Monday, July 27, 2026

temple

ಹಲ್ಲಿ ದೇಹದ ಯಾವ ಭಾಗದ ಮೇಲೆ ಬಿದ್ದರೆ ಶುಭ..? ಮತ್ತು ಅಶುಭ..?

ಹಲ್ಲಿ, ಕಾಗೆ, ಬೆಕ್ಕು ಇವೆಲ್ಲ, ಈ ಭೂಮಿಯ ಮೇಲೆ ಬದುಕುವ ಸಾಮಾನ್ಯ ಪ್ರಾಣಿ, ಪಕ್ಷಿ, ಜೀವಗಳು. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಇವುಗಳಿಗೆ ಮಾನ್ಯತೆ ನೀಡಲಾಗಿದೆ. ಮನುಷ್ಯನ ಮೇಲೆ ಈ ಜೀವಗಳು ಬೀರುವ ಕೆಲ ಪರಿಣಾಮಗಳು, ಕೆಲವು ಸಲ ನಿಜವೆನ್ನಿಸುತ್ತದೆ. ಎಷ್ಟೋ ಜನ ಕಾಕ ಶಾಸ್ತ್ರವನ್ನು ನಂಬುತ್ತಾರೆ. ಬೆಕ್ಕು ಅಡ್ಡ ಹೋದರೆ, ಶ್ರೀಕೃಷ್ಣನನ್ನು ನೆನೆಸಿ ಮುಂದೆ...

ಅಪರೂಪದ ದೇವಾಲಯ..ಶಿವಲಿಂಗಕ್ಕೆ ಅಭಿಷೇಕ ಮಾಡುವ ಸಮುದ್ರ..!

ಈ ದೇವಸ್ಥಾನಕ್ಕೆ ಭೇಟಿ ಕೊಡುವ ಭಾಗ್ಯ ನಮ್ಮದಾಗಬೇಕು ಏಕೆಂದರೆ, ಇದು ವರ್ಷದ ಬಹುಪಾಲು ಸಮುದ್ರದಲ್ಲಿಯೇ ಇರುತ್ತದೆ. ಸಾಂದರ್ಭಿಕವಾಗಿ ಮಾತ್ರ ಕಾಣಿಸಿಕೊಳ್ಳುತ್ತದೆ. ಹಾಗಾದರೆ ಬನ್ನಿ ಆ ದೇವಾಲಯದ ವಿಶೇಷತೆಗಳನ್ನು ತಿಳಿಯೋಣ. ಸಾಗರದ ದೇವರೇ ಬಂದು ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರೆ ಹೇಗಿರುತ್ತದೆ..? ದೃಶ್ಯವು ಆಶ್ಚರ್ಯಕರವಾಗಿರುತ್ತದೆ. ಆ ಶಿವಲಿಂಗ ದೇವಸ್ಥಾನಕ್ಕೆ ಭೇಟಿ ನೀಡಲು ಸಮುದ್ರದೇವನ ಅನುಮತಿ ಕಡ್ಡಾಯ. ಸಮುದ್ರದ ದೇವ...

ದಕ್ಷಿಣೇಶ್ವರ ಕಾಳಿ ಮಂದಿರ.. ಇದು ಸ್ವತಃ ಕಾಳಿಯೇ ಪ್ರತ್ಯಕ್ಷವಾದ ಸ್ಥಳ..

ಭಾರತದಲ್ಲಿ ದೇವಿಯನ್ನ ಹೆಚ್ಚಿನ ಜನರು ಆರಾಧಿಸುತ್ತಾರೆ. ನವರಾತ್ರಿಯಲ್ಲಿ ನವದೇವಿಯರನ್ನ ಆರಾಧಿಸುವ ಮೂಲಕ ವಿಜಯದಶಮಿ ದಸರಾವನ್ನ ಆಚರಿಸಲಾಗುತ್ತದೆ. ಎಲ್ಲ ರಾಜ್ಯಗಳಿಗಿಂತಲೂ ಬಂಗಾಳದಲ್ಲಿ ನವರಾತ್ರಿಯನ್ನ ಪ್ರತೀ ಹಿಂದೂಗಳು ಅದ್ಧೂರಿಯಾಗಿ ಆಚರಿಸುತ್ತಾರೆ. ಅಲ್ಲಿ ಕೆಲವೆಡೆ ಮೂರ್ತಿಯನ್ನ ಕೂರಿಸುವ ಪದ್ಧತಿ ಇದೆ. ನವರಾತ್ರಿಯ 9 ದಿನಗಳಲ್ಲೂ ನವದುರ್ಗೆಯನ್ನು ಪೂಜಿಸಿ, 9 ವಿಧದ ನೈವೇದ್ಯ ಮಾಡಿ ಉಣ ಬಡಿಸಲಾಗತ್ತೆ. ಇಂಧ ಬಂಗಾಳದಲ್ಲಿ...

ಮಧುರೈ ಮೀನಾಕ್ಷಿ ದೇವಸ್ಥಾನದ ಇತಿಹಾಸವೇನು..?

ತಮಿಳುನಾಡಿಗೆ ಹೋದರೆ, ಮಧುರೈ ಮೀನಾಕ್ಷಿಯನ್ನ ಮತ್ತು ಕಂಚಿ ಕಾಮಾಕ್ಷಿಯನ್ನ ಕಂಡು ಬರಬೇಕು ಅನ್ನೋ ಮಾತಿದೆ. ಯಾಕಂದ್ರೆ ಈ ದೇವಿಯರ ದರ್ಶನದಿಂದ ಜೀವನ ಪಾವನವಾಗುತ್ತದೆ. ಹಲವು ಪುಣ್ಯ ಪ್ರಾಪ್ತಿಯಾಗುತ್ತದೆ. ಮತ್ತು ನಮ್ಮ ಪೂರ್ವಜರು ದೇವಸ್ಥಾನವನ್ನು ನಿರ್ಮಿಸುವುದರಲ್ಲಿ ಎಷ್ಟು ಜಾಣತನ ತೋರಿಸಿದ್ದಾರೆಂದು ಕೂಡ ಹೆಮ್ಮೆಯಾಗುತ್ತದೆ. ಹಾಗಾಗಿ ನಾವಿಂದು ಮಧುರೈ ಮೀನಾಕ್ಷಿ ದೇವಸ್ಥಾನದ ಇತಿಹಾಸದ ಬಗ್ಗೆ ಹೇಳಲಿದ್ದೇವೆ. ವೈಗೈ ಎಂಬ...

ಕುಂದಾಪುರಕ್ಕೆ ಕುಂದಾಪುರವೆಂದು ಹೆಸರು ಬರಲು ಕಾರಣವೇನು..?

ಕುಂದಾಪುರ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನದೇ ಶೈಲಿಯ ಕನ್ನಡ ಭಾಷೆಯಿಂದ ಫೇಮಸ್ ಇದ್ದ ಕುಂದಾಪುರ, ಈಗ ಕಾಂತಾರ ಸಿನಿಮಾ ರಿಲೀಸ್ ಆದ ಮೇಲೆ ಮತ್ತಷ್ಟು ಫೇಮಸ್ ಆಗಿದೆ. ಯಾಕಂದ್ರೆ ಕಾಂತಾರ ಸಿನಿಮಾ ಶೂಟಿಂಗ್ ನಡೆದಿದ್ದೆ ಕುಂದಾಪುರದಲ್ಲಿ. ಇಂಥ ಸುಂದರ ಊರಾದ ಕುಂದಾಪುರಕ್ಕೆ  ಕುಂದಾಪುರ ಎಂದು ಹೆಸರು ಬರಲು ಕಾರಣವೇನು..? ಇಲ್ಲಿರುವ ಕುಂದೇಶ್ವರ...

ಇಲ್ಲಿ ಬಾಳೆಹಣ್ಣನ್ನು ನೈವೇದ್ಯ ಮಾಡಿದರೆ ಸಾಕು, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ..

ಕರ್ನಾಟಕದಲ್ಲಿ ಹಲವಾರು ದೇವಸ್ಥಾನಗಳಿದೆ. ಆಯಾ ದೇವಸ್ಥಾನಕ್ಕೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಉಡುಪಿ, ಕುಂದಾಪುರ, ದಕ್ಷಿಣ ಕನ್ನಡದಲ್ಲಿ ಹಲವಾರು ದೇವಸ್ಥಾನಗಳಿದ್ದು, ಹಲವು ಪ್ರಸಿದ್ಧ ಕ್ಷೇತ್ರಗಳಿದೆ. ಇಂದು ಉಡುಪಿಯ ಪೆರ್ಡೂರು ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..? ಪೆರ್ಡೂರು ಅನಂತಪದ್ಮನಾಭ ದೇವಸ್ಥಾನ ಇರುವುದು ಉಡುಪಿಯ...

ಭಕ್ತನನ್ನು ಪರೀಕ್ಷಿಸಿದ್ದ ಶ್ರೀಕೃಷ್ಣ.. ಚಿಕ್ಕ ಕಥೆ..

ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ. ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...

ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..?

ಮನುಷ್ಯನ ಮರ್ಯಾದೆ ಕಾಪಾಡುವುದು ಬಟ್ಟೆ. ನಾವು ಹಾಕುವ ಬಟ್ಟೆ ಸ್ವಚ್ಛವಾಗಿದ್ರೆ, ಜನ ನಮಗೆ ಗೌರವಿಸುತ್ತಾರೆ. ಲಕ್ಷ್ಮೀದೇವಿ ನಮ್ಮ ಮೇಲೆ ಕೃಪೆ ತೋರುತ್ತಾಳೆ. ಸ್ವಚ್ಛ ಬಟ್ಟೆ ಧರಿಸುವುದರಿಂದ ನಾವು ಆರೋಗ್ಯವಾಗಿರುತ್ತೇವೆ. ಹಾಗಾಗಿಯೇ ಬಟ್ಟೆಯಲ್ಲಿ ಮನುಷ್ಯನ ಭಾಗ್ಯ ಮತ್ತು ದೌರ್ಭಾಗ್ಯ ಅಡಗಿದೆ ಎಂದು ಹೇಳೋದು. ಇಂದು ನಾವು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು. ಯಾಕೆ...

ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಮಾಡಿದರೆ, ಬೇಗ ಸಾವು ಸಂಭವಿಸುತ್ತದೆ..

ಮನುಷ್ಯ ಬದುಕುವುದಕ್ಕೆ ಕೆಲಸಗಳನ್ನು ಮಾಡುತ್ತಾನೆ. ದೇಹ ಸುಖಕ್ಕಾಗಿ, ದೇಹದ ಆಯಾಸ ಕಡಿಮೆ ಮಾಡಲು ಕೆಲ ಕೆಲಸಗಳನ್ನು ಮಾಡುತ್ತಾನೆ. ಆದ್ರೆ ವಿಷ್ಣು ಪುರಾಣದ ಪ್ರಕಾರ, 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಮಾಡುವುದರಿಂದ ಬೇಗ ಸಾವು ಸಂಭವಿಸುತ್ತದೆ ಎಂದು ಹೇಳಲಾಗಿದೆ.  ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಸ್ನಾನ. ಅರೇ ಸ್ನಾನ ಮಾಡಿದ್ರೆ,...

ಬ್ರಹ್ಮ, ,ವಿಷ್ಣು ,ಮತ್ತು ಮಹೇಶ್ವರರು ಒಟ್ಟಿಗೆ ಇರುವ ಏಕೈಕ ದೇವಾಲಯ ಎಲ್ಲಿದೆ ಗೊತ್ತಾ..?

ನಾವು ಇತಿಹಾಸವನ್ನು ಆಳವಾಗಿ ನೋಡಿದರೆ.. ಹಿಂದೂ ಸನಾತನ ಧರ್ಮ, ಸಂಪ್ರದಾಯಗಳು ಮತ್ತು ಪದ್ಧತಿಗಳು ಪ್ರಪಂಚದಾದ್ಯಂತ ಅಸ್ತಿತ್ವದಲ್ಲಿವೆ ಎಂಬುದಕ್ಕೆ ನಮ್ಮಲ್ಲಿ ಅನೇಕ ಪುರಾವೆಗಳಿವೆ. ಸಾವಿರಾರು ವರ್ಷಗಳ ಹಿಂದೆ ನಮ್ಮ ಹಿಂದೂ ಧರ್ಮವು ಜಾಗತಿಕವಾಗಿ ಹರಡಿತು ಮತ್ತು ನಮ್ಮ ಸಾಮರ್ಥ್ಯವನ್ನು ತೋರಿಸಿದೆ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಕಾಂಬೋಡಿಯಾದಲ್ಲಿರುವ ವಿಷ್ಣು ದೇವಾಲಯವನ್ನು ಹೇಳಬಹುದು. ಹಿಂದೂ ಸಂಪ್ರದಾಯಗಳ ಬಗ್ಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img