ಯ ಅಂದ ಮೇಲೆ ಸೋಲು ಗೆಲುವು, ಸುಖ ದುಃಖ, ನೋವು ನಲಿವು ಎಲ್ಲವೂ ಇರುತ್ತದೆ. ಅದನ್ನೇ ಜೀವನ ಅನ್ನೋದು. ಕೆಲವರು ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲೇರುತ್ತಾರೆ. ಇನ್ನು ಕೆಲವರು ಕಷ್ಟ ಹೆಚ್ಚಾಯ್ತೆಂದು ಅರ್ಧಕ್ಕೆ ಗುರಿಯನ್ನ ಬಿಟ್ಟುಬಿಡ್ತಾರೆ. ಮತ್ತೆ ಕೆಲವರು ಎಷ್ಟು ಕಷ್ಟಪಟ್ಟರೂ ಸೋಲೆ ಕಾಣುತ್ತಾರೆ. ಹಾಗೆ ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ನಾವು ಹೇಳುವ ಕಥೆಯನ್ನ ಕೇಳಿ.. ಒಂದೂರಲ್ಲಿ...

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಈ ಮಾತು ಕೇಳಿ..

ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ. ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 2

ಈ ಹಿಂದೆ ನಾವು ಯಾವ 7 ವಿಷಯವನ್ನು ಯಾರಲ್ಲಿಯೂ ಹೇಳಬಾರದು ಅನ್ನೋ ಬಗ್ಗೆ 3 ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ನಾಲ್ಕನೇಯ ಮಾತು ನೀವು ನಿಮ್ಮ ಬಳಿ ಯಾವ ಕಾಸ್ಟ್ಲಿ ವಸ್ತುಗಳಿದೆ. ನೀವು ಯಾವುದರ ಮಾಲೀಕರಿದ್ದೀರಿ ಅನ್ನೋ ಬಗ್ಗೆ ಯಾರಲ್ಲಿಯೂ ಹೇಳಬೇಡಿ. ನೀವು ಒಂದು...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 1

ಕೆಲವೊಮ್ಮೆ ನಾವಾಡುವ ಕೆಲ ಮಾತುಗಳೇ ನಮಗೆ ಕೆಟ್ಟ ಪರಿಣಾಮ ನೀಡುತ್ತದೆ. ಕೆಲವೊಂದು ಮಾತು ಉತ್ತಮ ಪರಿಣಾಮ ನೀಡುತ್ತದೆ. ಆದ್ರೆ ಹೆಚ್ಚಿನ ಸಲ ಅದರಿಂದ ಸಮಸ್ಯೆಯೇ ಆಗುತ್ತದೆ ಹೊರತು, ಲಾಭವಲ್ಲ. ಹಾಗಾಗಿ ಕೆಲ ಮಾತುಗಳನ್ನು ಆಡುವಾಗ ನಾವು ಹಲವು ಬಾರಿ ಯೋಚಿಸಬೇಕು. ಅಲ್ಲದೇ, ನಿಮ್ಮ ಪ್ರೀತಿ ಪಾತ್ರರ ಬಳಿಯಾದರೂ ನೀವು ಕೆಲ ಮಾತುಗಳಲ್ಲಿ ಹೇಳಬಾರದು. ಹಾಗಾದ್ರೆ...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img