Wednesday, April 29, 2026

temple

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ...

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕೆಲವರು ಬೌದ್ಧರು ಮತ್ತು ಜೈನರನ್ನು ಹಿಂದೂ ಧರ್ಮದವರು ಎಂದು ತಿಳಿದುಕೊಂಡಿದ್‌ದಾರೆ. ಕೆಲವರು ಹಿಂದೂಗಳ ಹಬ್ಬವನ್ನ ಕೂಡ ಆಚರಿಸುತ್ತಾರೆ. ಹೀಗಾಗಿ ಬುದ್ಧರು, ಜೈನರು, ಹಿಂದೂಗಳು ಒಂದೇ ಎಂದು ಅಂದುಕೊಂಡವರೇ ಹೆಚ್ಚು. ಆದ್ರೆ ಈ ಧರ್ಮಗಳ ಪದ್ಧತಿಗಳ ಮಧ್ಯೆ ಹಲವಾರು ವ್ಯತ್ಯಾಸಗಳಿದೆ. ಹಾಗಾದ್ರೆ ಆ ವ್ಯತ್ಯಾಸಗಳೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಮನೆಯಲ್ಲಿ ಹೀಗೆ ಪೂಜೆ ಮಾಡಿದರೆ…ನಿಮ್ಮ ಪೂಜೆ...

ಎಂದಿಗೂ ಒಬ್ಬಂಟಿಯಾಗಿರಬೇಡಿ.. ಏಕಾಂಗಿತನ ಅನ್ನೋದು ನೆಮ್ಮದಿಯಲ್ಲ ಶಾಪ..

ಒಬ್ಬಂಟಿಯಾಗಿದ್ರೆ ಮನಸ್ಸಿಗೆ ನೆಮ್ಮದಿ ಅನ್ನೋದು ಹಲವರ ಮಾತು. ಆದ್ರೆ ಒಬ್ಬಂಟಿತನ ಅನ್ನೋದು ಶಾಪವಿದ್ದಂತೆ. ನೀವು ಏಕಾಂಗಿಯಾಗಿದ್ದಾಗ, ನಿಮಗೆ ಯಾವುದೇ ಕಿರಿ ಕಿರಿಯಾಗುವುದಿಲ್ಲ ಸರಿ. ಆದ್ರೆ ನಿಮಗೆ ತೊಂದರೆಯಾದಾಗ, ನಿಮ್ಮ ಬಳಿ ಸಹಾಯಕ್ಕೆ ಬರಲಾದರೂ ಯಾರಾದರೂ ನಿಮ್ಮವರೆಂದು ಇರಬೇಕು. ಅಲ್ಲದೇ ನೀವು ಯಾರೊಂದಿಗಾದರೂ ಪ್‌ರತಿದಿನ ಕಾಲ್ ಮಾಡಿ ಮಾತನಾಡುವಷ್ಟು ಹತ್ತಿರವಾಗಿರಬೇಕು. ಅದು ನಿಮ್ಮ ಸಂಬಂಧಿಕರೇ ಆಗಿರಬಹುದು,...

ಯಮನನ್ನೇ ಗೊಂದಲಕ್ಕೆ ತಳ್ಳಲು ಹೋದ ಅಹಂಕಾರಿ ಕಲಾಕಾರನಿಗೆ ಸಾವು ಸಂಭವಿಸಿದ ಕಥೆ..

ಅಂಹಕಾರ ಅನ್ನೋದು ನಮ್ಮನ್ನ ಸುಡುವ ಬೆಂಕಿ. ಇದೊಂಥರಾ ಸಿಟ್ಟಿನ ರೀತಿಯೇ ಕೆಲಸ ಮಾಡತ್ತೆ. ಎಲ್ಲ ವಿಷಯದಲ್ಲೂ, ಎಲ್ಲರ ಬಳಿಯೂ ಅಹಂಕಾರ ತೋರಿಸಬಾರದು. ಅದರಲ್ಲೂ ನಿಮ್ಮ ಮನೆಯವರ ಬಳಿಯಾಗಲಿ, ನಿಮಗೆ ಒಳಿತನ್ನ ಬಯಸುವವರ ಬಳಿ, ನಿಮ್ಮ ಅಭಿಮಾನಿಗಳ ಬಳಿ, ನಿಮ್ಮನ್ನು ಪ್ರೀತಿ, ಕಾಳಜಿಯಿಂದ ಕಾಣುವವರ ಬಳಿ ಎಂದಿಗೂ ಅಹಂಕಾರ ತೋರಿಸಬೇಡಿ. ನಿಮ್ಮ ಓದಿನ ಬಗ್ಗೆ, ಕೆಲಸದ...

ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...

ಗಣೇಶನನ್ನು ಏಕದಂತ ಎಂದು ಏಕೆ ಕರೆಯುತ್ತಾರೆ..? ಹಲ್ಲು ತುಂಡಾಗಲು ಕಾರಣವೇನು..?

ಯಾವುದೇ ಕಾರ್ಯಕ್ರಮವಿರಲಿ, ಮೊದಲು ವಿಘ್ನ ನಿವಾರಕನನ್ನು ನೆನೆದೇ, ನಂತರ ಉಳಿದವರ ಪೂಜೆ ಮಾಡಲಾಗತ್ತೆ. ಇಂಥ ಮಹಾ ಗಣಪತಿಯ ಒಂದು ಹಲ್ಲು ಅರ್ಧ ತುಂಡಾಗಿತ್ತು. ಹಾಗಾಗಿಯೇ ಅವನನ್ನು ಏಕದಂತ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಗಣೇಶನನ್ನು ಏಕದಂತ ಎಂದು ಕರೆಯಲಾಗತ್ತೆ..? ಅರ್ಧ ಹಲ್ಲು ಮುರಿಯಲು ಕಾರಣವೇನು..? ಒಮ್ಮೆ ಶಿವ ಧ್ಯಾನ ಮಾಡುವಾಗ, ಅವನ ಧ್ಯಾನವನ್ನು ಯಾರೂ ಭಂಗ...

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...

ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಮಾಡಬಾರದಂತೆ ಸಂಭೋಗ..

ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 2

ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ.. ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img